• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಪ್ರಿಲ್, ಮೇನಲ್ಲಿ 25 ಬಾಲ್ಯವಿವಾಹಗಳ ತಡೆ: ಡಿಸಿ
ಪ್ರಸಕ್ತ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 26 ಬಾಲ್ಯವಿವಾಹ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 25 ಬಾಲ್ಯವಿವಾಹ ಪ್ರಕರಣ ತಡೆಗಟ್ಟಿ 2 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿದೆ. ಎಲ್ಲಾದರೂ ಬಾಲ್ಯ ವಿವಾಹ ಕಂಡುಬಂದಲ್ಲಿ, ಅಂತಹ ಪೋಷಕರ ಮೇಲೆ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಸೂಚಿಸಿದರು.
ಅಭಿವೃದ್ಧಿಗೆ ಎಸ್‌ಎಸ್‌, ಎಸ್‌ಎಸ್‌ಎಂ ಸಲಹೆ ಪಡೆದರೆ ತಪ್ಪೇನು?
ದಾವಣಗೆರೆ ನಗರ, ಜಿಲ್ಲೆಯ ಅಭಿವೃದ್ಧಿಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ಅವರ ಕೊಡುಗೆ ಅಪಾರ ಎಂಬ ಸಂಗತಿ ಪ್ರತಿಯೊಬ್ಬರಿಗೂ ಗೊತ್ತಿದೆ. ಇಂಥ ಹಿರಿಯರು, ಅನುಭವಿಗಳ ಸಲಹೆ ಪಡೆಯುವುದರಲ್ಲಿ ತಪ್ಪೇನಿದೆ ಎಂದು ಮೇಯರ್ ಬಿ.ಎಚ್‌. ವಿನಾಯಕ ಪೈಲ್ವಾನ್ ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದ್ದಾರೆ.
ವಿದ್ಯಾನಗರ, ತುಮಾಟಿ ಲೇಔಟ್‌ನಲ್ಲಿ 2 ಬ್ಲಾಕ್ ಸ್ಪಾಟ್ ಕೇಂದ್ರ
ಜಗಳೂರು ಪಟ್ಟಣದಲ್ಲಿ ಒಣ ಕಸದಿಂದ ಗೊಬ್ಬರ ತಯಾರಿಸುವ ಸಲುವಾಗಿ ವಿದ್ಯಾನಗರ ಮತ್ತು ತುಮಾಟಿ ಲೇಔಟ್‌ನಲ್ಲಿ ಪ್ರಾಯೋಗಿಕವಾಗಿ 2 ಬ್ಲಾಕ್ ಸ್ಪಾಟ್ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಪ.ಪಂ.ನ ೧೮ ವಾರ್ಡ್‌ಗಳಲ್ಲಿಯೂ ವಿಸ್ತರಣೆ ಮಾಡಲಾಗುವುದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಿ.ಲೋಕ್ಯಾನಾಯ್ಕ ಹೇಳಿದ್ದಾರೆ.
ಆಡಳಿತ, ಅಭಿವೃದ್ಧಿ ವಿಚಾರಗಳಲ್ಲಿ ಒಗ್ಗೂಡಿ ಕೆಲಸ ಮಾಡಬೇಕು: ಡಿಜಿಎಸ್‌
ಚುನಾವಣೆಗಳ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡಬೇಕು, ಆಡಳಿತ ಮತ್ತು ಅಭಿವೃದ್ದಿ ವಿಚಾರಗಳಲ್ಲಿ ಎಲ್ಲರೂ ಪಕ್ಷಾತೀತವಾಗಿ ಒಗ್ಗೋಡಿ ಕೆಲಸ ಮಾಡಿದಾಗ ಮಾತ್ರ ಗ್ರಾಮ, ರಾಜ್ಯ, ದೇಶ ಪ್ರಗತಿಯಾಗಲು ಸಾಧ್ಯವಾಗುತ್ತದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಅಧಿಕಾರಿಗಳು ಕರ್ತವ್ಯ ಜೊತೆಗೆ ಸಾಮಾಜಿಕ ಕಳಕಳಿ ಮೆರೆಯಬೇಕು
ಹರಿಹರ ತಾಲೂಕುಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಕರ್ತವ್ಯದ ಜೊತಯಲ್ಲಿ ಸಾಮಾಜಿಕ ಕಳಕಳಿಯನ್ನು ಹೊಂದುವ ಮೂಲಕ ಜನಪರವಾದ ಸೇವೆ ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಹಾಗೂ ಹರಿಹರ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಸಿ.ಪಿ. ಸೌಮ್ಯಶ್ರೀ ಸೂಚಿಸಿದರು.
ವೈಜ್ಞಾನಿಕ ಚಿಂತಕರಾಗಿದ್ದ ಕೆಂಪೇಗೌಡ: ತಹಸೀಲ್ದಾರ್ ಗುರುಬಸವರಾಜ್
ಕೆಂಪೇಗೌಡರು ಬೆಂಗಳೂರನ್ನು ಹೊಸದಾಗಿ ನಿರ್ಮಿಸಿದರ ಪರಿಣಾಮ ದೊಡ್ಡ ನಗರವಾಗಿ ರೂಪಗೊಂಡ ರಾಜಧಾನಿ ಮಹಾನಗರವಾಗಿ ಬೆಳೆಯಿತು.
ದಾವಿವಿ ದೃಶ್ಯಕಲಾ ಕಾಲೇಜು ವಜ್ರ ಮಹೋತ್ಸವಕ್ಕೆ ಸಿದ್ಧತೆ: ಕುಲಪತಿ ಪ್ರೊ.ಬಿ.ಡಿ.ಕುಂಬಾರ
ದೃಶ್ಯಕಲಾ ಮಹಾ ವಿದ್ಯಾಲಯದ ವಜ್ರ ಮಹೋತ್ಸವದ ಮಹತ್ವದ ಮೈಲಿಗಲ್ಲನ್ನು ಸ್ಮರಿಸಲು, ಈ ಕ್ಷಣಗಳನ್ನು ಐತಿಹಾಸಿಕವಾಗಿಸಲು ಕಾಲೇಜಿನಲ್ಲಿ ಜುಲೈ ತಿಂಗಳಿನಿಂದ ವರ್ಷವಿಡೀ ಸಂಭ್ರಮಾಚರಣೆ, ಸರಣಿ ಕಾರ್ಯಕ್ರಮ
ಕೆಂಪೇಗೌಡ ರಾಜ್ಯಕ್ಕಷ್ಟೇ ಅಲ್ಲ, ರಾಷ್ಟ್ರಕ್ಕೂ ಮಾದರಿ: ಜಿಲ್ಲಾಧಿಕಾರಿ ಡಾ.ವೆಂಕಟೇಶ
ದಾವಣಗೆರೆಯಲ್ಲಿ ಗುರುವಾರ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ವಿಪತ್ತು ನಿರ್ವಹಣೆಗಾಗಿ ಅಧಿಕಾರಿಗಳು ಶ್ರಮ ಹಾಕಿ: ಉಪವಿಭಾಗಾಧಿಕಾರಿ ಅಭಿಷೇಕ್
ನದಿ ಪಾತ್ರದ ಮನೆಗಳಿಗೆ ನೀರು ನುಗ್ಗುವ ವಿವರ ಮೊದಲೇ ಪಟ್ಟಿಮಾಡಿಕೊಂಡು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವದರೊಂದಿಗೆ ಜನರಿಗೆ ಸೂಕ್ತ ಮಾಹಿತಿ ನೀಡಬೇಕು
ನಾಡಪ್ರಭು ಕೆಂಪೇಗೌಡ ದೂರದೃಷ್ಟಿತ್ವದ ಆಡಳಿತಗಾರ: ಶಾಸಕ ಡಿ.ಜಿ.ಶಾಂತನಗೌಡ
16ನೇ ಶತಮಾನದಲ್ಲಿದ್ದ ಕೆಂಪೇಗೌಡರು ಮುಂದಿನ 2 ಸಾವಿರ ವರ್ಷಗಳಲ್ಲಿನ ಸ್ಥಿತಿಗತಿ ಮನದಲ್ಲಿಟ್ಟುಕೊಂಡು ಯೋಜನೆ ರೂಪಿಸುತ್ತಿದ್ದರು
  • < previous
  • 1
  • ...
  • 401
  • 402
  • 403
  • 404
  • 405
  • 406
  • 407
  • 408
  • 409
  • ...
  • 585
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved