ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಂಗಾರು ಹದ ಮಳೆಗೆ ಅನ್ನದಾತರಲ್ಲಿ ಮಂದಹಾಸ
ನಿಜವಾದ ಮುಂಗಾರು ಮಳೆಯ ದರ್ಶನಕ್ಕೆ ನಗರ, ಜಿಲ್ಲೆಯ ವಿವಿಧ ಭಾಗಗಳು ಶುಕ್ರವಾರ ಸಾಕ್ಷಿಯಾಗಿವೆ. ಹದ ಮಳೆಯಿಂದಾಗಿ ನಿನ್ನೆ, ಮೊನ್ನೆ ಬಿತ್ತನೆ ಮಾಡಿದ್ದ ರೈತರಲ್ಲಿ ಮಂದಹಾಸ ಮೂಡಿದ್ದರೆ, ಬಿತ್ತನೆಗೆ ಸಿದ್ಧರಾಗಿದ್ದ ರೈತರು ಮತ್ತೆ 2-3 ದಿನ ಕಾಯಬೇಕಾಗಿದೆ.
ನೂತನ ಐಜಿಪಿ ಬಿ.ರಮೇಶ ಅಧಿಕಾರ ಸ್ವೀಕಾರ
ದಾವಣಗೆರೆ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರಾಗಿ ಬಿ.ರಮೇಶ್ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಕಚೇರಿಯ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರ ಕಚೇರಿಯಲ್ಲಿ ಇಲ್ಲಿಂದ ವರ್ಗಾವಣೆಯಾದ ಡಾ. ಕೆ.ತ್ಯಾಗರಾಜನ್ ನೂತನ ಐಜಿಪಿ ಬಿ.ರಮೇಶ ಅವರಿಗೆ ಅಧಿಕಾರ ಹಸ್ತಾಂತರಿಸಿ, ಶುಭ ಹಾರೈಸಿದರು.
ಪಾಲಿಕೆಯಲ್ಲಿ ಲಂಚ ಕೇಳಿದರೆ ನಿರ್ದಾಕ್ಷಿಣ್ಯ ಕ್ರಮ ಗ್ಯಾರಂಟಿ
ದಾವಣಗೆರೆ ಪಾಲಿಕೆಯಲ್ಲಿ ಕೆಲ ಸೌಲಭ್ಯ, ದಾಖಲಾತಿ ಪಡೆಯಲು ಹಣ ಇಲ್ಲದೇ ಅಧಿಕಾರಿಗಳಿಂದ ಕೆಲಸವೇ ಆಗುವುದಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಇನ್ನು ಮುಂದೆ ಅಂತಹ ದೂರು ಬಂದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಗ್ಯಾರಂಟಿ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಎಚ್ಚರಿಕೆ ನೀಡಿದ್ದಾರೆ.
ಶಾಲಾ ಕಾಲೇಜು, ಹಾಸ್ಟೆಲ್ಗಳಲ್ಲಿ ಸೊಳ್ಳೆಗಳ ನಿಯಂತ್ರಿಸಿ: ವಿ.ಅಭಿಷೇಕ್
ಡೇಂಘೀಜ್ವರ ಪ್ರಕರಣಗಳು ಹೊನ್ನಾಳಿ ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಬಗ್ಗೆ ವರದಿಯಾಗಿದೆ. ಆದ್ದರಿಂದ ಶಾಲಾ- ಕಾಲೇಜು ಮತ್ತು ವಿದ್ಯಾರ್ಥಿ ನಿಯಲಗಳಲ್ಲಿ ಕಡ್ಡಾಯವಾಗಿ ಸೊಳ್ಳೆ ನಿಯಂತ್ರಣಕ್ಕೆ ಸ್ಥಳೀಯ ಆಡಳಿತ ಮುಂದಾಗಬೇಕು ಎಂದು ಉಪವಿಭಾಗಾಧಿಕಾರಿ ವಿ.ಅಭಿಷೇಕ್ ತಾಕೀತು ಮಾಡಿದ್ದಾರೆ.
ಧರ್ಮಸ್ಥಳ ಯೋಜನೆಯಿಂದ ಮಹಿಳಾ ಸಬಲೀಕರಣ: ಹನುಮಂತಪ್ಪ
ಅಗರಬನ್ನಿ ಹಟ್ಟಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ನೆಲ ಜಲ ಸಂರಕ್ಷಣೆ ಹಾಗೂ ಬೆಳೆ ವಿಮೆ ಎಂಬ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ
ಸರ್ಎಂವಿ ಕಾಲೇಜು ಸ್ಥಳಾಂತರಕ್ಕೆ ಗ್ರಾಮಸ್ಥರ ಒತ್ತಾಯ
ದಾವಣಗೆರೆಯಲ್ಲಿ ಸರ್ ಎಂ.ವಿ.ಕಾಲೇಜು ಸ್ಥಳಾಂತರಗೊಳಿಸಿ, ನಾಗರಿಕರಿಗೆ ನೆಮ್ಮದಿ ನೀಡುವಂತೆ ಶಿವಕುಮಾರ ಸ್ವಾಮಿ ಬಡಾವಣೆ ನಾಗರಿಕ ಹಿತರಕ್ಷಣಾ ಸಮಿತಿಯಿಂದ ಅಪರ ಜಿಲ್ಲಾಧಿಕಾರಿ, ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಲಾಯಿತು
108 ತುರ್ತು ಆ್ಯಂಬುಲೆನ್ಸ್ ವಾಹನ ಸದ್ಬಳಕೆಯಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ
ಮಾಯಕೊಂಡ ಕ್ಷೇತ್ರದ ವ್ಯಾಪ್ತಿ ಬಸವಾಪಟ್ಟಣ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ 108 ತುರ್ತು ಆ್ಯಂಬುಲೆನ್ಸ್ ವಾಹನಕ್ಕೆ ಚಾಲನೆ ನೀಡಿದರು.
ಸಂವಿಧಾನದ ಆಶಯದಂತೆ ನ್ಯಾಯಾಲಯಗಳ ಕಾರ್ಯ: ನ್ಯಾ.ಪ್ರವೀಣ್ ಕುಮಾರ್
ಜೆಎಂಎಫ್ಸಿ ನ್ಯಾಯಾಲಯದ ಅವರಣದಲ್ಲಿ ಜುಲೈ 13ರಂದು ಆಯೋಜಿಸಿರುವ ರಾಷ್ಟ್ರೀಯ ಲೋಕ್ ಆದಾಲತ್ ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು.
ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ತಿಳವಳಿಕೆ ಅಗತ್ಯ: ಎಸ್ಪಿ ಉಮಾ ಪ್ರಶಾಂತ್
ದಾವಣಗೆರೆಯ ಎ.ವಿ ಕಮಲಮ್ಮ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಉದ್ಘಾಟಿಸಿದರು.
ಪಹಣಿಗೆ ಆಧಾರ್ ಲಿಂಕ್: ರಾಜ್ಯದಲ್ಲಿ ದಾವಣಗೆರೆ ಪ್ರಥಮ
ಪಹಣಿಗೆ ಆಧಾರ್ ಲಿಂಕ್ ಮಾಡಿಸುವಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದು, ಮಾದರಿಯಾದ ದಾವಣಗೆರೆ ರೈತರನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಅಭಿನಂದಿಸುತ್ತದೆ
< previous
1
...
393
394
395
396
397
398
399
400
401
...
585
next >
Top Stories
ಎಸ್ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ