• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಿಹರ: ಎಕ್ಕೆಗೊಂದಿ ಕ್ರಾಸ್‌ಗೆ ಬಸ್ ನಿಲುಗಡೆ ಸೌಲಭ್ಯ ಯಾವಾಗ?
ಇಲ್ಲಿಗೆ ಸಮೀಪದ ಎಕ್ಕೆಗೊಂದಿ ಕ್ರಾಸ್‌ಗೆ ಬಸ್ ನಿಲುಗಡೆ ಸೌಲಭ್ಯ ಬಗೆಹರಿಯದೇ ಇನ್ನೂ ಸಮಸ್ಯೆಯಾಗಿಯೇ ಉಳಿದಿದೆ. ಮಲೇಬೆನ್ನೂರಿನಿಂದ ಬಸ್ ಹತ್ತಿದರೆ ಹರಿಹರಕ್ಕೆ ಟಿಕೆಟ್ ತಗಿಸಬೇಕು. ಹರಿಹರದಿಂದ ಬಸ್ ಹತ್ತಿದರೆ ಕುಂಬಳೂರಿಗೆ ಟಿಕೆಟ್ ತೆಗಿಸಬೇಕು. ಇದರಿಂದಾಗಿ ಎಕ್ಕೆಗೊಂದಿ ಕ್ರಾಸ್‌ನಲ್ಲಿ ಬಸ್‌ ಇಳಿಯುವವರು ವಿನಾಕಾರಣ ದುಪ್ಪಟ್ಟು ಹಣ ಖರ್ಚು ಮಾಡಿ ಸಂಚರಿಸುವಂತಾಗಿದೆ.
ಹಕ್ಕುಗಳಿಗಾಗಿ ಅಂಗನವಾಡಿ ಸಿಬ್ಬಂದಿ ಒಗ್ಗಟ್ಟಾಗಿ ಹೋರಾಡಿ
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಒಗ್ಗಟ್ಟಾಗಿ ಹೋರಾಟ ನಡೆಸಿದರೆ ಮಾತ್ರ ತಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯ ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ ಸಂಯೋಜಿತ) ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ ಹೇಳಿದ್ದಾರೆ.
ಚನ್ನಗಿರಿ ತಾಲೂಕಿನಲ್ಲಿ ಕಾಡಾನೆ ಹಾವಳಿ: ಪ್ರತಿಭಟನೆ
ವರ್ಷಗಳ ನಂತರ ಮತ್ತೆ ಚನ್ನಗಿರಿ ತಾಲೂಕಿನ ಅರಣ್ಯದಂಚಿನ ಗ್ರಾಮಗಳು, ತೋಟ, ಜಮೀನುಗಳಲ್ಲಿ ಕಾಡಾನೆ ದಾಂಗುಡಿ ಇಡುವ ಮೂಲಕ ಬೆಳೆ, ತೋಟದ ಬೆಳೆಗಳನ್ನು ನಾಶಪಡಿಸಿದ್ದು, ಗ್ರಾಮಸ್ಥರಲ್ಲಿ ಭಯ ಹುಟ್ಟುಹಾಕಿದೆ.
ದೇವಸ್ಥಾನಗಳ ಅಭಿವೃದ್ಧಿಗೆ ₹10 ಕೋಟಿ: ಶಾಂತನಗೌಡ
ಶಾಸಕನಾಗಿ 30 ತಿಂಗಳ ಅವಧಿಯಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಕೆಲ ಗ್ರಾಮಗಳ ದೇವಸ್ಥಾನ ನಿರ್ಮಾಣ ಮತ್ತು ಗೋಪುರಗಳ ನಿರ್ಮಾಣ, ಕಳಸಾರೋಹಣಕ್ಕೆ ಸರ್ಕಾರದಿಂದ ₹10 ಕೋಟಿ ಅನುದಾನ ನೀಡಿದ್ದೇನೆ. ಕ್ಷೇತ್ರದ ಜನರಲ್ಲಿ ದೇವರ ಮೇಲೆ ನಂಬಿಕೆ ಹೆಚ್ಚಿರುವ ಕಾರಣ ಇದು ಭಕ್ತಿಯ ನಾಡಾಗಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.
ಕುರುಬರಲ್ಲಿ 2ನೇ ಹಂತದ ನಾಯಕರ ಕೊರತೆ ಇಲ್ಲ
ರಾಜ್ಯಕ್ಕೆ 2 ಬಾರಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ನಂತರ ಕುರುಬ ಸಮುದಾಯದಲ್ಲಿ ಎರಡನೇ ಹಂತದ ನಾಯಕರು ಮುಂಚೂಣಿಗೆ ಬರುತ್ತಿಲ್ಲವೆಂಬ ನೋವು, ಬೇಸರ ಕಾಡದಂತೆ ಸಮಾಜದ ಮುಂದಿನ ಪೀಳಿಗೆ ಸಕ್ರಿಯವಾಗಬೇಕು ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲದಾಪುರ ಹೇಳಿದ್ದಾರೆ.
ದೇಶಭಕ್ತಿ ಮೂಡಿಸಲೆಂದೇ ಆರ್‌ಎಸ್‌ಎಸ್‌ ಸ್ಥಾಪನೆ
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪಕ ಕೇಶವ ಬಲರಾಂ ಹೆಡಗೆವಾರ್ ಅವರ ಶುದ್ಧ, ಸಾತ್ವಿಕಪ್ರೇಮದ ಧ್ಯೇಯದಿಂದ ಜನರಲ್ಲಿ ನಾಯಕತ್ವ ಗುಣ, ದೇಶಭಕ್ತಿ ಮೂಡಿಸಲು ಜೀವನ ಮೀಸಲಿಟ್ಟವರು ಎಂದು ಆರ್‌ಎಸ್‌ಎಸ್‌ನ ಶಿವಮೊಗ್ಗ ಜಿಲ್ಲಾ ಕಾರ್ಯವಾಹ, ಉಪನ್ಯಾಸಕ ಮಧುಕರ್ ಅಭಿಪ್ರಾಯಪಟ್ಟಿದ್ದಾರೆ.
ಕನ್ನಡ ರಾಜೋತ್ಸವ ಅದ್ಧೂರಿ, ಅರ್ಥಪೂರ್ಣ ಆಚರಣೆಗೆ ಕ್ರಮ ಕೈಗೊಳ್ಳಿ: ಬಿ.ಪಿ.ಹರೀಶ್
ಕನ್ನಡ ರಾಜೋತ್ಸವವನ್ನು ಅತ್ಯಂತ ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಚರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಿ.ಪಿ.ಹರೀಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಂಗೀತಕ್ಕೆ ಪಂಚಾಕ್ಷರಿ, ಪುಟ್ಟರಾಜ ಗವಾಯಿಗಳ ಕೊಡುಗೆ ಅಪಾರ
ಸಂಗೀತ ಲೋಕಕ್ಕೆ ಪಂಡಿತ್ ಪಂಚಾಕ್ಷರಿ ಗವಾಯಿ ಹಾಗೂ ಪುಟ್ಟರಾಜ ಗವಾಯಿಗಳ ಕೊಡುಗೆ ಅಪಾರವಾದುದು. ಅಂಧ, ಅನಾಥ, ದೀನ-ದಲಿತರಿಗೆ ಸಂಗೀತದ ಮೂಲಕ ಅವರ ಬದುಕನ್ನು ಅರಳಿಸಿದ ಕೀರ್ತಿ ಉಭಯ ಗವಾಯಿಗಳಾಗಿದೆ ಎಂದು ಆವರಗೊಳ್ಳ ಪುರವರ್ಗ ಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಸಂವಿಧಾನ, ಸಾಹಿತ್ಯ ಮಧ್ಯೆ ಅವಿನಾಭಾವ ಸಂಬಂಧ
ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ ಅವರ ಸಮಾಜ ಸೇವೆ ಅನನ್ಯವಾದುದು. ಕೇವಲ ಧಾರ್ಮಿಕ ಚಿಂತನೆ ಅಷ್ಟೇ ಅಲ್ಲ. ಪ್ರಗತಿಪರ ಚಿಂತನೆ ಮೂಲಕ ಸಮಾಜಕ್ಕೆ ದಾರಿದೀಪವಾಗಿದ್ದಾರೆ. ದೇಶದ ಸಂವಿಧಾನ ಆಶಯಗಳನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕಾರ್ಯಕ್ರಮಗಳ ಆಯೋಜನೆ ಶ್ಲಾಘನೀಯ ಎಂದು ತೋಟಗಾರಿಕೆ, ಗಣಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದ್ದಾರೆ.
ಶೈಕ್ಷಣಿಕ ಪ್ರಗತಿಗೆ ಶಿಕ್ಷಕರು ಶ್ರಮಿಸಲಿ: ಪ್ರಸನ್ನಕುಮಾರ
ತಾಲೂಕಿನಲ್ಲಿರುವ ಪ್ರೌಢಶಾಲೆಗಳಲ್ಲಿ 10ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳಲ್ಲಿನ ವಿಷಯಗಳನ್ನು ಆರ್ಥವಾಗುವಂತೆ ಬೋಧಿಸುತ್ತ ಉತ್ತಮ ಫಲಿತಾಂಶಗಳು ಬರುವಲ್ಲಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹೆಚ್ಚಿನ ಶ್ರಮ ಹಾಕಬೇಕು. ಶಿಕ್ಷಕರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸದಾ ಮುಂದಾಗಬೇಕು ಎಂದು ಶಿಕ್ಷಣ ಇಲಾಖೆ ನಿವೃತ್ತ ಸಹ ನಿರ್ದೇಶಕ ಪ್ರಸನ್ನ ಕುಮಾರ್ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 634
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved