ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಚ್.ಎಸ್.ರುದ್ರಪ್ಪ ಹೋರಾಟ ಜೀವನ ರೈತರಿಗೆ ಮಾದರಿ: ಶಾಸಕ ಶಾಂತನಗೌಡ
ಕರ್ನಾಟಕ ರಾಜ್ಯ ರೈತ ಸಂಘದ ಹುಟ್ಟಿಗೆ ಕಾರಣರಾದ ಮೊದಲ ಅಧ್ಯಕ್ಷ ಎಚ್.ಎಸ್. ರುದ್ರಪ್ಪನವರ ಆದರ್ಶಗಳನ್ನು ಅಳವಡಿಸಿಕೊಂಡು ಹೋದರೆ ಮಾತ್ರ ರೈತರ ಹೋರಾಟಕ್ಕೆ ನಿಜವಾದ ಅರ್ಥ ಬರುತ್ತದೆ. ಇತ್ತೀಚಿನ ದಿನಗಳಲ್ಲಿ ಬಂಡವಾಳಶಾಹಿಗಳ ಕೈ ಮೇಲಾಗಿದೆ. ರೈತರ ಬದುಕು ದುಸ್ತರವಾಗಿದೆ. ರುದ್ರಪ್ಪ ಪ್ರಾಮಾಣಿಕವಾಗಿ ರೈತಪರ ಕೆಲಸ ಮಾಡಿದವರು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.
ರಾಖಿ ಬರೀ ನೂಲಲ್ಲ, ರಕ್ಷಣೆ ಸಂಕೇತ: ರಾಜಶೇಖರ ಗುಂಡಗಟ್ಟಿ
ರಾಖಿ ಎಂಬುದು ಕೇವಲ ನೂಲು ಮಾತ್ರವಲ್ಲ, ಅದು ರಕ್ಷಣೆಯ ಸಂಕೇತ ಎಂದು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ರಾಜಶೇಖರ ಗುಂಡಗಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಜಿಎಂ ವಿ.ವಿ.ಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ
ಭೀಮಸಮುದ್ರದ ಶ್ರೀಶೈಲ ಎಜುಕೇಷನಲ್ ಟ್ರಸ್ಟ್ ಕಾರ್ಯದರ್ಶಿ, ಜಿಎಂ ವಿಶ್ವವಿದ್ಯಾಲಯ ಕುಲಾಧಿಪತಿ ಜಿ.ಎಂ. ಲಿಂಗರಾಜು ಅವರ 56ನೇ ಹುಟ್ಟುಹಬ್ಬವನ್ನು ನಗರದ ಜಿಎಂ ವಿಶ್ವವಿದ್ಯಾನಿಲಯದಲ್ಲಿ ಜಿಎಂ ಕುಟುಂಬ ಹಾಗೂ ಜಿಎಂ ಸಮೂಹ ಸಂಸ್ಥೆಗಳಿಂದ ಅದ್ಧೂರಿಯಾಗಿ ಆಚರಿಸಲಾಯಿತು.
ಕುರ್ಕಿ ಬಳಿ ಭದ್ರಾ ಕಾಲುವೆ ಸೇತುವೆ ಕುಸಿತ
ದಾವಣಗೆರೆ ತಾಲೂಕಿನ ಕುರ್ಕಿ ಗ್ರಾಮದಲ್ಲಿ ಮಂಗಳವಾರ ಭದ್ರಾ ಕಾಲುವೆ ಸೇತುವೆ ಒಂದಿಷ್ಟು ಭಾಗ ಕುಸಿದಿದ್ದು, ವಿಚಾರ ತಿಳಿಯುತ್ತಿದ್ದಂತೆ ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳ ಸಮೇತ ಭೇಟಿ ನೀಡಿ, ಪರಿಶೀಲಿಸಿದರು.
ಮೇಲೆ ಅಸಲಿ ನೋಟು, ಒಳಗೆ ಬಿಳಿಹಾಳೆ ಬಂಡಲ್ ನೀಡಿ ವಂಚನೆ
ದಾವಣಗೆರೆಯ ಕಿರಣ, ದಾದಾಪೀರ್, ಮಂಜುನಾಥ್, ಚಿಕ್ಕಮಗಳೂರಿನ ಇಲಿಯಾಜ್, ಚಿತ್ರದುರ್ಗದ ಮಹಾಂತೇಶ ಅವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಮುಡಾ ಪ್ರಕರಣದಲ್ಲಿ ಸಿದ್ದು ಪಾತ್ರವಿಲ್ಲ: ಡಾ. ಪ್ರಭಾ ಮಲ್ಲಿಕಾರ್ಜುನ
ದೇಶದಲ್ಲಿ ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರವಿದೆಯೋ ಅಲ್ಲೆಲ್ಲಾ ಕೇಂದ್ರ ಸರ್ಕಾರ ಇದೇ ರೀತಿ ಮಾಡುತ್ತಿದೆ. ನಾವು ಎಚ್ಚೆತ್ತುಕೊಳ್ಳಬೇಕಿದೆಯಷ್ಟೇ. ಜಾರ್ಖಂಡ್ನಲ್ಲೂ ಇದೇ ರೀತಿ ಮಾಡಿದ್ದಾರೆ
ಸಾಲ ಮರುಪಾವತಿಗೆ ಬ್ಯಾಂಕ್ ನೋಟಿಸ್ ವಿರುದ್ಧ ರೈತ ಸಂಘ ಪ್ರತಿಭಟನೆ
ಸಾಲ ಮರುಪಾವತಿಗೆ ಬ್ಯಾಂಕ್ ನೋಟಿಸ್ ವಿರುದ್ಧ ರಾಜ್ಯ ರೈತ ಸಂಘ (ಹುಚ್ಚವ್ವನಹಳ್ಳಿ ಮಂಜುನಾಥ್ ಬಣ) ತಾಲೂಕು ಘಟಕದಿಂದ ಜಗಳೂರಲ್ಲಿ ಪ್ರತಿಭಟಿಸಿ ತಹಸೀಲ್ದಾರ್ ಖಲೀಂ ಉಲ್ಲಾ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಅವರಪ್ಪನಾಣೆಗೂ ನಮ್ಮ ಸರ್ಕಾರ ಕೆಡವಲು ಸಾಧ್ಯವಿಲ್ಲ: ಶಾಸಕ ಶಾಮನೂರು
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಬಿಜೆಪಿಯವರು ಕಳ್ಳರು. ಅದಕ್ಕೆ ಹಾಗೆಲ್ಲಾ ಹೇಳುತ್ತಿದ್ದಾರೆ.
ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ಶಿವಗಂಗಾ ತರಾಟೆ
ಚನ್ನಗಿರಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಬಸವರಾಜು ವಿ.ಶಿವಗಂಗಾ ಅಧ್ಯಕ್ಷತೆಯಲ್ಲಿ ಮೊದಲ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು.
ಭದ್ರಾಗೆ ಎಸ್ಸೆಸ್ಸೆಂ-ಡಾ.ಪ್ರಭಾ ನೇತೃತ್ವದಲ್ಲಿ ಬಾಗಿನ
ಲಕ್ಕವಳ್ಳಿಯ ಭದ್ರಾ ಡ್ಯಾಂಗೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸೇರಿದಂತೆ ಜನ ಪ್ರತಿನಿಧಿಗಳು, ರೈತರು, ಅಧಿಕಾರಿಗಳು, ಮುಖಂಡರು ಬಾಗಿನ ಅರ್ಪಿಸುತ್ತಿರುವುದು
< previous
1
...
399
400
401
402
403
404
405
406
407
...
640
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?