• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಷ್ಟಾದ್ರೂ ಡಿಸಿಎಂ ಹುದ್ದೆ ಸೃಷ್ಟಿಸಿ, ಮೊದ್ಲು ಡಿಕೆಶಿ ಸಾಹೇಬ್ರು ಸಿಎಂ ಮಾಡಿ: ಚನ್ನಗಿರಿ ಶಾಸಕ ಹೇಳಿಕೆ
ನಮ್ಮ ಡಿ.ಕೆ.ಶಿವಕುಮಾರ ಸಾಹೇಬರನ್ನು ಮುಖ್ಯಮಂತ್ರಿ ಮಾಡಿ, 3 ಅಲ್ಲ, 8 ಅಲ್ಲ, 10 ಅಲ್ಲ 15 ಉಪ ಮುಖ್ಯಮಂತ್ರಿ ಹುದ್ದೆಗಳನ್ನಾದರೂ ಮಾಡಲಿ. ಜಾತಿಗೊಂದು ಉಪ ಮುಖ್ಯಮಂತ್ರಿ ಮಾಡಿದರೂ ಅದಕ್ಕೆ ನಮ್ಮ ವಿರೋಧವಿಲ್ಲ ಎಂದು ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ದಾವಣಗೆರೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ ಪರ ಮತ್ತೊಮ್ಮೆ ಬಲವಾಗಿ ಬ್ಯಾಟ್ ಬೀಸಿದ್ದಾರೆ.
ಜಲ, ವಾಯು, ಅರಣ್ಯ ಸಂರಕ್ಷಣೆಗೆ ಕಟಿಬದ್ಧರಾಗಿ: ರಾಜ್ಯಪಾಲ
ಜಲ, ವಾಯು, ಅರಣ್ಯ ಸಂರಕ್ಷಣೆಗೆ ಕಟಿಬದ್ಧರಾಗಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹರಿಹರದಲ್ಲಿ ಹೇಳಿದ್ದಾರೆ.
30ರಂದು ಟಿಇಟಿ ಪರೀಕ್ಷೆ, ಪಾವಿತ್ರ‍್ಯತೆ ಕಾಪಾಡಿ
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಜೂ.30ರಂದು ರಾಜ್ಯಾದ್ಯಂತ ನಡೆಯಲಿದೆ. ದಾವಣಗೆರೆ ನಗರದ 19 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದ್ದಾರೆ.
ಎಲ್ಲ ಕಡೆ ಜಲಸಿರಿ ನೀರು ತಲುಪೋವರೆಗೆ ಬಿಲ್‌ ಕಟ್ಟಬೇಕಿಲ್ಲ
ಅಧಿಕಾರ ಕಳೆದುಕೊಂಡ ಹತಾಶೆಯಲ್ಲಿ ದಾವಣಗೆರೆ ಪಾಲಿಕೆ ವಿಪಕ್ಷ ನಾಯಕ ಕೆ.ಪ್ರಸನ್ನಕುಮಾರ ಸೇರಿದಂತೆ ಸದಸ್ಯರು ಜಲಸಿರಿ ಸೇರಿದಂತೆ ವಿವಿಧ ನೆಪವೊಡ್ಡಿ, ಜನರನ್ನು ದಾರಿ ತಪ್ಪಿಸಲು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಪಾಲಿಕೆ ಕಾಂಗ್ರೆಸ್‌ ಹಿರಿಯ ಸದಸ್ಯ ಎ.ನಾಗರಾಜ ದಾವಣಗೆರೆಯಲ್ಲಿ ತಿರುಗೇಟು ನೀಡಿದ್ದಾರೆ.
ಅಧಿಕಾರಕ್ಕಾಗಿ ತುರ್ತು ಪರಿಸ್ಥಿತಿ ಹೇರಿದ್ದೇ ಕಾಂಗ್ರೆಸ್‌
ರಾಯಬರೇಲಿಯಿಂದ 1971ರಲ್ಲಿ ಇಂದಿರಾ ಗಾಂಧಿ ಗೆದ್ದಿದ್ದು ಅಸಿಂಧು ಎಂದು ಅಲಹಾಬಾದ್‌ ನ್ಯಾಯಾಲಯ ನ್ಯಾಯಾಧೀಶ ಜಗನ್ ಮೋಹನ್ ಶರ್ಮ ತೀರ್ಪು ನೀಡಿದ್ದರು. ತೀರ್ಪಿನ ಹಿನ್ನೆಲೆ ಅಧಿಕಾರ ಉಳಿಸಿಕೊಳ್ಳಲು ಆಗಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಿದ್ದರು. ಇದು ನಮ್ಮ ಸಂವಿಧಾನ, ಪ್ರಜಾತಂತ್ರಕ್ಕೆ ಇಟ್ಟಂತಹ ಅತ್ಯಂತ ದೊಡ್ಡ ಕಪ್ಪುಚುಕ್ಕೆಯಾಗಿದೆ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಹಾಗೂ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರ ಶಾಸಕ ಅರವಿಂದ ಬೆಲ್ಲದ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.
ಸರ್ಕಾರಿ ನೌಕರರ ಸಂಘ ಕಟ್ಟಡ ನಿರ್ಮಾಣಕ್ಕೆ ₹10 ಲಕ್ಷ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಕಟ್ಟಡ ನಿರ್ಮಾಣಕ್ಕೆ ಶಾಸಕರ ಅನುದಾನಡಿ ₹10 ಲಕ್ಷ ನೀಡಲಾಗುವುದು. ತಾಲೂಕು ಪಂಚಾಯಿತಿಯಲ್ಲಿ ಕಚೇರಿಗಾಗಿ ಮೀಸಲಿಟ್ಟ ₹10 ಲಕ್ಷ ಬಳಸಿ ಕಟ್ಟಡ ನಿರ್ಮಾಣ ತಕ್ಷಣವೇ ಪ್ರಾರಂಭಿಸಬೇಕು ಎಂದು ಜಗಳೂರು ಕ್ಷೇತ್ರ ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.
ಡಾ.ಕಮಲಾ ಹಂಪನಾ ಅಪರೂಪದ ಸ್ತ್ರೀ ಸಾಹಿತ್ಯರತ್ನ
ಸಾಹಿತ್ಯ ಕ್ಷೇತ್ರಕ್ಕೆ ಅನುಪಮ ಸೇವೆ ಸಲ್ಲಿಸುವ ಮೂಲಕ ನಾಡೋಜ ಡಾ.ಕಮಲಾ ಹಂಪನಾ ಅಪರೂಪದ ಸ್ತ್ರೀ ಸಾಹಿತ್ಯರತ್ನ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ದಾವಣಗೆರೆಯಲ್ಲಿ ಬಣ್ಣಿಸಿದ್ದಾರೆ.
2 ದಶಕಗಳ ಬಳಿಕ ವಿದ್ಯುತ್ ತಂತಿ ಕಳ್ಳನ ಬಂಧನ
ಕೆಇಬಿ ವಿದ್ಯುತ್ ಕಂಬದಲ್ಲಿದ್ದ ₹45 ಸಾವಿರ ಮೌಲ್ಯದ 60 ಕೆಜಿ ಅಲ್ಯುಮಿನಿಯಮ ವೈಯರ್ ಕಳವು ಮಾಡಿದ್ದ ಆರೋಪಿಯನ್ನು ಬರೋಬ್ಬರಿ 2 ದಶಕಗಳ ನಂತರ ಬಂಧಿಸುವಲ್ಲಿ ಹರಿಹರ ಪೊಲೀಸರು ಯಶಸ್ವಿಯಾಗಿದ್ದಾರೆ.
ಹೊಸ ಪಡಿತರ ಚೀಟಿ ವಿತರಿಸಿ, ತಿದ್ದುಪಡಿಗೆ ಅವಕಾಶ ನೀಡಿ: ಗುಮ್ಮನೂರು ಬಸವರಾಜ
ಹೊಸದಾಗಿ ಪಡಿತರ ಚೀಟಿ ವಿತರಣೆ, ಹಳೆಯ ಪಡಿತರ ಚೀಟಿಗಳ ತಿದ್ದುಪಡಿ, ಹೊಸದಾಗಿ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ದಾವಣಗೆರೆ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.
ಪ್ರತಿ ಸೋಮವಾರ ಅಧಿಕಾರಿಗಳು ಜನರ ಕುಂದುಕೊರತೆ ಆಲಿಸಬೇಕು: ಶಾಸಕ ಬಸವರಾಜು
ಚನ್ನಗಿರಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರವನ್ನು ಕೊಡಿಸುವ ಉದ್ದೇಶದಿಂದ ಜನತಾದರ್ಶನ ಕಾರ್ಯಕ್ರಮಗಳನ್ನು ಕ್ಷೇತ್ರದ ಪ್ರತಿ ಗ್ರಾಮಮಟ್ಟದಲ್ಲಿಯೂ ನಡೆಸಲಾಗುತ್ತಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.
  • < previous
  • 1
  • ...
  • 405
  • 406
  • 407
  • 408
  • 409
  • 410
  • 411
  • 412
  • 413
  • ...
  • 585
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved