ಪ್ರಚಾರ ಬಿಟ್ಟು ಗಾಯಾಳು ನೆರವಿಗೆ ಸಿದ್ದೇಶ್ವರ ಪುತ್ರಿ ಅಶ್ವಿನಿದಾವಣಗೆರೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಸಂಸದ ಜಿ.ಎಂ.ಸಿದ್ದೇಶ್ವರ ಪುತ್ರಿ ಜಿ.ಎಸ್.ಅಶ್ವಿನಿ ಹರಿಹರ ಬೈಪಾಸ್ ಬಳಿ ಮುಳ್ಳಿನ ಲೋಡ್ ತುಂಬಿದ್ದ ಟ್ರ್ಯಾಕ್ಟರ್ ಟ್ರ್ಯಾಲಿ ಪಲ್ಟಿಯಾಗಿ, ಅದರಡಿ ಸಿಲುಕಿದ್ದ ನಾಲ್ಕೈದು ಯುವಕರನ್ನು ಹರಿಹರ ಆಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆಗೆ ವ್ಯವಸ್ಥೆ ಮಾಡಿರುವುದು.