ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಫಸಲ್ ಬಿಮಾದಿಂದ ರೈತರಿಗೆ ಮೋಸ: ಸಿರಿಗೆರೆ ಶ್ರೀ
ಹರಿಹರದ ಶೇರಾಪುರ ಹನುಮಂತ ದೇವರ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮವನ್ನು ಸಿರಿಗೆರೆ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಶ್ರೀ ಉದ್ಘಾಟಿಸಿದರು.
ಅನ್ನದಾನ ಮಠದ ಸಂತಿ ಸಾರು, ಅನ್ನಪ್ರಸಾದ ಮಹಿಮೆ ಅಪಾರ: ಮುಪ್ಪಿನ ಬಸವಲಿಂಗ ಸ್ವಾಮೀಜಿ
ನಮ್ಮ ಹಿರಿಯರು ಹಾಕಿಕೊಟ್ಟ ಜೀವನ ಪದ್ಧತಿ ಮರೆಯಬಾರದು. ನಮ್ಮ ಸಂಸ್ಕೃತಿ, ಸಂಸ್ಕಾರ, ಆದರ್ಶ ಗುಣ ಮುಂದಿನ ಪೀಳಿಗೆಗೂ ಕಲಿಸುವ ಕೆಲಸವಾಗಬೇಕು.
ಗುರು ಪರಂಪರೆ ಪಾಲಿಸಲು ವಿಖ್ಯಾತಾನಂದ ಶ್ರೀ ಕರೆ
ದಾವಣಗೆರೆ ವಿನೋಬ ನಗರದಲ್ಲಿ ಜಿಲ್ಲಾ ಆರ್ಯ ಈಡಿಗರ ಸಂಘದಿಂದ ನೂತನವಾಗಿ ನಿರ್ಮಿಸಿರುವ ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟನಾ ಸಮಾರಂಭದಲ್ಲಿ ಶ್ರೀಗಳು, ಸಮಾಜದ ಗಣ್ಯರು, ದೂಡಾ ಅಧ್ಯಕ್ಷರು ಭಾಗಿಯಾಗಿದ್ದರು.
ಕಾರ್ಮಿಕರ ಕಲ್ಯಾಣಕ್ಕೆ ರಾಜ್ಯ ಸರ್ಕಾರ ಬದ್ಧ: ಶಾಸಕ ಶಿವಗಂಗಾ
ರಾಮಮನೋಹರ ಲೋಹಿಯಾ ಭವನದಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಹಮ್ಮಿಕೊಂಡಿದ್ದ ನೋಂದಾಯಿತ ಅರ್ಹ ಫಲಾನುಭವಿಗಳ ಮಕ್ಕಳಿಗೆ ಲ್ಯಾಪ್ಟಾಪ್ ಹಾಗೂ ಟೂಲ್ಕಿಟ್ ಶಾಸಕ ಬಸವರಾಜು ವಿ.ಶಿವಗಂಗಾ ವಿತರಿಸಿದರು.
ಮಳೆಹಾನಿ: ತಕ್ಷಣ ಸರ್ಕಾರ ರೈತರ ನೆರವಿಗೆ ಧಾವಿಸಲಿ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
ಭಾರಿ ಮಳೆ, ಗಾಳಿಗೆ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ರೈತರ ಅಡಕೆ ತೋಟಕ್ಕೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲಿಸಿದರು.
ಅ.23ರಿಂದ ಚೆನ್ನಮ್ಮ ಸ್ಮರಣಾರ್ಥ ಸ್ವತಂತ್ರ ಭಾರತ ರಥಯಾತ್ರೆ: ವಚನಾನಂದ ಶ್ರೀ
ಕಿತ್ತೂರ ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಟ ಮಾಡಿ 200 ವರ್ಷ ಆಗಿರುವ ಸ್ಮರಣೆಯಲ್ಲಿ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದಿಂದ ಅ.23ರಿಂದ ಸ್ವತಂತ್ರ ಭಾರತದ ರಥಯಾತ್ರೆ
ಕಿಡಿಗೇಡಿಗಳ ಮೇಲೆ ದುರ್ಗಾ ಪಡೆ ಕಣ್ಣು ಮಹಿಳೆಯರಿಗೆ ಇನ್ನು ಅಭಯ
ದಾವಣಗೆರೆ ಪಾರ್ಕ್, ಚಿತ್ರ ಮಂದಿರ ಇತರೆಡೆ ಕಾಲಹರಣ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ತಿಳಿ ಹೇಳುವ ಕೆಲಸವನ್ನು ದುರ್ಗಾ ಪಡೆ ಮಾಡುತ್ತಿರುವುದು.
ಒಳಮೀಸಲಾತಿಗೆ ಮುನ್ನ ಜಾತಿಗಣತಿ ಆಗಲಿ: ಎನ್.ಜಯದೇವ ನಾಯ್ಕ
ದಾವಣಗೆರೆಯಲ್ಲಿ ಜಿಲ್ಲಾ ಬಂಜಾರ(ಲಂಬಾಣಿ) ಸೇವಾ ಸಂಘ ಹಮ್ಮಿಕೊಂಡಿದ್ದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗಣ್ಯರಿಗೆ ಸನ್ಮಾನ ಸಮಾರಂಭದಲ್ಲಿ ತಾಂಡಾ ಅಭಿವೃದ್ಧಿ ನಿಗಮದ ಅದ್ಯಕ್ಷ ಎನ್.ಜಯದೇವ ನಾಯ್ಕ, ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಅವರಿಗೆ ಸನ್ಮಾನಿಸಲಾಯಿತು.
ಹೊನ್ನಾಳಿಯಲ್ಲಿ ಅಬ್ಬರದ ಮಳೆಗಾಳಿಗೆ ಬೆಳೆ, ಮರ ಧರೆಗೆ
ಭಾರೀ ಮಳೆಯಿಂದ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಸಮೀಪ ಇರುವ ಜಮೀನಿನಲ್ಲಿ ಮೆಕ್ಕೆಜೋಳ ಸಂಪೂರ್ಣ ನೆಲಕಚ್ಚಿರುವುದನ್ನು ತಹಸೀಲ್ದಾರ್ ಪಟ್ಟರಾಜಗೌಡ ಹಾಗೂ ತೋಟಗಾರಿಕೆ ಸಹಾಯಕ ನಿರ್ದೇಶಕಿ ರೇಖಾ ವೀಕ್ಷಿಸುತ್ತಿರುವುದು.
482 ಕೋಟಿ ರು. ಕುಡಿಯುವ ನೀರಿನ ಯೋಜನೆಗೆ ಸಂಸದೆ ಡಾ.ಪ್ರಭಾ ಚಾಲನೆ
ಜಗಳೂರು ತಾಲೂಕಿನ ಮಹಾರಾಜರಹಟ್ಟಿ ಬಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ, ಶಾಸಕ ದೇವೇಂದ್ರಪ್ಪ ಚಾಲನೆ ನೀಡಿದರು.
< previous
1
...
400
401
402
403
404
405
406
407
408
...
640
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?