• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕದ್ದ ಎತ್ತುಗಳ ಸಾಗಿಸುತ್ತಿದ್ದ ಆರೋಪಿ ಬಂಧನ
₹90 ಸಾವಿರ ಬೆಲೆ ಬಾಳುವ ಎತ್ತುಗಳನ್ನು ಕಳವು ಮಾಡಿ, ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪಿಯನ್ನು ಬಸವಾಪಟ್ಟಣ ಕ್ರಾಸ್‌ ಬಳಿ ಹೊನ್ನಾಳಿ ಪೊಲೀಸರು ಬಂಧಿಸಿರುವ ಘಟನೆ ಸೋಮವಾರ ನಡೆದಿದೆ. ಮಹಮ್ಮದ್ ಆಸೀಫ್ (29) ಬಂಧಿತ ಆರೋಪಿಯಾಗಿದ್ದು, ತಾಲೂಕಿನ ಚೀಲಾಪುರ ಗ್ರಾಮ ನಿವಾಸಿಯಾಗಿದ್ದಾನೆ.
ಹರಿಹರ ಬಿಜೆಪಿ ಶಾಸಕ ವಿರುದ್ಧ ಮಾಡಾಳ್‌ ಮಲ್ಲಿಕಾರ್ಜುನ ವಾಗ್ದಾಳಿ
ಹರಿಹರ ಕ್ಷೇತ್ರ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಒಂದು ಕ್ರಿಮಿಯಾಗಿದ್ದು, ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡು ನನ್ನ ಹಾಗೂ ನನ್ನ ತಂದೆ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಚನ್ನಗಿರಿ ಬಿಜೆಪಿ ಯುವ ಮುಖಂಡ ಮಾಡಾಳ್ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲಾದ್ಯಂತ ತ್ಯಾಗ, ಬಲಿದಾನ ಸಂಕೇತ ಬಕ್ರೀದ್ ಸಂಭ್ರಮ
ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲಾದ್ಯಂತ ಸೋಮವಾರ ಮುಸ್ಲಿಂ ಧರ್ಮೀಯರು ಶ್ರದ್ಧಾ-ಭಕ್ತಿಯಿಂದ ಆಚರಿಸಿದರು. ದಾವಣಗೆರೆ ನಗರದ ವಿವಿಧ ಈದ್ಗಾ ಮೈದಾನಗಳಲ್ಲಿ ಪುಟ್ಟ ಮಕ್ಕಳಿಂದ ಹಿರಿಯ ನಾಗರಿಕರವರೆಗೆ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯಗಳ ವಿನಿಮಯ ಮಾಡಿಕೊಂಡರು.
ಚುನಾವಣೆ ಸೋತ ಸಿದ್ದೇಶ್ವರ್‌ಗೆ ಆತಂಕ ಬೇಡ: ರವೀಂದ್ರನಾಥ್‌ ಸಲಹೆ
ಲೋಕಸಭೆ ಚುನಾವಣೆಯಲ್ಲಿ ಸೋತಿದ್ದಕ್ಕೆ ಮಾನಸಿಕ ಸ್ಥಿಮಿತ ಕಳೆದುಕೊಂಡ ಮಾಜಿ ಸಂಸದರು ಯಾವುದಾದರೂ ದೊಡ್ಡ ಆಲದ ಮರದ ಕೆಳಗೆ ಕುಳಿತು, ಜ್ಞಾನೋದಯ ಮಾಡಿಕೊಂಡು ಬರಲಿ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಅವರು ಜಿ.ಎಂ.ಸಿದ್ದೇಶ್ವರ್‌ಗೆ ಸಲಹೆ ನೀಡಿದ್ದಾರೆ.
ಆತ್ಮಸ್ಥೈರ್ಯ, ನಾಯಕತ್ವ ಗುಣ ಬೆಳೆಸೋದೇ ಶಿಕ್ಷಣ ಗುರಿಯಾಗಿರಲಿ
ಶಿಕ್ಷಣದಲ್ಲಿ ಅತಿ ಹೆಚ್ಚು ಅಂಕಗಳ ಗಳಿಸುವುದೇ ಮುಖ್ಯ ಮಾನದಂಡ ಆಗದೇ, ಮಕ್ಕಳಲ್ಲಿ ಉತ್ತಮ ಆತ್ಮವಿಶ್ವಾಸ, ಆತ್ಮಸ್ಥೈರ್ಯ, ನಾಯಕತ್ವ ಗುಣ, ಸಮಾಜಮುಖಿ ಸೇವಾ ಮನೋಧರ್ಮ ಮೂಡಿಸುವುದೇ ಶಿಕ್ಷಣದ ಗುರಿಯಾಗಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ದಾವಣಗೆರೆಯಲ್ಲಿ ಹೇಳಿದ್ದಾರೆ.
ಬದುಕಿನಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳಿ: ಬಸವಂತಪ್ಪ
ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಶಿಬಿರಾರ್ಥಿಗಳು ಭಾಗವಹಿಸುವ ಮೂಲಕ ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವುದರೊಂದಿಗೆ ಶಿಸ್ತು, ಭಾತೃತ್ವ, ಸಂಯಮ, ಸಮಯಪ್ರಜ್ಞೆ ಹಾಗೂ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಶಾಸಕ ಶಾಮನೂರು ಶಿವಶಂಕರಪ್ಪಗೆ ಅಭಿನಂದನೆಗಳ ಮಹಾಪೂರ
ದಾವಣಗೆರೆ ಲೋಕಸಭೆ ಕ್ಷೇತ್ರವನ್ನು ಗೆದ್ದು ಕೊಟ್ಟ ಕಿರಿಯ ಸೊಸೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಕ್ಷೇತ್ರದ ಪ್ರಥಮ ಮಹಿಳಾ ಸಂಸದೆ ಎನಿಸಿದ ಸಂಭ್ರಮ ಕಂಡ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ಈಗ ತಾವು 94ನೇ ಸಂವತ್ಸರಕ್ಕೆ ಕಾಲಿಟ್ಟ ಮಹಾಸಂಭ್ರಮ.
ಪ್ರತಿಭೆ ಪ್ರೋತ್ಸಾಹಿಸುವ ಸಂತ್ಸಪ್ರದಾಯ ಹೆಚ್ಚಳ ಸ್ವಾಗತಾರ್ಹ
ಪ್ರತಿಭಾವಂತ ವಿದ್ಯಾರ್ಥಿ, ಯುವಜನರನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸ ಹಿಂದೆಲ್ಲಾ ತುಂಬಾ ಕಡಿಮೆ ಇತ್ತು. ಈಗ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಸಂತ್ಸಪ್ರದಾಯ ಹೆಚ್ಚುತ್ತಿದೆ. ಇಂತಹ ಅವಕಾಶ ಸದ್ಬಳಕೆ ಮಾಡಿಕೊಂಡು ಉನ್ನತ ಸಾಧನೆ ಮೆರೆಯಬೇಕು ಎಂದು ಹಿರಿಯ ಚುಟುಕು ಕವಿ ಎಚ್.ಡುಂಡಿರಾಜ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ನಲ್ಲಿ, ಪೈಪ್‌ಲೈನ್ ಅಳವಡಿಸುವ 8 ಕಾಮಗಾರಿಗೆ ಅನುಮೋದನೆ
ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಿರಿಯ ಎಂಜಿನಿಯರ್‌ಗಳ ಜವಾಬ್ದಾರಿಯಾಗಿದೆ. ಕಲುಷಿತ ನೀರು ಪೂರೈಕೆಯಾದಲ್ಲಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹೊನ್ನಾಳಿ ಪಟ್ಟಣದಲ್ಲಿ ನೇರಳೆ ಹಣ್ಣಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು...
ಮುಂಗಾರು ಹಂಗಾಮು ಆರಂಭ ಕಾಲದಲ್ಲಿ ನಗರ, ಪಟ್ಟಣಗಳ ಮಾರುಕಟ್ಟೆಯಲ್ಲಿ ಕಪ್ಪುದ್ರಾಕ್ಷಿಗೆ ಸರಿಸಮನಾಗಿ ಹಣ್ಣುಪ್ರಿಯರ ಕಣ್ಣು ಸೆಳೆಯುವುದು ನೇರಳೆ ಹಣ್ಣು. ಹಳ್ಳಿಗಳಲ್ಲಾದರೆ ಮಕ್ಕಳು, ಯುವಜನರು ನೇರಳೆ ಮರಗಳನ್ನು ಹುಡುಕಿ, ಗದ್ದೆ, ಹೊಲ, ತೋಟಗಳಿಗೆ ತೆರಳಿ ತರುವಂಥ ರುಚಿಕರ ಹಣ್ಣಿದು.
  • < previous
  • 1
  • ...
  • 414
  • 415
  • 416
  • 417
  • 418
  • 419
  • 420
  • 421
  • 422
  • ...
  • 585
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved