• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಮ್ರಾಣಿ ಏತ ನೀರಾವರಿ ಸಮಸ್ಯೆಗಳ ಚರ್ಚೆಗೆ ಶೀಘ್ರ ಸಭೆ
ರಾಜ್ಯದಲ್ಲಿಯೇ ಯಶಸ್ವಿ ನೀರಾವರಿ ಯೋಜನೆಯಾಗಿದ್ದ ಉಬ್ರಾಣಿ- ಅಮೃತಾಪುರ ಏತನೀರಾವರಿ ಯೋಜನೆ ಪ್ರಾರಂಭದ ದಿನಗಳಲ್ಲಿ ಎಲ್ಲ ಕೆರೆಗಳಿಗೂ ಸಮರ್ಪಕ ನೀರು ಹರಿಯುತ್ತಿತ್ತು. ಬರಬರುತ್ತಾ ಈ ಭಾಗದ ರೈತರ ಸ್ವಾರ್ಥದಿಂದ ಹದಗೆಡುತ್ತಿದೆ. ತಾಂತ್ರಿಕ ತೊಂದರೆ ಮತ್ತು ರೈತರೇ ಸೃಷ್ಠಿ ಮಾಡಿಕೊಂಡಿರುವ ತೊಂದರೆಗಳಿಂದ ಈ ಯೋಜನೆಯ ಕೆರೆಗಳಿಗೆ ನೀರು ತುಂಬುತ್ತಿಲ್ಲ ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಜಗದ್ಗುರು ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಚನ್ನಗಿರಿಯಲ್ಲಿ ನುಡಿದಿದ್ದಾರೆ.
ಇಂದಿರಾ ಕ್ಯಾಂಟೀನ್‌ಗೆ ಶಾಲೆ ಕಟ್ಟಡ ಧ್ವಂಸ: ಪ್ರತಿಭಟನೆ
ಮಲೇಬೆನ್ನೂರು ಪಟ್ಟಣದ ಪುರಸಭೆ ಎದುರು ಇರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಶಿಥಿಲ ಕಟ್ಟಡ ತೆರವು ಕಾರ್ಯಾಚರಣೆ ಖಂಡಿಸಿ ಎಸ್‌ಡಿಎಂಸಿ ಸದಸ್ಯರು, ಹಳೇ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ವ್ಯಾಪಕ ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು.
ಮಕ್ಕಳಲ್ಲಿ ಸಂಸ್ಕೃತಿ, ಸಂಸ್ಕಾರ, ಸದ್ಗುಣ ಬಿತ್ತಬೇಕು: ಬಕ್ಕಪ್ಪ
ಮಕ್ಕಳಲ್ಲಿ ಹೃದಯ ಶ್ರೀಮಂತಿಕೆ, ಧಾರ್ಮಿಕ ಶ್ರೀಮಂತಿಕೆ, ಸಾಹಿತ್ಯಿಕ ಶ್ರೀಮಂತಿಕೆ ಬಿತ್ತುವ ಮೂಲಕ ನಾಡಿನ ಆಸ್ತಿಯಾಗಿ ಬೆಳೆಸುವ ಹೊಣೆಗಾರಿಕೆ ಪ್ರತಿ ಮನೆಯಿಂದ, ಪ್ರತಿಯೊಬ್ಬ ಪಾಲಕರಿಂದಲೂ ಆಗಬೇಕು ಎಂದು ಶ್ರೀ ಜಗದ್ಗುರು ಜಯವಿಭವ ವಿದ್ಯಾಸಂಸ್ಥೆ ನಿವೃತ್ತ ಕಾರ್ಯದರ್ಶಿ ಎಂ.ಕೆ.ಬಕ್ಕಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮೆಕ್ಕೆಜೋಳ ಬೆಳೆಗೆ ಲದ್ದಿಹುಳು ಕಾಟ: ಹತೋಟಿ ಕ್ರಮಗಳು
ಮುಂಗಾರು ಹಂಗಾಮಿನಲ್ಲಿ ಮುಸುಕಿನ ಜೋಳವು ಪ್ರಮುಖ ಬೆಳೆಯಾಗಿದ್ದು, ಉತ್ತಮ ಮಳೆಯಾಗಿದ್ದರಿಂದ ಜಿಲ್ಲಾದ್ಯಂತ ರೈತರು ಮೆಕ್ಕೆಜೋಳ ಬಿತ್ತನೆ ಮಾಡಿದ್ದಾರೆ. ಬಿತ್ತನೆಯಿಂದ ಹಿಡಿದು 15ರಿಂದ 20 ದಿನಗಳಲ್ಲಿ ಮೆಕ್ಕೆಜೋಳ ಬೆಳೆ ಮೊಳಕೆಯೊಡೆದು ಸಸಿಯಾಗುವುದು. ಈ ಹಿನ್ನೆಲೆ ಕೆಲ ರೈತರ ತಾಕುಗಳಿಗೆ ಕೃಷಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಬೆಳೆ ಗುಣಮಟ್ಟ ಪರಿಶೀಲಿಸಿದರು.
ಬಿಸಿಯೂಟ ನೌಕರರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಿ
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಡುಗೆ ತಯಾರಿಸುವ ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲು ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ವತಿಯಿಂದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಸೋಲಿಗೆ ಸಿದ್ದೇಶ್ವರ ಟೀಂ ಕಾರಣ
ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ನೇತೃತ್ವದ ದಾವಣಗೆರೆ ಬಾಯ್ಸ್‌ ಟೀಂ ಸ್ವಯಂಕೃತಾಪರಾಧ ಕಾರಣವೇ ಹೊರತು, ಬೇರೆ ಯಾರೂ ಅಲ್ಲ ಎಂದು ಕ್ಷೇತ್ರದ ವಿವಿಧ ತಾಲೂಕುಗಳ ಬಿಜೆಪಿ ಮುಖಂಡರು, ಕಾರ್ಯಕರ್ತರು ದಾವಣಗೆರೆಯಲ್ಲಿ ತಿರುಗೇಟು ನೀಡಿದ್ದಾರೆ.
ಚನ್ನಗಿರಿಯಲ್ಲಿ ಇಸ್ಪೀಟ್: ₹5.54 ಲಕ್ಷ ವಶ, 15 ಬಂಧನ
ಚನ್ನಗಿರಿ ತಾಲೂಕಿನ ಹೆಬ್ಬಳಗೆರೆ ಗ್ರಾಮದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಶನಿವಾರ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ಪೊಲೀಸರು ದಾಳಿ ನಡೆಸಿ, ₹5.54 ಲಕ್ಷ ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂಧನ ಬೆಲೆ ಹೆಚ್ಚಳದಿಂದ ಜನರಿಗೆ ಆರ್ಥಿಕ ಹೊರೆ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗದೇ ಆರ್ಥಿಕ ಸಂಕಷ್ಠಕ್ಕೆ ಒಳಗಾದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್‌ಗೆ ಪೆಟ್ರೋಲ್‌ ₹೩.೭ ಮತ್ತು ಡೀಸೆಲ್ ₹೩.೯ರಷ್ಟು ಬೆಲೆ ಏರಿಸಿದೆ. ಈ ಮೂಲಕ ರೈತರು ಸೇರಿದಂತೆ ಜನಸಾಮಾನ್ಯರಿಗೆ ಆರ್ಥಿಕ ಹೊರೆ ಹೊರಿಸಿದೆ ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೊಂದಲ ಸರಿಪಡಿಸದ ಎನ್‌ಟಿಎದಿಂದ ಸುಪ್ರೀಂ ಕೋರ್ಟ್‌ ಆದೇಶ ಸ್ಪಷ್ಟ ಉಲ್ಲಂಘನೆ
ನೀಟ್ ಪರೀಕ್ಷಾ ಅಕ್ರಮದ ತನಿಖೆಗೆ ಸುಪ್ರೀಂ ಕೋರ್ಟ್‌ ಮಧ್ಯ ಪ್ರವೇಶಿಸಿ, ಶೇ.0.001ರಷ್ಟು ಗೊಂದಲವಿದ್ದರೂ ಸರಿಪಡಿಸುವಂತೆ ಎನ್‌ಟಿಎಗೆ ಆದೇಶಿಸಿದೆ. ಆದರೂ, ಯಾವುದೇ ಕ್ರಮ ಕೈಗೊಳ್ಳದ ಎನ್‌ಟಿಎ ಅಸಡ್ಡೆ ಖಂಡಿಸಿ ನಗರದಲ್ಲಿ ಶುಕ್ರವಾರ ಜಿಲ್ಲಾ ಎನ್ಎಸ್‌ಯುಐ ವತಿಯಿಂದ ಪ್ರತಿಭಟನೆ ನಡೆಯಿತು.
22 ಕೆರೆಗಳಿಗೆ ನೀರು ತುಂಬಿಸಲು ನಿಗಾ ವಹಿಸಿ: ಬಸವಂತಪ್ಪ
ಈ ಬಾರಿ ಮುಂಗಾರು ಮಳೆ ಸಮೃದ್ಧಿಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿರುವುದರಿಂದ 22 ಕೆರೆಗಳನ್ನು ತುಂಬಿಸುವ ರಾಜನಹಳ್ಳಿ ಏತ ನೀರಾವರಿ ಯೋಜನೆ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಮತ್ತು ನಿರ್ವಹಣೆ ಮಾಡುವ ಗುತ್ತಿಗೆದಾರರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.ಎಸ್. ಬಸವಂತಪ್ಪ ಸೂಚನೆ ನೀಡಿದ್ದಾರೆ.
  • < previous
  • 1
  • ...
  • 408
  • 409
  • 410
  • 411
  • 412
  • 413
  • 414
  • 415
  • 416
  • ...
  • 585
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved