• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶತ್ರುಗಳೂ ಮೆಚ್ಚುವಂತೆ ದುಡಿದಿದ್ದ ಶಿವಕುಮಾರ ಶಿವಾಚಾರ್ಯ ಶ್ರೀ
ತಾಲೂಕಿನ ಯಕ್ಕನಹಳ್ಳಿ ಗ್ರಾಮದಲ್ಲಿ ತರಳಬಾಳು ಬೃಹನ್ಮಠದ ಲಿಂ. ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ 33ನೆಯ ಶ್ರದ್ಧಾಂಜಲಿ ಸಮಾರಂಭದ ದಾಸೋಹಕ್ಕೆ ಭಕ್ತಿ ಸಮರ್ಪಣಾ ಕಾರ್ಯಕ್ರಮ ಸೆ.14ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ತಾಲೂಕು ಸಾಧು ವೀರಶೈವ ಸಮಾಜದ ಅಧ್ಯಕ್ಷ ಎಚ್.ಎ. ಹುಣಸಘಟ್ಟ ಗದ್ದಿಗೇಶ್ ಹೊನ್ನಾಳಿಯಲ್ಲಿ ಹೇಳಿದರು.
ಅಡಮಾನ ಸಾಲ ಗ್ರಾಹಕರಿಗೆ ಶೀಘ್ರ ಆಭರಣ ಹಿಂದಿರುಗಿಸಿ
ಪಟ್ಟಣದ ಎಸ್‌ಬಿಐ ಬ್ಯಾಂಕಿನಲ್ಲಿ ಆಭರಣ ಅಡಮಾನವಾಗಿ ಸಾಲ ಪಡೆದಿದ್ದ ಗ್ರಾಹಕರು ತಮಗೆ ಬಂಗಾರ ಬೇಕೇ ಬೇಕು ಎಂಬ ಘೋಷಣೆಯೊಂದಿಗೆ ಶುಕ್ರವಾರ ಎಸ್‌ಬಿಐ ಬ್ಯಾಂಕ್‌ ಮುಂದೆ ನೂರಾರು ಗ್ರಾಹಕರು ನ್ಯಾಮತಿಯಲ್ಲಿ ಧರಣಿ ನಡೆಸಿದರು.
ಕಾಯಕದಿಂದ ಸರಳ ಜೀವನ ನಡೆಸಿದ ಶರಣರು: ಕವಿರಾಜ್‌
ಶರಣರು ಶ್ರಮ, ಸಂಸ್ಕೃತಿ ಹಾಗೂ ಉನ್ನತ ಚಿಂತನೆಯಿಂದ ಸರಳ ಜೀವನ ನಡೆಸಿದವರು. ಇಂತಹ ಶರಣರ ತತ್ವ- ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬಾಳಿದರೆ ಯಶಸ್ಸಿನ ಮಾರ್ಗ ಸುಲಭವಾಗಿ ಕಾಣಬಹುದು ಎಂದು ನ್ಯಾಮತಿ ತಾಲೂಕು ತಹಸೀಲ್ದಾರ್‌ ಎಂ.ಪಿ.ಕವಿರಾಜ್‌ ಹೇಳಿದ್ದಾರೆ.
ತಾವರೆಕೆರೆ ಶಿಲಾಮಠದಲ್ಲಿ ಅರ್ಚಕರ ಪ್ರಶಿಕ್ಷಣ ಶಿಬಿರಕ್ಕೆ ಚಾಲನೆ
ತಾಲೂಕಿನ ತಾವರೆಕೆರೆ ಗ್ರಾಮದ ಶಿಲಾಮಠದಲ್ಲಿ ರಾಜ್ಯ ದೇವಾಲಯ ಸಂವರ್ಧನಾ ಸಮಿತಿ, ಹೊದಿಗೆರೆಯ ದೈವ ಸಂಸ್ಕೃತಿ ಪ್ರತಿಷ್ಠಾನ ಸಹಯೋಗದಲ್ಲಿ ಅರ್ಚಕರಿಗೆ ಹಮ್ಮಿಕೊಂಡಿದ್ದ 3 ದಿನಗಳ ತರಬೇತಿ ಶಿಬಿರಕ್ಕೆ ಮಂಗಳವಾರ ಸಂಜೆ ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಚಾರ್ಯ ಮಹಾಸ್ವಾಮೀಜಿ ಚಾಲನೆ ನೀಡಿದ್ದಾರೆ.
14ರಂದು ಹಿಂದೂ ಮಹಾಗಣಪತಿ ಅದ್ಧೂರಿ ಶೋಭಾಯಾತ್ರೆ
ನಗರದಲ್ಲಿ ಸೆ.೧೪ರ ಭಾನುವಾರ ಹಿಂದೂ ಮಹಾಗಣಪತಿ ಬೃಹತ್‌ ಶೋಭಾಯಾತ್ರೆ ಹಾಗೂ ಮೂರ್ತಿ ವಿಸರ್ಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಮಹಾಗಣಪತಿಯ ಉತ್ಸವ ಸಮಿತಿ ಅಧ್ಯಕ್ಷ ಸುರೇಶ್ ಪೈಲ್ವಾನ್ ಚಂದಾಪುರ್ ಹರಿಹರದಲ್ಲಿ ಹೇಳಿದ್ದಾರೆ.
ಸರ್ಕಾರಿ ಕಾಲೇಜಿನ ಹಳೇ ವಿದ್ಯಾರ್ಥಿಗಳ ಹೋರಾಟ ಸ್ಮರಣೀಯ
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಸರ್ಕಾರಿ ಜಾಗ ಮಂಜೂರಿನೊಂದಿಗೆ ಕಾಲೇಜಿನ ಅಭಿವೃದ್ಧಿ ಕಾರ್ಯಗಳಲ್ಲಿ ಹಳೇ ವಿದ್ಯಾರ್ಥಿಗಳ ಪಾತ್ರ ಸ್ಮರಿಸುವಂತದ್ದು ಎಂದು ಪ್ರಾಂಶುಪಾಲ ಬಸವರಾಜ ಸಿ. ತಹಸೀಲ್ದಾರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ರೈತರು ಸಾವಯವ ಕೃಷಿಯತ್ತ ಸಾಗಲಿ
ಮುಂದಿನ ಪೀಳಿಗೆ ಆರೋಗ್ಯವಂತರಾಗಿ ಬದುಕಬೇಕಾದರೆ ರೈತರು ಬೆಳೆಯುವ ಆಹಾರ ಪದಾರ್ಥಗಳಲ್ಲಿ ಸತ್ವಗಳು ಇರಬೇಕು. ಅದಕ್ಕಾಗಿ ಸಾವಯವ ಕೃಷಿಯತ್ತ ಸಾಗಬೇಕಾಗಿದೆ ಎಂದು ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ರಾಜಶೇಖರಪ್ಪ ಹೇಳಿದ್ದಾರೆ.
ಹಣ ದುರುಪಯೋಗ: ಸಮುದಾಯ ಸಂಘಟನಾ ಅಧಿಕಾರಿಗೆ ತರಾಟೆ
ಜಗಳೂರು ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಅಧ್ಯಕ್ಷ ನವೀನ್ ಕುಮಾರ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ಸಮುದಾಯ ಸಂಘಟನಾ ಅಧಿಕಾರಿಯಿಂದ ಹಣದ ಅಕ್ರಮ ವಿಚಾರದ ಬಗ್ಗೆ ಕಾವೇರಿದ ಚರ್ಚೆ ನಡೆಯಿತು.
ನಾಳೆ ದಾವಣಗೆರೆಯಲ್ಲಿ ಒಳಮೀಸಲಾತಿ ವಿಜಯೋತ್ಸವ: ಶಂಭುಲಿಂಗಪ್ಪ
ದಾವಣಗೆರೆ ನಗರದ ಮಹಾನಗರ ಪಾಲಿಕೆ ಆವರಣದ ರಾಧಮ್ಮ ಚನ್ನಗಿರಿ ರಂಗಪ್ಪ ರಂಗಮಂದಿರದಲ್ಲಿ ಸೆ.13ರಂದು ಜಿಲ್ಲಾ ಮಾದಿಗ ಮಹಾಸಭಾ ವತಿಯಿಂದ ಒಳಮೀಸಲಾತಿ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದ್ದು, ಜಗಳೂರು ತಾಲೂಕಿನಾದ್ಯಂತ ಸಮುದಾಯ ಬಾಂಧವರು ತೆರಳಲು 5 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹಿರಿಯ ಮುಖಂಡ ಶಂಭುಲಿಂಗಪ್ಪ ಹೇಳಿದ್ದಾರೆ.
ಮಳಿಗೆಗಳ ಮುಚ್ಚಿ ಕೊಪ್ಪ ಬಂದ್‌ಗೆ ಬೆಂಬಲ
ಶಮಿತ ಸಾವಿನ ಅನುಮಾನಗಳ ಕುರಿತು ಗುರುವಾರ ನಡೆದ ಕೊಪ್ಪ ಬಂದ್ ಸಂಪೂರ್ಣ ಯಶಸ್ವಿಯಾಯಿತು. ಈ ಹಿಂದೆ 4 ಬಾರಿ ನಡೆದ ಪ್ರತಿಭಟನೆಯು ಯಶಸ್ವಿಯಾಗಿತ್ತು. ೫ನೇ ಬಾರಿಯ ಪ್ರತಿಭಟನೆಯೂ ಯಶಸ್ವಿಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 602
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved