• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಭೆ ನಿರ್ಣಯ ಕಡೆಗಣಿಸಿ ಜಲಸಿರಿ ಬಿಲ್‌ ಸಂಗ್ರಹಕ್ಕೆ ಪಾಲಿಕೆ ಪತ್ರ
ಜಲಸಿರಿ ಯೋಜನೆ ಕಾಮಗಾರಿ ಪೂರ್ಣ ಅನುಷ್ಠಾನವಾಗಿ ನೀರು ಪೂರೈಸುವವರೆಗೂ ಬಿಲ್ ಪಾವತಿಸಲು ಸಾರ್ವಜನಿಕರ ಮೇಲೆ ಹೊರೆ ಹಾಕುವಂತಿಲ್ಲವೆಂದು ಸಾಮಾನ್ಯ ಸಭೆಯಲ್ಲೇ ತೀರ್ಮಾನಿಸಿದ್ದರೂ, ಪಾಲಿಕೆ ಆಯುಕ್ತರು ಜೂನ್ ತಿಂಗಳಿನಿಂದಲೇ ಶುಲ್ಕ ಸಂಗ್ರಹಿಸಲು ಕೆಯುಐಡಿಎಫ್‌ಸಿಗೆ ಪತ್ರ ಬರೆದಿದ್ದಾರೆ ಎಂದು ಪಾಲಿಕೆ ವಿಪಕ್ಷ ನಾಯಕ ಕೆ. ಪ್ರಸನ್ನಕುಮಾರ ಆರೋಪಿಸಿದ್ದಾರೆ.
ಎಲ್ಲ ದರಗಳ ಏರಿಕೆ ಮಧ್ಯೆಯೇ ಲೀ. ಹಾಲು ಹೆಚ್ಚಳ ಖಂಡನೀಯ: ಬಿಜೆಪಿ
ಬಿತ್ತನೆ ಬೀಜ, ಪೆಟ್ರೋಲ್ ಡೀಸೆಲ್, ಆಲ್ಕೋಹಾಲ್, ಸ್ಟ್ಯಾಂಪ್ ಡ್ಯೂಟಿ ಬೆಲೆ ಹೆಚ್ಚಳ ಮಾಡಿ ಜನರ ಮೇಲೆ ಹೊರೆ ಏರಿಕೆ ಮಾಡಿದ್ದ ರಾಜ್ಯದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದಿನಿಂದ ಹಾಲಿನ ದರ ಹೆಚ್ಚು ಮಾಡಿದೆ. ಇದರಿಂದ ಜನರಿಗೆ ಗಾಯದ ಮೇಲೆ ಬರೆ ಏಳೆದಂತಾಗಿದೆ ಎಂದು ಜಿಲ್ಲಾ ಬಿಜೆಪಿ ಖಂಡಿಸಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಕೊಳೇನಹಳ್ಳಿ ಬಿ.ಎಂ.ಸತೀಶ್ ತಿಳಿಸಿದ್ದಾರೆ.
ಮಳೆ ನೀರು ಕೊಯ್ಲು ಬಳಕೆ ಅಗತ್ಯ: ಆಯುಕ್ತೆ ರೇಣುಕ
ಮಳೆ ನೀರು ಸಂರಕ್ಷಣೆಗಾಗಿ ಮಹಾನಗರ ಪಾಲಿಕೆಯಿಂದ ಹಲವು ಯೋಜನೆ ರೂಪಿಸಿದ್ದು, ಹಂತಹಂತವಾಗಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದರು. ನಗರದ ಜಿಲ್ಲಾ ಸ್ಕೌಟ್ ಭವನದಲ್ಲಿ ಬುಧವಾರ ಪ್ರೇರಣಾ ಯುವ ಸಂಸ್ಥೆ, ಭಾರತ ವಿಕಾಸ ಪರಿಷದ್, ಹಾಗೂ ದಾವಣಗೆರೆ ರೋಟರಿ ಕ್ಲಬ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಳೆ ನೀರು ಕೊಯ್ಲು ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕರ ಕೆಲಸಗಳಿಗೆ ಉತ್ತಮ ಸ್ಪಂದನೆ ಇರಲಿ
ಸಾರ್ವಜನಿಕರು ಸರ್ಕಾರಿ ಕೆಲಸಗಳಿಗೆಂದು ಇಲಾಖೆಗಳಿಗೆ ಬಂದಾಗ ಅಧಿಕಾರಿಗಳು ಅವರಿಗೆ ಸೂಕ್ತವಾಗಿ ಸ್ಪಂದಿಸಿ, ದಾಖಲೆ ಪತ್ರಗಳು, ಸೌಲಭ್ಯಗಳನ್ನು ತಲುಪಿಸುವ ಕೆಲಸಗಳನ್ನು ಶೀಘ್ರ ಮಾಡಿಕೊಡಬೇಕು. ಆ ಮೂಲಕ ಪ್ರಾಮಾಣಿಕ ಸೇವೆ ಜೊತೆಗೆ ಉತ್ತಮ ಸ್ಪಂದನೆ ಮನೋಭಾವ ಹೊಂದಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
ನಾಳೆ ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಪ್ರತಿಭಟನೆ
ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದ್ದು, ಮುಖಂಡರು, ಕಾರ್ಯಕರ್ತರು, ವಿವಿಧ ಮೋರ್ಚಾ ಪದಾಧಿಕಾರಿಗಳು, ಹಾಲಿ-ಮಾಜಿ ಜನಪ್ರತಿನಿಧಿಗಳು ಭಾಗವಹಿಸುವರು ಎಂದರು.
ಕೊಂಡುಕುರಿ ಅರಣ್ಯದಲ್ಲಿ ವಿಂಡ್‌ ಫ್ಯಾನ್‌ಗಳ ಅಳವಡಿಕೆ ಸಲ್ಲದು
ತಾಲೂಕಿನ ರಂಗಯ್ಯನದುರ್ಗ ಕೊಂಡುಕುರಿ ಅರಣ್ಯ ವ್ಯಾಪ್ತಿಯ ಸೂಕ್ಷ್ಮ ವಲಯ ಹಾಗೂ ಸರ್ಕಾರಿ ಜಾಗಗಳಲ್ಲಿ ಅಕ್ರಮವಾಗಿ ವಿಂಡ್ ಫ್ಯಾನ್ ಅಳವಡಿಸಿರುವುದನ್ನು ಖಂಡಿಸಿ ಬುಧವಾರ ರಾಜ್ಯ ರೈತ ಸಂಘ, ಅಖಂಡ ಕರ್ನಾಟಕ ರೈತ ಸಂಘ (ನಂಜುಂಡಸ್ವಾಮಿ ಬಣ) ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಬೈಕ್ ರ್ಯಾಲಿ ಮೂಲಕ ಪ್ರತಿಭಟನೆ ನಡೆಸಿದರು.
ಅಖಿಲ ಭಾರತ ವೀರಶೈವ ಮಹಾಸಭಾ ಹರಿಹರ ತಾಲೂಕು ಘಟಕಕ್ಕೆ ಚುನಾವಣೆ
ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ಸಮಿತಿ ಸದಸ್ಯರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಐದು ವರ್ಷಗಳ ಅವಧಿಗೆ ಮಹಾಸಭೆಯ ಸಂವಿಧಾನ ನಿಯಮ ೫೧(೨)ಬಿ ಪ್ರಕಾರ ಚುನಾವಣೆ ನಡೆಸಲಾಗುವುದು ಎಂದು ತಾಲೂಕು ಚುನಾವಣಾ ಅಧಿಕಾರಿ ಸಿ.ವಿ.ಪಾಟೀಲ್ ಹೇಳಿದರು.
ಚನ್ನಗಿರಿ ಗ್ರಾಪಂ ನೌಕರರ ಸಂಘದಿಂದ ಪ್ರತಿಭಟನೆ
ತಾಲೂಕು ಗ್ರಾಮ ಪಂಚಾಯಿತಿ ನೌಕರ ಸಂಘ ವತಿಯಿಂದ ತಾಲೂಕಿನ 61 ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಪಂ ಕಚೇರಿ ಎದುರು ಬುಧುವಾರ ಪ್ರತಿಭಟನೆ ನಡೆಸಿದರು.
ಪಿಎಲ್‌ಡಿ ಬ್ಯಾಂಕ್ ರೈತರಿಗೆ ಹೆಚ್ಚಿನ ಸಾಲ ಸೌಲಭ್ಯ ನೀಡಲಿ
ರೈತರ ಜೀವನಾಡಿ ಆಗಿರುವ ಪಿಎಲ್‌ಡಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಗಂಗಗೊಂಡನಹಳ್ಳಿ ಜಿ.ಕೆ. ಜಗದೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬ್ಯಾಂಕ್‌ನಲ್ಲಿ ಸರ್ವ ಸದಸ್ಯರನ್ನು ವಿಶ್ವಾಸಕ್ಕೆ ಪಡೆದುಕೊಂಡು ರೈತರಿಗೆ ಹೆಚ್ಚಿನ ಸಾಲ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದರು.
ಮಾದಕ ವ್ಯಸನ, ಕೌಟುಂಬಿಕ ನೆಮ್ಮದಿ ಹಾಳು: ಶ್ರೀನಿವಾಸ್ ರಾವ್
ಮಾದಕ ವ್ಯಸನದಿಂದ ಕೌಟುಂಬಿಕ ನೆಮ್ಮದಿ ಹಾಳಾಗುವುದಲ್ಲದೇ ಮಕ್ಕಳ ಉಜ್ವಲ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಪೊಲೀಸ್ ವೃತ್ತ ನಿರೀಕ್ಷಕ ಶ್ರೀನಿವಾಸ್ ರಾವ್ ಕಳವಳ ವ್ಯಕ್ತಪಡಿಸಿದರು. ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಮಾದಕ ವ್ಯಸನದ ದುಷ್ಪರಿಣಾಮ ಕುರಿತು ಜಾಗೃತಿ ಜಾಥದಲ್ಲಿ ಭಾಗವಹಿಸಿ ನಂತರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.
  • < previous
  • 1
  • ...
  • 403
  • 404
  • 405
  • 406
  • 407
  • 408
  • 409
  • 410
  • 411
  • ...
  • 585
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved