ದಾಸೋಹ ಕೇಂದ್ರ ಉದ್ಘಾಟನೆ: ಸಿದ್ದೇಶ್ವರ ಶ್ರೀಗೆ ಆಹ್ವಾನಕಾರ್ಯಕ್ರಮಕ್ಕೆ ಆಗಮಿಸುವಂತೆ ಕಾಡು ಸಿದ್ದೇಶ್ವರ ಮಠದ ಶ್ರೀ ಕರಿ ವೃಷಭ ದೇಶೀಕೇಂದ್ರ ಶಿವಯೋಗಿಶ್ವರ ನೊಣವಿನಕೆರೆ ಶ್ರೀ ಸ್ವಾಮೀಜಿಯನ್ನು ಸೊಕ್ಕೆ ಗ್ರಾಮದ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಊರಿನ ಗ್ರಾಮಸ್ಥರು ಮನವಿ ಮಾಡಿದರು.