ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದ್ವಿತೀಯ ಪಿಯು: ದಾವಣಗೆರೆ ಜಿಲ್ಲೆಗೆ ಶೇ.80.96 ಫಲಿತಾಂಶ
ರಾಜ್ಯದಲ್ಲಿ ಮಾರ್ಚ್ 2024ರಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಾವಣಗೆರೆ ಜಿಲ್ಲೆಗೆ ಶೇ.80.96 ಫಲಿತಾಂಶ ಲಭ್ಯವಾಗಿದ್ದು, ಕಳೆದ ವರ್ಷಕ್ಕಿಂತ ಶೇ.5.24 ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ದ್ವಿತೀಯ ಪಿಯು ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ ಒಟ್ಟು 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಈ ಪೈಕಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಜಿಲ್ಲೆಗೆ ಶೇ.80.96 ಫಲಿತಾಂಶ ಬಂದಿದೆ.
ಅವೈಜ್ಞಾನಿಕ ಕಾಂಪೌಂಡ್ ಕಾಮಗಾರಿಯಲ್ಲಿ ಅವ್ಯವಹಾರ
ಪಾಲಿಕೆ 18ನೇ ವಾರ್ಡ್ನ ದೇವರಾಜ ಅರಸ್ ಬಡಾವಣೆ ಮುಖ್ಯರಸ್ತೆಯ ನಾಲ್ಕೈದು ದಶಕಗಳ ಅಂಚೆ ಇಲಾಖೆ ಸಿಬ್ಬಂದಿಗಾಗಿ ನಿರ್ಮಿಸಿದ್ದ ವಸತಿ ಗೃಹಗಳ ಸುತ್ತ ಹಳೆ ಕಾಂಪೌಂಡ್ ಶಿಥಿಲವಾಗಿದ್ದು, ಅದೇ ಕಾಂಪೌಂಡ್ ಮೇಲೆ ಕಬ್ಬಿಣದ ಗ್ರಿಲ್ ಅಳವಡಿಸಿ ಕಾಮಗಾರಿ ಕೈಗೊಳ್ಳುತ್ತಿದ್ದಾರೆ. ಇಂಥ ಕಳಪೆ ಕಾಮಗಾರಿ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ಭೀಮ್ ಸೇನೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಹಾಗೂ ಪಾಲಿಕೆ ಆಯುಕ್ತ ರೇಣುಕಾ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ.
ಕಾಂಗ್ರೆಸ್ಗೆ ಅಹಿಂದ ಮುಖಂಡ ಡಾ. ವೈ.ರಾಮಪ್ಪ ಗುಡ್ ಬೈ?
ಟಿಕೆಟ್ ವಂಚಿತ ಜಿ.ಬಿ.ವಿನಯಕುಮಾರ ಬಂಡಾಯದ ಕಹಳೆ ಮೊಳಗಿಸಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಕಂಟಕ ಶುರುವಾಗಿದೆ. ಅಹಿಂದ ವರ್ಗಗಳ ಮುಖಂಡ, ಭೋವಿ ಸಮಾಜದ ಹಿರಿಯ ಮುಖಂಡ, ಜಿ.ಪಂ. ಮಾಜಿ ಅಧ್ಯಕ್ಷ ಡಾ. ವೈ.ರಾಮಪ್ಪ ಇದೀಗ ಮಾತೃಪಕ್ಷ ತೊರೆಯಲಿದ್ದಾರೆ.
ಇಫ್ತಿಯಾರ್ ಕೂಟದಲ್ಲಿ ಡಾ.ಎಸ್ಸೆಸ್, ಎಸ್ಸೆಸ್ಸೆಂ ಭಾಗಿ
ಹಳೇ ದಾವಣಗೆರೆಯ ಬಾಷಾ ನಗರದಲ್ಲಿನ ಕಾಂಗ್ರೆಸ್ ಹಿರಿಯ ಮುಖಂಡ ಜನಾಬ್ ಸೈಯದ್ ಸೈಫುಲ್ಲಾ ಸಾಬ್ ನಿವಾಸದಲ್ಲಿ ಸೌಹಾರ್ದತೆಯ ಇಫ್ತಿಯಾರ್ ಕೂಟ ನಡೆಯಿತು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರಾಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ನಾಯಕ, ಶಾಸಕ ಶಾಮನೂರು ಶಿವಶಂಕರಪ್ಪ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಆತಿಥ್ಯವನ್ನು ಸ್ವೀಕರಿಸಿದರು.
ಅಡಕೆ ಗಿಡಗಳ ಕಡಿದುಹಾಕಿದ ಸೊಸೆ
ಆಸ್ತಿಯಲ್ಲಿ ಪಾಲು ಕೊಡದ ಕಾರಣ ಸೊಸೆಯೊಬ್ಬಳು 40 ಅಡಕೆ ಗಿಡಗಳನ್ನು ಕಡಿದುಹಾಕಿ, ತನ್ನ ಅತ್ತೆ- ಮಾವನ ವಿರುದ್ಧ ಸೇಡು ತೀರಿಸಿಕೊಂಡ ಘಟನೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ನಡೆದಿದೆ. ರೂಪ ಎಂಬಾಕೆಯೇ ಮರಗಳ ಕಡಿದ ಗೃಹಿಣಿ. ಚಿದಾನಂದ ಸ್ವಾಮಿ ಹಾಗೂ ಶಿವನಾಗಮ್ಮ ದಂಪತಿಯ ಹಿರಿಯ ಪುತ್ರ ಕುಮಾರಸ್ವಾಮಿ ಅವರ ಪತ್ನಿ.
ಸ್ಪರ್ಧೆ ನಿಶ್ಚಿತ, ದಾವಣಗೆರೆ ಜನತೆ ಗೆಲ್ಲಿಸ್ತಾರೆ: ವಿನಯಕುಮಾರ
ಹೋರಾಟದಿಂದಲೇ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನನಗೆ ರೋಲ್ ಮಾಡೆಲ್ ಆಗಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರನಾಗಿ ಏ.12ರಂದು ಸಾಂಕೇತಿಕ ಹಾಗೂ ಏ.18ರಂದು ಬೆಂಬಲಿಗರೊಂದಿಗೆ ಅದ್ಧೂರಿ ಮೆರವಣಿಗೆಯಲ್ಲಿ 2ನೇ ನಾಮಪತ್ರ ಸಲ್ಲಿಸಲಿದ್ದೇನೆ. ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಟಿಕೆಟ್ ವಂಚಿತ, ಇನ್ಸೈಟ್ಸ್ ಅಕಾಡೆಮಿ ಸಂಸ್ಥಾಪಕ ಜಿ.ಬಿ.ವಿನಯಕುಮಾರ ಸ್ಪಷ್ಟಪಡಿಸಿದರು.
ಚನ್ನಗಿರಿ ಕಾಲೇಜುಗಳ ದ್ವಿತೀಯ ಪಿಯು ಫಲಿತಾಂಶ
ಚನ್ನಗಿರಿ ತಾಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಿ, ಸಂಭ್ರಮಿಸಿದರು. ವಿದ್ಯಾರ್ಥಿಗಳ ಸಾಧನೆಗೆ ಪ್ರಾಂಶುಪಾಲರು, ಬೋಧಕರು, ಪೋಷಕರು ಅಭಿನಂದಿಸಿದರು.
ಸ್ವಾಮೀಜಿಗಳ ಬಗ್ಗೆ ಜೋಷಿ ನಿರಂತರ ಅಪಪ್ರಚಾರ: ದಿಂಗಾಲೇಶ್ವರ ಶ್ರೀ ಆರೋಪ
ಸ್ವಾಮೀಜಿಗಳು, ಲಿಂಗಾಯತರ ಬಗ್ಗೆ ಹಿಂದಿನಿಂದಲೂ ಪ್ರಹ್ಲಾದ ಜೋಷಿ ಅಪಪ್ರಚಾರ ಮಾಡುತ್ತಲೇ ಬಂದಿದ್ದಾರೆ. ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯುವುದರಲ್ಲಿ ಜೋಷಿ ಪ್ರಮುಖ ಪಾತ್ರ ವಹಿಸಿದವರು ಎಂದು ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಹರಿಹರದಲ್ಲಿ ಆರೋಪಿಸಿದ್ದಾರೆ.
ರೇಣುಕಾಚಾರ್ಯ ಸಹೋದರನಿಗೆ ಜಾತಿ ಪತ್ರ ಬಳಕೆಗೆ ನಿರ್ಬಂಧ ಆದೇಶ ವಿಸ್ತರಣೆ
ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರ ಎಂ.ಪಿ.ದಾರುಕೇಶ್ವರಯ್ಯ ಅವರು ಬೇಡ ಜಂಗಮ ಪರಿಶಿಷ್ಟ ಜಾತಿ ಪ್ರಮಾಣ ಪತ್ರದ ಬಳಕೆ ಮಾಡಲು ವಿಧಿಸಲಾಗಿರುವ ನಿರ್ಬಂಧ ಆದೇಶವನ್ನು ಏ.16ರವರೆಗೆ ವಿಸ್ತರಿಸಿ ಹೈಕೋರ್ಟ್ ಬುಧವಾರ ಆದೇಶಿಸಿದೆ.
ಲೋಕಸಭೆ ಸಮರ: ನಾಳೆಯಿಂದ ನಾಮಪತ್ರ ಸ್ವೀಕಾರ
ನಂಬರ್ 13-ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ದೇಶದ ಮೂರನೇ ಹಂತ, ರಾಜ್ಯದಲ್ಲಿ 2ನೇ ಹಂತದಲ್ಲಿ ಮೇ 7ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಏ.12ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಹೇಳಿದ್ದಾರೆ.
< previous
1
...
398
399
400
401
402
403
404
405
406
...
496
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು