ಅಕ್ರಮ ಮಣ್ಣು, ಕಲ್ಲು ಗಣಿಗಾರಿಕೆ ತಡೆದು ಗುಡ್ಡಗಳ ರಕ್ಷಿಸಿಹೊನ್ನಾಳಿ ತಾಲೂಕಿನ ಕುಂದೂರು ಗುಡ್ಡ, ಹೊಳೆ ಹರಳಹಳ್ಳಿ, ಹೊಸೂರು ಗುಡ್ಡಗಳಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ಹಾಗೂ ಇದಕ್ಕೆ ಕಾರಣರಾದ ವಿವಿಧ ನಿಲಾಖೆಗಳ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ, ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ, ಆರ್ಟಿಐ ಕಾರ್ಯಕರ್ತ ಹನುಮಂತಪ್ಪ ಸೊರಟೂರು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರಿಗೆ ಒತ್ತಾಯಿಸಿದ್ದಾರೆ.