• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಸೋಲಿಗೆ ರವೀಂದ್ರನಾಥ್‌, ರೇಣು ತಂಡವೇ ಕಾರಣ
ಬಿಜೆಪಿ ಭದ್ರಕೋಟೆ ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ನಾವು ಕಳೆದುಕೊಳ್ಳುವುದಕ್ಕೆ ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಎಸ್.ಎ.ರವೀಂದ್ರನಾಥ ನೇತೃತ್ವದ ಸ್ವಯಂ ಘೋಷಿತ ಲಗಾನ್ ಟೀಂ, ಡೆಲ್ಲಿ ಬಾಯ್ಸ್‌ ತಂಡದ ಪೂರ್ವ ನಿರ್ಧಾರಿತ ಕುತಂತ್ರವೇ ಕಾರಣ ಎಂದು ಪಕ್ಷದ ಮಾಜಿ ಶಾಸಕರು, ಹಿರಿಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಹೊನ್ನಾಳಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಕೆ.ತಿಮ್ಮೇಶಪ್ಪ ಆರುಂಡಿ
ಹೊನ್ನಾಳಿ ಪಟ್ಟಣದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಯಮಿತ ನೂತನ ಅಧ್ಯಕ್ಷರಾಗಿ ಕೆ.ತಿಮ್ಮೇಶಪ್ಪ ಆರುಂಡಿ ಆವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಚಾರ ನಿಯಮಗಳ ಪಾಲನೆ ಜನಜಾಗೃತಿ ಕಾರ್ಯಕ್ರಮ
ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಎಂ.ಸಂತೋಷ, ಜಿ.ಮಂಜುನಾಥ, ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಮಾರ್ಗದರ್ಶನದಲ್ಲಿ ಸಂಚಾರಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡಗಳು ನಗರದ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಸಂಚಾರ ನಿಯಮಗಳ ಪಾಲನೆ ಬಗ್ಗೆ ಅರಿವು ಮೂಡಿಸಿದರು.
ಸವಳಂಗ ಗ್ರಾಪಂ ಅಧ್ಯಕ್ಷರಾಗಿ ಗಿರೀಶ್‌ ಪಾಟೀಲ್‌ ಆಯ್ಕೆ
ನ್ಯಾಮತಿ ತಾಲೂಕಿನ ಸವಳಂಗ ಗ್ರಾಮ ಪಂಚಾಯಿತಿ ಅಧ್ಯಕ್ಷರ ಆಯ್ಕೆಗೆ ಲಾಟರಿ ಮೂಲಕ ಚುನಾವಣೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಗಿರೀಶ್‌ ಪಾಟೀಲ್‌ ಆಯ್ಕೆಯಾಗಿದ್ದಾರೆ.
ಸಮಾಜ ಸೇವೆಯಿಂದ ಸಾರ್ಥಕ ಜೀವನ ಸಾಧ್ಯ: ಸನ್ನಿ ರಾಜಮನೆ
ದುಡಿಮೆ ಮಾಡಿದ ಲಾಭಾಂಶದಲ್ಲಿ ದಾನ ಮಾಡುವ ಪ್ರವೃತ್ತಿಯನ್ನು ಹೊಂದಿದ್ದರೆ ದೇವರು ಹೆಚ್ಚಿನ ಪ್ರತಿಫಲವನ್ನು ನೀಡುತ್ತಾನೆ ಎಂದು ರಾಜಮನೆ ಫೌಂಡೇಷನ್ ಸ್ಥಾಪಕ ತಣಿಗೆರೆಯ ಸನ್ನಿ ಆರ್. ರಾಜಮನೆ ಅಭಿಪ್ರಾಯಪಟ್ಟರು.
ನೊಣಗಳ ಕಾಟಕ್ಕೆ ಹೆಬ್ಬಾಳ್‌ ಗ್ರಾಮಸ್ಥರು ಹೈರಾಣ
ದಾವಣಗೆರೆ ತಾಲೂಕಿನ ಹೆಬ್ಬಾಳ್‌ನಲ್ಲಿ ಕೋಳಿ ಫಾರಂ ತ್ಯಾಜ್ಯಗಳಿಂದಾಗಿ ನೊಣಗಳ ಸಂತತಿ ಮಿತಿಮೀರಿ ಹೆಚ್ಚಾಗಿದೆ. ಎಷ್ಟೆಂದರೆ, ಹಸುಗೂಸಿಗೆ ಎದೆಹಾಲು ಉಣಿಸುವುದಕ್ಕೂ ತಾಯಂದಿರು ಹಿಂದೇಟು ಹಾಕುವಂಥ ದುಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರು, ತಿನ್ನುವ ಆಹಾರ, ಹಣ್ಣು ಹಂಪಲು ಎಲ್ಲವನ್ನೂ ದುಬಾರಿ ಚಿನ್ನಕ್ಕಿಂತ ಸುರಕ್ಷಿತವಾಗಿ ಇಡಬೇಕಾದ ಪೀಕಲಾಟ, ದುಸ್ಥಿತಿಗೆ ಹೆಬ್ಬಾಳ್‌ ಹಾಗೂ ಸುತ್ತಲಿನ ಗ್ರಾಮಗಳ ಜನತೆ ಸಿಲುಕಿದ್ದಾರೆ.
ದೇಶದಲ್ಲಿ ಹೆಣ್ಣಿಗೆ ದೇವತೆ ಸ್ಥಾನ: ಮುರಳೀಧರ ಸ್ವಾಮೀಜಿ
ನಮ್ಮ ಸಂಸ್ಕೃತಿಯು ತಾಯಿಯನ್ನು ಭೂಮಿಗೆ ಹೋಲಿಸುತ್ತದೆ. ಜನ್ಮ ನೀಡುವ ತಾಯಿ ಒಂದು ಹೆಣ್ಣಾಗಿ, ಅವ್ವ, ಅಕ್ಕ, ತಂಗಿ, ಅತ್ತೆ, ಅತ್ತಿಗೆ, ಸೊಸೆ, ಹೆಂಡತಿಯಾಗಿ ಮತ್ತು ಎಲ್ಲರಿಗೂ ಹಿತೈಷಿಯಾಗಿ ಜೀವನದ ಪ್ರತಿ ಹಂತದಲ್ಲೂ ಪಾತ್ರ ನಿರ್ವಹಿಸುತ್ತಾಳೆ. ಆದರೆ ಆಕೆಯನ್ನು ನಾವು ಎಷ್ಟು ಅರ್ಥ ಮಾಡಿಕೊಂಡಿದ್ದೇವೆ. ಅವಳಿಗೆ ಸಿಗಬೇಕಾದ ಗೌರವ, ಮನ್ನಣೆ,ಮತ್ತು ಪ್ರಾತಿನಿಧ್ಯವನ್ನು ಸರಿಸಮನಾಗಿ ನೀಡಿದ್ದೇವೆಯೇ ಎಂದು ಚಂದ್ರಗಿರಿ ಮಠದ ಶ್ರೀ ಮುರಳಿಧರ ಸ್ವಾಮೀಜಿ ಪ್ರಶ್ನಿಸಿದ್ದಾರೆ.
ಮಹಿಳಾ ಸಬಲೀಕರಣ ಯೋಗ ದಿನ ಉದ್ದೇಶ: ಪ್ರಕಾಶ್ ಹೆಬ್ಬಾರ್
ಮನುಷ್ಯನ ದೈಹಿಕ ಮತ್ತು ಬೌದ್ಧಿಕ ಆರೋಗ್ಯಕ್ಕಾಗಿ ನಿರಂತರ ಯೋಗಾಸನ ಅವಶ್ಯಕತೆ ಇದೆ. ಯೋಗದಿಂದ ಉತ್ತಮ ಆರೋಗ್ಯ ಪಡೆಯಬಹುದಾಗಿದೆ ಎಂದು ತಾಲೂಕು ಪತಂಜಲಿ ಯೋಗ ಸಮಿತಿ ಅಧ್ಯಕ್ಷ ಪ್ರಕಾಶ್ ಹೆಬ್ಬಾರ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಪ್ರಕೃತಿ ಸಂಪತ್ತು ಮಹತ್ವ ಅರಿತು ವೃಕ್ಷಗಳ ರಕ್ಷಿಸಬೇಕು: ಸದಾನಂದ ಸಲಹೆ
ಮಲೇಬೆನ್ನೂರು ಸಮೀಪದ ನಂದಿತಾವರೆ ಬಸವೇಶ್ವರ ಪ್ರೌಢಶಾಲೆ ಮತ್ತು ಕುಂಬಳೂರಿನ ಬಸವ ಗುರುಕುಲದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಎರಡೂ ಶಾಲೆಗಳ ಆವರಣದಲ್ಲಿ ೨೦೦ಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು.
ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ತಲೆತಗ್ಗಿಸುವ ವಿಚಾರ: ಸೈಯದ್
ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕಾರಣ ರದ್ದುಗೊಳಿಸಲಾಗಿದೆ. ಈ ಬೆಳವಣಿಗೆಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಈ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ನಿರ್ಧರಿಸಿರುವುದು ದೇಶವೇ ತಲೆತಗ್ಗಿಸುವ ವಿಚಾರ ಎಂದು ಅಖಿಲ ಭಾರತ ಕಾಂಗ್ರೆಸ್ ಯುವ ಘಟಕದ ರಾಷ್ಟ್ರೀಯ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಹೇಳಿದ್ದಾರೆ.
  • < previous
  • 1
  • ...
  • 410
  • 411
  • 412
  • 413
  • 414
  • 415
  • 416
  • 417
  • 418
  • ...
  • 585
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved