• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಚಾರ ನಿಯಮ ಉಲ್ಲಂಘನೆ: ವಿವಿಧೆಡೆ ಪೊಲೀಸರ ಕಾರ್ಯಾಚರಣೆ
ಸಂಚಾರ ನಿಯಮ ಉಲ್ಲಂಘಿಸುವ ದ್ವಿಚಕ್ರ ವಾಹನ, ಆಟೋ, ಕಾರು ಸೇರಿದಂತೆ ವಿವಿಧ ಬಹುಚಕ್ರ ವಾಹನಗಳ ವಿರುದ್ಧ ನಗರದ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡರು.
ಎಸ್‌.ಎ.ರವೀಂದ್ರನಾಥ್‌ ದಕ್ಷಿಣ ಕ್ಷೇತ್ರದಲ್ಲೇಕೆ ಸ್ಪರ್ಧಿಸಲಿಲ್ಲ?
ಜಿಲ್ಲೆಯಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದು ನಾನು ಎನ್ನುವ ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ಬದಲಿಗೆ ದಕ್ಷಿಣ ಕ್ಷೇತ್ರದಲ್ಲಿ ಏಕೆ ಸ್ಪರ್ಧೆ ಮಾಡಲಿಲ್ಲ ಎಂಬುದಕ್ಕೆ ಉತ್ತರ ನೀಡಬೇಕು ಎಂದು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್ ಒತ್ತಾಯಿಸಿದ್ದಾರೆ.
ದೇವನಾಯಕನಹಳ್ಳಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಪ್ರಕಾಶ್ ಆಯ್ಕೆ
ಹೊನ್ನಾಳಿ ಪಟ್ಟಣದ ದೇವನಾಯಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೈತ ಮುಖಂಡ ದಿಡಗೂರಿನ ಎ.ಜಿ. ಪ್ರಕಾಶ್ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.
ಒಬ್ಬರ ರಕ್ತದಾನದಿಂದ ಮೂವರ ಪ್ರಾಣ ಉಳಿಸಬಹುದು
ರಕ್ತದಾನದ ಪ್ರಾಥಮಿಕ ಗುರಿ ಒಂದು ಜೀವವನ್ನು ಉಳಿಸುವುದೇ ಆದರೂ, ರಕ್ತದಾನ ಮಾಡುವುದರಿಂದ ರಕ್ತದಾನಿಗಳಿಗೂ ಸಾಕಷ್ಟು ಪ್ರಯೋಜನಗಳಿವೆ ಎಂದು ಕಾಲೇಜಿನ ಉಪನ್ಯಾಸಕ ಎಂ.ಬಿ. ರೇವಣಸಿದ್ದಪ್ಪ ನ್ಯಾಮತಿಯಲ್ಲಿ ಹೇಳಿದ್ದಾರೆ.
ಕುಂಬಳೂರು ಗ್ರಾಮೀಣರ ಬದುಕಿಗೆ ಆಸರೆಯಾದ ನಾಲೆ ಕಾಮಗಾರಿ
ಮಳೆ ಇಲ್ಲದೇ, ಬೆಳೆಗಳು ಕೈ ಹಿಡಿಯದೇ ಕಂಗಾಲಾದ ಹೋಬಳಿಯ ಬಹುತೇಕ ಕೂಲಿಕಾರರಿಗೆ ಕೇಂದ್ರ ಸರ್ಕಾರದ ಮಹತ್ವದ "ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ " ಬದುಕಿನ ಬುತ್ತಿ ಒದಗಿಸಿದೆ.
ಪ್ರಧಾನಿಯೂ ಲೋಕಪಾಲ್‌ ವ್ಯಾಪ್ತಿಗೆ ಬರ್ತಾರೆ: ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ
ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಲೋಕಪಾಲ್ ಮತ್ತು ಲೋಕಾಯುಕ್ತರ ಕಾಯಿದೆ ಜಾರಿಗೆ ತರಲಾಗಿದೆ. ಈ ಕಾಯ್ಕೆಗೆ ಸಂಸತ್ತು ಅಂಗೀಕಾರ ನೀಡಿದ್ದು, ಸಾಮಾನ್ಯ ನೌಕರರಿಂದ ಹಿಡಿದು ಪ್ರಧಾನಿ ಸಹ ಲೋಕಪಾಲ್ ಪ್ಯಾಪ್ತಿಗೆ ಬರುತ್ತಾರೆ ಎಂದು ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಜಗಳೂರು ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಗೆ ಬೇಕಿದೆ ಶೀಘ್ರ ಚಿಕಿತ್ಸೆ!
ಸಮಾಜದ ಬಡಜನತೆಗೆ ಸರ್ಕಾರ ಆರೋಗ್ಯ ಸೇವೆಯನ್ನು ಒದಗಿಸಲು ಕೋಟ್ಯಂತರ ಹಣ ವೆಚ್ಚ ಮಾಡುತ್ತಿದೆ. ಆದರೆ, ಜಗಳೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಮರ್ಪಕ ವೈದ್ಯರಿಲ್ಲದೇ ಸಾರ್ವಜನಿಕ ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ರೋಗಿಗಳು ಪರದಾಡುವಂತ ಸ್ಥಿತಿ ಉದ್ಭವಿಸಿದೆ.
ಪ್ರಕೃತಿ ಸಂಪತ್ತು ರಕ್ಷಣೆ ಎಲ್ಲರ ಜವಾಬ್ದಾರಿ: ಪಾಂಡೋಮಟ್ಟಿ ಶ್ರೀ
ನಮ್ಮ ಸುತ್ತಮುತ್ತಲಿನ ಪರಿಸರ ಹಸಿರುಮಯವಾಗಿ ಇರಬೇಕಾದರೆ ಬಿಸಿಲು, ಮಳೆ, ಚಳಿಗಾಲ ಋತುಮಾನಗಳಿಗೆ ತಕ್ಕಂತೆ ಬರಬೇಕು. ಹಾಗಾದಲ್ಲಿ ಪ್ರಕೃತಿ ಸಂಪತ್ತು ಸಮೃದ್ಧವಾಗಿ ಇರಲಿದೆ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಗುರುಬಸವ ಮಹಾಸ್ವಾಮೀಜಿ ಚನ್ನಗಿರಿಯಲ್ಲಿ ನುಡಿದಿದ್ದಾರೆ.
ಶಿವಾನುಭವ ಗೋಷ್ಠಿಗಳಿಂದ ಉತ್ತಮ ಸಂಸ್ಕಾರ ಗಳಿಸಲು ಸಾಧ್ಯ: ಶ್ರೀಗಳು
ಚನ್ನಗಿರಿ ಪಟ್ಟಣದ ಕಲ್ಲುಸಾಗರ ಬೀದಿಯ ಹಿರೇಮಠದಲ್ಲಿ ಶನಿವಾರ ಸಂಜೆ ಭೂಮಿ ಪೂರ್ಣಿಮೆಯ ನಿಮಿತ್ತವಾಗಿ 154ನೇ ಶಿವಾನುಭವ ಗೋಷ್ಠಿಯನ್ನು ನಡೆಸಲಾಯಿತು. ಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀ ಮಠದ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿ ಆಶೀರ್ವಚನ ನೀಡಿದರು.
ಪ್ರತಿನಿತ್ಯ ಯೋಗಾಸನ ಮುಖ್ಯ: ಡಾ.ರಾಘವೇಂದ್ರ ದುರ್ಗೋಜಿ
ದೈನಂದಿನ ಬದುಕಿನಲ್ಲಿ ನಿತ್ಯವೂ ಒತ್ತಡದ ವಾತಾವರಣವಿದ್ದು, ಸದೃಢ ಆರೋಗ್ಯ ಹೊಂದುವುದು ಮರೆತು ಬಿಟ್ಟಿದ್ದೇವೆ. ಈ ಒತ್ತಡದ ಜೀವನ ಶೈಲಿಯಿಂದ ಹೊರಬರಲು ದಿನನಿತ್ಯ ಯೋಗಾಭ್ಯಾಸ ಮಾಡುವುದು ಮುಖ್ಯವಾಗಿದೆ. ಅನಾರೋಗ್ಯ ಸಮಸ್ಯೆಗಳಿಗೆ ಯೋಗ, ಧ್ಯಾನ, ಪ್ರಾಣಾಯಾಮ ಸರಿಯಾದ ಮಾರ್ಗ ಎಂದು ಹರಿಹರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ತುರ್ತು ಅಪಘಾತ ಚಿಕಿತ್ಸಾ ವಿಭಾಗದ ಪ್ರಸಿದ್ಧ ವೈದ್ಯಾಧಿಕಾರಿ ಡಾ.ರಾಘವೇಂದ್ರ ದುರ್ಗೋಜಿ ಅಭಿಪ್ರಾಯಪಟ್ಟಿದ್ದಾರೆ.
  • < previous
  • 1
  • ...
  • 407
  • 408
  • 409
  • 410
  • 411
  • 412
  • 413
  • 414
  • 415
  • ...
  • 585
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved