• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಹಣಿಗೆ ಆಧಾರ್ ಲಿಂಕ್‌: ರಾಜ್ಯದಲ್ಲಿ ದಾವಣಗೆರೆ ಪ್ರಥಮ
ಪಹಣಿಗೆ ಆಧಾರ್ ಲಿಂಕ್ ಮಾಡಿಸುವಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದು, ಮಾದರಿಯಾದ ದಾವಣಗೆರೆ ರೈತರನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಅಭಿನಂದಿಸುತ್ತದೆ
8ರಂದು ಪುರಿ ಶ್ರೀ ಜಗನ್ನಾಥ ರಥಯಾತ್ರೆ: ಅವಧೂತ ಚಂದ್ರಹಾಸ
ಮಂಡಿಪೇಟೆ ಶ್ರೀ ಕೋದಂಡರಾಮ ದೇವಸ್ಥಾನದಿಂದ ಪ್ರಾರಂಭವಾಗುವ ರಥಯಾತ್ರೆಗೆ ನೂತನ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡುವರು
ನಿಯಮಿತ ವ್ಯಾಯಾಮದಿಂದ ಬೆನ್ನು ನೋವು ದೂರ: ಡಾ.ಜೆ.ರಘುಕುಮಾರ
ದಾವಣಗೆರೆಯಲ್ಲಿ ಬಾಪೂಜಿ ಮಕ್ಕಳ ಆರೋಗ್ಯ ಸಂಸ್ಥೆ ಸಭಾಂಗಣದಲ್ಲಿ ಡಾ. ಜೆ. ರಘುಕುಮಾರ ಬೆನ್ನು ನೋವಿಗೆ ಕಾರಣ ಮತ್ತು ಅದರ ಪರಿಹಾರ ಕುರಿತು ಉಪನ್ಯಾಸ ನೀಡಿದರು.
ಸಹಕಾರ ಸಂಘಗಳು ಸ್ವಂತ ಬಂಡವಾಳ ರೂಪಿಸಿಕೊಳ್ಳಲಿ: ನಂಜುಂಡೇಗೌಡ ಕರೆ
ದಾವಣಗೆರೆಯಲ್ಲಿ ಡಿಸಿಸಿ ಬ್ಯಾಂಕ್‌ನಿಂದ ಹರಿಹರ, ಹೊನ್ನಾಳಿ, ನ್ಯಾಮತಿ ಹಾಗೂ ಜಗಳೂರು ತಾಲೂಕಿನ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯ ನಿರ್ವಾಹಕರಿಗೆ ಹಮ್ಮಿಕೊಂಡಿದ್ದ ವಿಶೇಷ ತರಬೇತಿ ಶಿಬಿರ ಉದ್ಘಾಟಿಸಿದರು.
ಸರ್ವೇ ಚೈನ್‌ ಮುದ್ರಿಸದ ಭೂ ಇಲಾಖೆ: ಆರೋಪ
ಪ್ರತಿ ವರ್ಷ ಸರ್ವೇ ಚೈನ್‌ ಮುದ್ರಣ ಮಾಡಿಸುವಂತೆ ಸರ್ಕಾರದ ಆದೇಶವಿದ್ದರೂ ಭೂಮಾಪನ ಇಲಾಖೆ ನಿರ್ಲಕ್ಷ್ಯ ಮಾಡುತ್ತಿದ್ದು, ಇದರಿಂದ ಜಮೀನು ಅಳತೆ ಮಾಡುವ ಚೈನ್‌ಗಳಿಂದ ಸಾರ್ವಜನಿಕರಿಗೆ ತೀವ್ರ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಆರೋಪಿಸಿದೆ.
ಉತ್ತಮ ಸಮಾಜ ನಿರ್ಮಾಣಕ್ಕಾಗಿ ಇಲಾಖೆಯೊಂದಿಗೆ ಕೈಜೋಡಿಸಿ
ವರ್ಷವೊಂದರಲ್ಲಿ 365 ದಿನವೂ ರಾತ್ರಿ ಹಗಲು ಎನ್ನದೇ ಬಾಗಿಲು ಹಾಕದೇ ಸೇವೆ ಮಾಡುತ್ತಿರುವ ಇಲಾಖೆಯೆಂದರೆ ಅದು ಪೊಲೀಸ್ ಇಲಾಖೆ ಮಾತ್ರ. ಇಂತಹ ಇಲಾಖೆಯೊಂದಿಗೆ ಸಾರ್ವಜನಿಕರು ಕೈ ಜೋಡಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ನೆರವಾಗಬೇಕು ಎಂದು ಡಿವೈಎಸ್ಪಿ ರುದ್ರಪ್ಪ ಉಜ್ಜಿನಕೊಪ್ಪ ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ 56 ಪೋಕ್ಸೋ ಪ್ರಕರಣಗಳು ದಾಖಲು
ದಾವಣಗೆರೆ ಜಿಲ್ಲೆಯಲ್ಲಿ ಕಾನೂನು ಅರಿವು ಹೆಚ್ಚಿಸುವ ಸಲುವಾಗಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಬಾಲ್ಯ ವಿವಾಹ, ಬಾಲ ಕಾರ್ಮಿಕ, ಭಿಕ್ಷಾಟನೆ ಮತ್ತು ಕಡ್ಡಾಯ ಶಿಕ್ಷಣದ ಕಾನೂನು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಕಾರಿ ಉಮಾ ಪ್ರಶಾಂತ್ ತಿಳಿಸಿದರು.
ಯುವಜನಾಂಗ ದೇಸಿ ಸಂಸ್ಕೃತಿ ಮುನ್ನಡೆಸಲಿ: ಪ್ರೊ.ಕಮಲಾ ಸೊಪ್ಪಿನ
ಬೇರೆ ಬೇರೆ ದೇಶಗಳ ಪ್ರಭಾವ ಭಾರತೀಯರ ಮೇಲೆ ಇದ್ದರೂ ನಮ್ಮ ಯುವಜನಾಂಗ ಮದುವೆ, ಹಬ್ಬದ ಸಂಭ್ರಮದಲ್ಲಿ ದೇಸಿ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಬರುತ್ತಿರುವುದು ಸಂತೋಷ ವಿಷಯ ಎಂದು ಪ್ರಾಚಾರ್ಯೆ ಪ್ರೊ.ಕಮಲಾ ಸೊಪ್ಪಿನ ಹೇಳಿದರು.
ರಕ್ತದಾನ ಮಾಡಿ, ಜೀವವನ್ನು ಉಳಿಸಿ: ಶಾಸಕ ಶಿವಗಂಗಾ
Donate blood, save life
ಕಾಲಕಾಲಕ್ಕೆ ಜಾನುವಾರುಗಳ ಆರೋಗ್ಯ ತಪಾಸಣೆ ನಡೆಸಿ
ಗ್ರಾಮೀಣ ಜನ ಸಂಪತ್ತಾಗಿರುವ ಪಶುಗಳ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ರೈತರು ಆರ್ಥಿಕವಾಗಿ ಸುಭದ್ರವಾಗಿರಲು ಸಾಧ್ಯ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು. ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕದರನಹಳ್ಳಿ ಗ್ರಾಮದಲ್ಲಿ ನೊವೆಶಿಯ ಲೈಫ್ ಸೈನ್ಸ್ ಸಂಸ್ಥೆ ವತಿಯಿಂದ ಸೋಮವಾರ ಆಯೋಜಿಸಿದ್ದ ಕಾಮಧೇನು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ವೃತ್ತಿಪರ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
  • < previous
  • 1
  • ...
  • 394
  • 395
  • 396
  • 397
  • 398
  • 399
  • 400
  • 401
  • 402
  • ...
  • 585
  • next >
Top Stories
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved