• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ್ಞಾನವೇ ಜೀವನ ಯಶಸ್ಸಿನ ಮಾರ್ಗ: ಅರುಣಕುಮಾರ್
ಜ್ಞಾನಕ್ಕಿಂತ ಮಿಗಿಲಾದದ್ದು ಮತ್ತು ಪವಿತ್ರವಾದದ್ದು ಯಾವುದೂ ಇಲ್ಲ. ಜ್ಞಾನ ಎಂದರೆ ತಿಳಿವಳಿಕೆ, ವಿಷಯಗಳ ಗ್ರಹಣ ಮತ್ತು ಪ್ರಾಜ್ಞತೆ. ಅಜ್ಞಾನ ಎಂದರೆ ಜ್ಞಾನದ ಕೊರತೆ. ಜೀವನದಲ್ಲಿ ಜ್ಞಾನವನ್ನು ಸಂಪಾದಿಸದೇ ಇರುವವನು ಯಾವುದೇ ಕ್ಷೇತ್ರದಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯವಿಲ್ಲ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್‌ಕುಮಾರ್ ಹೇಳಿದರು.
ಗೌರವ ಅಧ್ಯಕ್ಷರಾಗಿ ಸರ್ದಾರ್ ಅಹಮದ್ ನೇಮಕ
ಚನ್ನಗಿರಿ ತಾಲೂಕು ಕನ್ನಡನಾಡು ಹಿತರಕ್ಷಣಾ ಸಮಿತಿ ಗೌರವ ಅಧ್ಯಕ್ಷರಾಗಿ ಸರ್ದಾರ್ ಅಹಮದ್ ಅವರನ್ನು ಮಂಗಳವಾರ ನಡೆದ ಸರಳ ಸಮಾರಂಭದಲ್ಲಿ ಸಮಿತಿ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ನೇಮಿಸಿ, ನೇಮಕಾತಿ ಪತ್ರ ವಿತರಿಸಿದ್ದಾರೆ.
ಬೀದಿ ವ್ಯಾಪಾರಿಗಳಿಗೆ ಛತ್ರಿ ವಿತರಣೆ ಸೇವೆ ಅನುಕರಣೀಯ
ದಿನನಿತ್ಯದ ಬದುಕಿನಲ್ಲಿ ತರಕಾರಿ ಮಾರಾಟ ಮಾಡಿ, ಜೀವನ ಸಾಗಿಸುತ್ತಿರುವ ಬೀದಿಬದಿ ವ್ಯಾಪಾರಸ್ಥರು ಗಾಳಿ, ಮಳೆ, ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜಿಪಂ ಮಾಜಿ ಸದಸ್ಯ ಎಂ.ಆರ್.ಮಹೇಶ್‌ ಉಚಿತವಾಗಿ ಛತ್ರಿಗಳನ್ನು ನೀಡಿ, ಮಾನವೀಯತೆ ಮೆರೆದಿದ್ದಾರೆ. ಅವರ ಜನಸೇವೆ ವೈಖರಿ ಇತರರಿಗೆ ಮಾದರಿಯಾಗಿದೆ ಎಂದು ಬಿಜೆಪಿ ಮುಖಂಡ ಅರಕೆರೆ ಎ.ಬಿ.ಹನುಮಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸ್ವಚ್ಛವಾಹಿನಿ ಸಿಬ್ಬಂದಿಗೆ ಗ್ರಾಪಂ ನೌಕರಿ, ಸೌಲಭ್ಯಗಳ ನೀಡಿ
ತರಬೇತಿ ಪಡೆದ ಸ್ವಚ್ಛವಾಹಿನಿ ನೌಕರರಿಗೆ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನೀಡಿಕೆ, ಸ್ವಚ್ಛವಾಹಿನಿ ಗಾಡಿಗಳಿಗೆ ವಿಮೆ ನವೀಕರಣ, ಬಾಕಿ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಶೀಘ್ರ ಈಡೇರಿಸಲು ಒತ್ತಾಯಿಸಿ ರಾಜ್ಯ ಗ್ರಾಪಂ ಸ್ವಚ್ಛವಾಹಿನಿ ಆಟೋ ಚಾಲಕರು ಮತ್ತು ಸಹಾಯಕಿಯರ ಸಂಘ ಸದಸ್ಯರು ಸಿಐಟಿಯು ಜಿಲ್ಲಾ ಘಟಕ ನೇತೃತ್ವದಲ್ಲಿ ಮಂಗಳವಾರ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಸರ್ಕಾರಿ ಭೂಮಿ, ಅರಣ್ಯ ಪ್ರದೇಶ ಖಾಸಗಿಯವರಿಗೆ ಲೀಜ್ ನೀಡಿಕೆ ಸಲ್ಲದು
ಚನ್ನಗಿರಿ: ತಾಲೂಕಿನಲ್ಲಿ ಅರಣ್ಯ ಮತ್ತು ಸರ್ಕಾರಿ ಭೂ ಪ್ರದೇಶವನ್ನು ಲೀಜ್ ಆಧಾರದಲ್ಲಿ ಖಾಸಗಿಯವರಿಗೆ ನೀಡುವ ಹುನ್ನಾರ ನಡೆಯುತ್ತಿದೆ. ಹಾಗೇನಾದರೂ ಲೀಜ್‌ಗೆ ನೀಡಿದರೆ ತಾಲೂಕು ರೈತ ಸಂಘಟನೆಗಳಿಂದ ಉಗ್ರ ಹೋರಾಟವನ್ನು ನಡೆಸಲಾಗುವುದು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಹುಚ್ಚವ್ವನಹಳ್ಳಿ ಮಂಜುನಾಥ್ ಬಣ ಚನ್ನಗಿರಿಯಲ್ಲಿ ಎಚ್ಚರಿಸಿದ್ದಾರೆ.
ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದು: ಹನುಮಂತಗೌಡ
ಪೋಷಕರ ನಂತರ ವ್ಯಕ್ತಿತ್ವ ನಿರೂಪಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಬೆಳ್ಳೂಡಿ ಶ್ರೀ ಪಟೇಲ್ ಗುರುಬಸಪ್ಪ ಪ್ರೌಢಶಾಲೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಹನುಮಂತಗೌಡ ಹರಿಹರದಲ್ಲಿ ಹೇಳಿದ್ದಾರೆ.
ವಾಲ್ಮೀಕಿ ನಿಗಮ ಅಕ್ರಮ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಅರವಿಂದ ಬೆಲ್ಲದ್
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ನೂರಾರು ಕೋಟಿ ರು.ಗಳ ಅವ್ಯವಹಾರ, ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ್ ದಾವಣಗೆರೆಯಲ್ಲಿ ಒತ್ತಾಯಿಸಿದರು.
ಸರ್ಕಾರಿ ಶಾಲೆಗಳ ಮುಚ್ಚುವ ಪ್ರಶ್ನೆಯೇ ಇಲ್ಲ: ಬಿಇಒ ತಿಪ್ಪೇಶಪ್ಪ
ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಲ್ಲಿ ಮೂರು ಶಾಲೆಗಳನ್ನು ಮುಚ್ಚಲಾಗಿದೆ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಇದೂವರೆಗೂ ಯಾವ ಸರ್ಕಾರಿ ಶಾಲೆಗಳನ್ನು ಮುಚ್ಚಿಲ್ಲ ಎಂದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ತಿಪ್ಪೇಶಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಹಿರೇಗೋಣಿಗೆರೆಯಲ್ಲಿ 28ರಂದು ಹೈಟೆಕ್ ಗ್ರಾಮಸೌಧ ಕಟ್ಟಡ ಉದ್ಘಾಟನೆ
ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಗ್ರಾಮ ಪಂಚಾಯಿತಿ ನೂತನ ಹೈಟೆಕ್ ಕಟ್ಟಡವನ್ನು ₹53 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ನೂತನ ಕಟ್ಟಡವನ್ನು ಶಾಸಕ ಡಿ.ಜಿ.ಶಾಂತನಗೌಡ ಜೂ.28ರಂದು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮಪ್ಪ ತಿಳಿಸಿದ್ದಾರೆ.
27, 28ರಂದು ದಾವಿವಿ ಮಟ್ಟದ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟ
ನ್ಯಾಮತಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ಟಿ.ಸಿ. ಭಾರತಿ ಹೇಳಿದ್ದಾರೆ.
  • < previous
  • 1
  • ...
  • 404
  • 405
  • 406
  • 407
  • 408
  • 409
  • 410
  • 411
  • 412
  • ...
  • 585
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved