ವರ್ಷದ 365 ದಿನವೂ ಹಗಲು- ಇರುಳೆನ್ನದೇ ಕಾರ್ಯನಿರ್ವಹಿಸುವ ಪೊಲೀಸ್ ಅಧಿಕಾರಿ, ಸಿಬ್ಬಂದಿ ನ್ಯಾಯ, ರಕ್ಷಣೆ ಬಯಸಿ ಬಂದ ಜನರ ಸಮಸ್ಯೆಗಳನ್ನು ಸಮಾಧಾನದಿಂದ ಆಲಿಸುವ ಮೂಲಕ, ಅವರಿಗೆ ಇನ್ನಷ್ಟು ಹತ್ತಿರವಾಗಬೇಕು ಎಂದು ಸಿ.ಎನ್. ಬಸವರಾಜಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಚನ್ನಗಿರಿ ಪಟ್ಟಣದ ಸಂತೆ ಮೈದಾನದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸಲ್ಪಡುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಪಕ್ಕದ ಕೋಳಿ ಅಂಗಡಿಗಳಿಂದ ಪರಿಸರ ಕಲುಷಿತಗೊಳ್ಳುತ್ತಿದೆ.