• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೇಣುಕಾಚಾರ್ಯ ಮತ್ತವರ ತಂಡ ಬೆಳೆಸಿದ್ದೇ ರಾಜ್ಯಾಧ್ಯಕ್ಷ ವಿಜಯೇಂದ್ರ: ಶಾಸಕ ಹರೀಶ್ ಆರೋಪ
ರೇಣುಕಾಚಾರ್ಯ ಮತ್ತು ತಂಡವನ್ನು ಬೆಳೆಸಿ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ವಿರುದ್ಧ ಎತ್ತಿ ಕಟ್ಟಿದ್ದೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಂದು ಹರಿಹರ ಕ್ಷೇತ್ರ ಶಾಸಕ ಬಿ.ಪಿ.ಹರೀಶ ಆರೋಪಿಸಿದ್ದಾರೆ.
ಪ್ರಾಚೀನ ಸಂಪ್ರದಾಯ ಅಮೂಲ್ಯ ಕೊಡುಗೆ ಯೋಗ
ಯೋಗವು ನಮ್ಮ ಪ್ರಾಚೀನ ಸಂಪ್ರದಾಯದಿಂದ ಬಂದ ಅಮೂಲ್ಯ ಕೊಡುಗೆಯಾಗಿದೆ. ಯೋಗವು ಮನಸ್ಸು ಮತ್ತು ದೇಹ, ಆಲೋಚನೆ ಮತ್ತು ಕ್ರಿಯೆಯ ಏಕತೆಯನ್ನು ಒಳಗೊಂಡಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ದಾವಣಗೆರೆಯಲ್ಲಿ ಹೇಳಿದ್ದಾರೆ.
ಆಡಳಿತ ವೈಫಲ್ಯ ಖಂಡಿಸಿ ಪಾಲಿಕೆ ಕಚೇರಿಗೆ ಬಿಜೆಪಿ ಮುತ್ತಿಗೆ
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಆಸ್ತಿ ತೆರಿಗೆ ಹೆಚ್ಚಳ, ನಿಯಮಬಾಹಿರವಾಗಿ ಜಲಸಿರಿ ಬಿಲ್ ನೀಡುತ್ತಿರುವುದು, ಮಿತಿಮೀರಿದ ಭ್ರಷ್ಟಾಚಾರ ಖಂಡಿಸಿ ವಿಪಕ್ಷ ಬಿಜೆಪಿ ಸದಸ್ಯರು ಸೋಮವಾರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಮಹಿಳೆ ಸೇರಿ ಇಬ್ಬರು ರೈತರು ಆತ್ಮಹತ್ಯೆ
ಪ್ರತ್ಯೇಕ ಪ್ರಕರಣಗಳಲ್ಲಿ ಸಾಲದ ಶೂಲಕ್ಕೆ ಹೆದರಿ ಓರ್ವ ರೈತ ಮಹಿಳೆ ಸೇರಿದಂತೆ ಇಬ್ಬರು ರೈತರು ಒಂದೇ ದಿನ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ವರದಿಯಾಗಿದೆ.
ಡಾ.ಪ್ರಭಾ ಕನ್ನಡದಲ್ಲಿ ಪ್ರಮಾಣ ವಚನ: ದಾವಣಗೆರೆಯಲ್ಲಿ ಸಂಭ್ರಮ
ದಾವಣಗೆರೆ ಲೋಕಸಭಾ ಕ್ಷೇತ್ರದ ಪ್ರಥಮ ಮಹಿಳಾ ಸಂಸದೆಯಾಗಿ ಇತಿಹಾಸ ರಚಿಸಿದ ಡಾ.ಪ್ರಭಾ ಮಲ್ಲಿಕಾರ್ಜುನ ದೇಶದ ಶಕ್ತಿ ಕೇಂದ್ರದ ಮೆಟ್ಟಿಲುಗಳಿಗೆ ತಲೆ ಹಚ್ಚಿ ನಮಸ್ಕರಿಸಿ, ತಮ್ಮನ್ನು ಆಯ್ಕೆ ಮಾಡಿ ಕಳಿಸಿದ ಕ್ಷೇತ್ರದ ಮತದಾರರಿಗೆ ಮನದಲ್ಲೇ ಕೃತಜ್ಞತೆ ಸಲ್ಲಿಸಿದರು. ಜೊತೆಗೆ ಸಂಸದರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಂಸತ್ತಿನಲ್ಲಿ ಮಾದರಿ ಹೆಜ್ಜೆ ಗುರುತು ದಾಖಲಿಸಿದರು.
ಸಸಿಗಳನ್ನು ನೆಟ್ಟರೆ ಸಾಲದು, ಪೋಷಿಸಬೇಕು: ಗೋಪಾಲಗೌಡ ಸಲಹೆ
ಸಸಿಗಳನ್ನು ನೆಡುವುದಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ನೆಟ್ಟ ಸಸಿಗಳನ್ನು ಸೂಕ್ತ ರೀತಿಯಲ್ಲಿ ಪೋಷಣೆ ಮಾಡುವ ಜವಾಬ್ದಾರಿಯೂ ನಮ್ಮದಾಗಬೇಕು ಎಂದು ಕರುನಾಡ ಕನ್ನಡ ಸೇನೆ ಅಧ್ಯಕ್ಷ, ಪರಿಸರಪ್ರೇಮಿ ಕೆ.ಟಿ. ಗೋಪಾಲಗೌಡ ದಾವಣಗೆರೆಯಲ್ಲಿ ಹೇಳಿದರು.
ಅಂಗಾಂಗಗಳ ಶಕ್ತಿ, ಮಾನಸಿಕ ಏಕಾಗ್ರತೆಗೆ ಯೋಗ ಮದ್ದು: ಡಾ.ಶಾಂತಲಿಂಗ ಶ್ರೀಗಳು
ನಾಲಿಗೆಯ ಕ್ಷಣಿಕ ರುಚಿ ಆಸೆಗಾಗಿ ಜನತೆ ದೇಹಕ್ಕೆ ಬೇಡವಾದ ಆಹಾರ ಪದಾರ್ಥಗಳನ್ನು ಸೇವಿಸುವ ಮೂಲಕ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ದೈಹಿಕ ಹಾಗೂ ಮಾನಸಿಕವಾಗಿ ಕುಗ್ಗುತ್ತಿದ್ದಾರೆ ಎಂದು ಕಣ್ವಕುಪ್ಪಿ ಗವಿಮಠದ ಡಾ.ಶಾಂತಲಿಂಗ ಶಿವಾಚಾರ್ಯ ಶ್ರೀ ದಾವಣಗೆರೆಯಲ್ಲಿ ನುಡಿದಿದ್ದಾರೆ.
ಬೆಲೆ ಏರಿಕೆ ನೀತಿಯಿಂದ ಜನರ ಬದುಕು ದುಸ್ತರ
ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಹರಿಹರ ತಾಲೂಕು ಬಿಜೆಪಿ ವತಿಯಿಂದ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ಮಾಡುವ ಮೂಲಕ ಪ್ರತಿಭಟನೆ ಮಾಡಿದರು.
38 ವರ್ಷ ನಂತರ ಟ್ರಾನ್ಸಿಸ್ಟರ್ ರೇಡಿಯೋ ಕೇಸ್‌ ಮುಕ್ತಾಯ!
ಮನೆಯ ಹಿಂಬಾಗಿಲು ಒಡೆದು ಸ್ಟ್ಯಾಂಡ್‌ನಲ್ಲಿ ಇಟ್ಟಿದ್ದ ₹250 ಮೌಲ್ಯದ ಟ್ರಾನ್ಸಿಸ್ಟರ್ ರೇಡಿಯೋ ಕಳವು ಮಾಡಿದ್ದ ಪ್ರಕರಣವನ್ನು ಆರೋಪಿ ಮೃತಪಟ್ಟಿದ್ದಾನೆ ಎಂಬ ಹಿನ್ನೆಲೆ 38 ವರ್ಷದ ನಂತರ ಪೊಲೀಸ್ ಇಲಾಖೆ ಪ್ರಕರಣ ಮುಕ್ತಾಯಗೊಳಿಸಿದೆ.
ಉತ್ತಮ ಆರೋಗ್ಯಕ್ಕೆ ಯೋಗ ಸಹಕಾರಿ: ಗೌಡರ ಚನ್ನಬಸಪ್ಪ
ಯೋಗ ಎನ್ನುವುದು ಪುರಾತನ ಕಾಲದಿಂದ ಬಂದಿರುವ ಒಂದು ಕಲೆ. ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಯಾವುದೇ ರೀತಿಯ ಕಾಯಿಲೆಗಳು ಸುಳಿಯುವುದಿಲ್ಲ ಎಂದು ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಧರ್ಮದರ್ಶಿ ಗೌಡರ ಚನ್ನಬಸಪ್ಪ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
  • < previous
  • 1
  • ...
  • 406
  • 407
  • 408
  • 409
  • 410
  • 411
  • 412
  • 413
  • 414
  • ...
  • 585
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved