• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯಕರ ಸಮಾಜ ಕಟ್ಟಲು ರಾಷ್ಟ್ರೀಯ ಸೇವಾ ಯೋಜನೆ ಪೂರಕ
ರಾಷ್ಟ್ರೀಯ ಸೇವಾ ಯೋಜನೆ ಶಿಬರದಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಸಾಮಾಜಿಕವಾಗಿ, ವ್ಯಕ್ತಿಗತವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಅಲ್ಲದೇ, ಭವಿಷ್ಯದಲ್ಲಿ ಸಂಸ್ಕಾರಯುತ ಜೀವನ ನಡೆಸಲು ಹಾಗೂ ಆರೋಗ್ಯಕರ ಸಮಾಜ ಕಟ್ಟಲು ಸಾಧ್ಯವಾಗುತ್ತದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ನ್ಯಾಮತಿಯಲ್ಲಿ ಹೇಳಿದ್ದಾರೆ.
ಮೈದುಂಬಿದ ತುಂಗಭದ್ರೆ: ನೀರುನಾಯಿಗಳ ಚಿನ್ನಾಟ
ಮಲೆನಾಡು ಪ್ರದೇಶದಲ್ಲಿ ಸತತ ಮಳೆ ಜೊತೆಗೆ ಭದ್ರಾ ಡ್ಯಾಂ ಗೇಟ್‌ನ ಲೀಕೇಜ್‌ನಿಂದಾಗಿ ಮಧ್ಯ ಕರ್ನಾಟಕ ಜೀವನದಿ ತುಂಗಭದ್ರೆ ದಿನದಿನಕ್ಕೂ ಮೈದುಂಬಿ ಹರಿಯುತ್ತಿದೆ. ಇದರ ಮಧ್ಯೆ ಹರಿಹರ ತಾಲೂಕಿನಲ್ಲಿ ನದಿಯಂಗಳದಲ್ಲಿ ಅಪರೂಪದ ನೀರುನಾಯಿಗಳು ಕಂಡುಬಂದಿದ್ದು, ಅವುಗಳ ಚಿನ್ನಾಟ ನೋಡುಗರ ಕುತೂಹಲ ಹೆಚ್ಚಿಸಿದೆ.
ಡೆಂಘೀ ನಿಯಂತ್ರಣಕ್ಕೆ ಕ್ರಮ ಜರುಗಿಸಿ: ಸಚಿವ ಸೂಚನೆ
ಡೆಂಘೀಜ್ವರ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚದಂತೆ, ಸೊಳ್ಳೆಗಳ ನಿರ್ಮೂಲನೆಗೆ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾರ್ಯೋನ್ಮುಖ ಆಗುವಂತೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅಧಿಕಾರಿಗಳಿಗೆ ದಾವಣಗೆರೆಯಲ್ಲಿ ಸೂಚಿಸಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ಆರೋಪ ಹಾಸ್ಯಾಸ್ಪದ
ಮುಡಾ ಹಗರಣ ಹೊರಬರುವಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕೈವಾಡ ಇದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ ಕೇವಲ ಹಿಟ್ ಅಂಡ್ ರನ್ ಆರೋಪದಂತಿದೆ. ಇಂತಹ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.
ಜಗಳೂರು ಕೆರೆಗೆ ನೀರು: ಕ್ಷೇತ್ರ ಜನತೆಗೆ ಸಂತಸ
ಜಗಳೂರು ಪಟ್ಟಣದ ಕೆರೆಗೆ ತುಂಗಾಭದ್ರದಿಂದ ನೀರು ಹರಿದು ಬಂದ ಹಿನ್ನೆಲೆ ಶನಿವಾರ ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ, ಮಾಜಿ ಶಾಸಕರಾದ ಎಸ್.ವಿ ರಾಮಚಂದ್ರ, ಎಚ್.ಪಿ ರಾಜೇಶ್ ಒಬ್ಬರಿಗೊಬ್ಬರು ಸಿಹಿ ಹಂಚಿ ಸಂಭ್ರಮಿಸಿದರು.
ಸಾಧನೆಗೆ ಶ್ರದ್ಧೆ, ಶ್ರಮ ಅತ್ಯವಶ್ಯ: ಡಿ.ಜಿ.ಶಾಂತನಗೌಡ
ಹೊನ್ನಾಳಿ ಸುಂಕದಕಟ್ಟೆ ಸಮೀಪದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಗಿದ್ದ ಸಮಾರಂಭವನ್ನು ಶಾಸಕ ಡಿ.ಜಿ.ಶಾಂತನಗೌಡ ಅವರು ದೀಪ ಬೆಳಗಿಸಿ ಚಾಲನೆಗೊಳಿಸಿದರು.
ಬೆಂಗ್ಳೂರು ವಿಮಾನ ನಿಲ್ದಾಣಕ್ಕೆ ನೇರ ಬಸ್‌ ವ್ಯವಸ್ಥೆಗೆ ಮನವಿ: ಮಕ್ಕಳ ತಜ್ಞೆ ಡಾ.ಸ್ನೇಹರೂಪಾ
ಸ್ಥಳೀಯರು, ಜಿಲ್ಲೆಯ ಜನರಿಗೆ ಬೆಂಗಳೂರಿನ ಎರಡೂ ವಿಮಾನ ನಿಲ್ದಾಣಕ್ಕೆ ಹೋಗಿ, ಬರಲು ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಮಾಡಬೇಕು
ಕಟ್ಟಡ ಕಾರ್ಮಿಕರ ತಪಾಸಣೆಯಲ್ಲಿ ಅನ್ಯಾಯ: ತನಿಖೆಗೆ ಆಗ್ರಹ
ದಾವಣಗೆರೆಯಲ್ಲಿ ಕಟ್ಟಡ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಕುಮಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ತೋಳಹುಣಸೆ ರೈಲ್ವೇ ಮೇಲ್ಸೇತುವೆಗೆ ಗಿಡ-ಮರಗಳ ಕಾಟ!
ದಾವಣಗೆರೆ ತಾ. ತೋಳಹುಣಸೆ ಗ್ರಾಮದಲ್ಲಿ ರೈಲ್ವೇ ಮಾರ್ಗಕ್ಕೆ ಅಡ್ಡಲಾಗಿ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಿರುವ ಸುಮಾರು ಒಂದು ಕಿ.ಮೀ.ಗೂ ಅದಿಕ ಉದ್ದನೆ ರೈಲ್ವೇ ಮೇಲ್ಸೇತುವೆ ಎರಡೂ ಬದಿ, ಸೇತುವೆ ಸಿಮೆಂಟ್ ಬ್ಲಾಕ್‌ಗಳಲ್ಲಿ ಬೆಳೆದಿರುವ ಗಿಡಗಳು ಮೇಲ್ಸೇತುವೆಗೆ ಅಪಾಯ ತಂದೊಡ್ಡುತ್ತಿವೆ.
120 ಅಡಿ ರಸ್ತೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆಗೆ ಸೂಚನೆ
ದೂಡಾ ವ್ಯಾಪ್ತಿಗೊಳಪಡುವ ಮಾಗಾನಹಳ್ಳಿ ರಸ್ತೆ ಸಂಪರ್ಕಿಸುವ 120 ಅಡಿ ರಸ್ತೆ ಕಾಮಗಾರಿ ಟೆಂಡರ್ ಪ್ರಕ್ರಿಯೆಯನ್ನ ತ್ವರಿತವಾಗಿ ಪೂರ್ಣಗೊಳಿಸಿ, ಕಾಮಗಾರಿ ಕೈಗೆತ್ತಿಕೊಳ್ಳುವ ಕೆಲಸ ಆಗಲಿ
  • < previous
  • 1
  • ...
  • 391
  • 392
  • 393
  • 394
  • 395
  • 396
  • 397
  • 398
  • 399
  • ...
  • 585
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved