• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊನ್ನಾಳಿಯಲ್ಲಿ ಮಾದಿಗ ದಂಡೋರ ಸಮಿತಿ ವಿಜಯೋತ್ಸವ
ಸುಪ್ರೀಂ ಕೋರ್ಟ್ ಸಂವಿಧಾನ ಪೀಠವು ರಾಜ್ಯಗಳಿಗೆ ಪರಿಶಿಷ್ಟ ಜಾತಿಗೆ ಪ್ರತ್ಯೇಕ ಒಳ ಮೀಸಲಾತಿ ನೀಡುವ ಅಧಿಕಾರವಿದೆ ಎಂಬ ಐತಿಹಾಸಿಕ ತೀರ್ಪು ನೀಡಿರುವ ಹಿನ್ನೆಲೆ ಮಾದಿಗ ದಂಡೋರ ಸಮಿತಿ ಹಾಗೂ ದಲಿತ ಸಂಘರ್ಷ ಸಮಿತಿಗಳ ಮುಖಂಡರ ನೇತೃತ್ವದಲ್ಲಿ ಶುಕ್ರವಾರ ಪುಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಿಹಿ ವಿತರಿಸಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು.
ಪೋಷಕಾಂಶಯುಕ್ತ ಆಹಾರವನ್ನೇ ನೀಡಿ: ಕ್ರೀಡಾಪಟುಗಳ ಪ್ರತಿಭಟನೆ
ಊಟದ ಸಮಸ್ಯೆ ವಿಚಾರವಾಗಿ ನಗರದ ಕ್ರೀಡಾ ಶಾಲೆ/ ಕ್ರೀಡಾ ವಸತಿ ನಿಲಯದ ಕ್ರೀಡಾ ವಿದ್ಯಾರ್ಥಿಗಳು ನಿಲಯದ ಮುಂಭಾಗ ಶುಕ್ರವಾರ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪಂಚಭೂತಗಳ ಮುನಿಸು ತಡೆಗೆ ವೃಕ್ಷಗಳು ಅಗತ್ಯ: ಪ್ರವೀಣ್‌
ಪಂಚಭೂತಗಳು ಮುನಿಸಿಕೊಳ್ಳುವುದನ್ನು ತಡೆಗಟ್ಟಲು ಮರ-ಗಿಡಗಳು ಪ್ರಕೃತಿಯಲ್ಲಿ ಸಮೃದ್ಧವಾಗಿ ಇರಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಪರಿಸರ ಕಾಪಾಡಿದಲ್ಲಿ ಶುದ್ಧ ಗಾಳಿ -ಬೆಳಕು ಸಿಗುವುದು. ಕಾಲಮಾನಕ್ಕೆ ತಕ್ಕಂತೆ ಮಳೆಯಾಗಬಲ್ಲದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಎ.ಜಿ.ಪ್ರವೀಣ್ ಹೇಳಿದ್ದಾರೆ.
ಒಳಮೀಸಲಾತಿ ಜಾರಿಗೆ ಸುಪ್ರೀಂ ಅಸ್ತು: ಮಾದಿಗರ ಸಂಭ್ರಮ
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲು ಜಾರಿಗೊಳಿಸುವಂತೆ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಪೀಠವು ಆದೇಶಿಸಿರುವುದನ್ನು ಸ್ವಾಗತಿಸಿ ಮಾದಿಗ ಸಮಾಜದಿಂದ ನಗರದಲ್ಲಿ ಶುಕ್ರವಾರ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಲಾಯಿತು.
ಆರೋಗ್ಯ ಸಮಾಜ ನಿರ್ಮಾಣಕ್ಕೆ ಆದರ್ಶಗಳೇ ದಾರಿದೀಪ: ರಂಭಾಪುರಿ ಶ್ರೀ
ಮನುಷ್ಯ ಜೀವನದಲ್ಲಿ ಬದಲಾವಣೆ ಹಾಗೂ ಬೆಳವಣಿಗೆ ಎರಡೂ ಅವಶ್ಯಕ. ಶ್ರಮದ ಬೆವರಿನ ಫಲ ಶಾಶ್ವತ ಮತ್ತು ಸುಖದಾಯಕ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ದಾವಣಗೆರೆಯಲ್ಲಿ ನುಡಿದಿದ್ದಾರೆ.
ಸ್ವಾತಂತ್ರ್ಯ ದಿನ, ಅರಸು ಜನ್ಮದಿನ ಅದ್ಧೂರಿ ಆಚರಣೆಗೆ ನಿರ್ಧಾರ
ಆಗಸ್ಟ್ 15ರಂದು ಸ್ವಾತಂತ್ರ್ಯ ದಿನ ಕಾರ್ಯಕ್ರಮ ಅದ್ಧೂರಿ ಆಚರಣೆ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಹುಟ್ಟಿದ ದಿನವನ್ನು ಆಅಗಸ್ಟ್ 20ರಂದು ಆಚರಿಸಲು ಹೊನ್ನಾಳಿ ಉಪವಿಭಾಗಾಧಿಕಾರಿ ವಿ. ಅಭಿಷೇಕ್ ನೇತೃತ್ವದಲ್ಲಿ ಶುಕ್ರವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಪ್ರವಾಹ ಸ್ಥಿತಿ ಹಿನ್ನೆಲೆ ಮುನ್ನೆಚ್ಚರಿಕೆಗೆ ಡಾ.ಪ್ರಭಾ ಸೂಚನೆ
ಪ್ರವಾಹ ಬಂದಾಗಲೆಲ್ಲಾ ಸಮಸ್ಯೆ ಅನಾವರಣಗೊಳ್ಳುತ್ತವೆ. ಗದ್ದೆಗಳಿಗೆ, ಬೆಳೆಗಳು, ತೋಟಗಳು, ವಸತಿ ಪ್ರದೇಶಗಳು ಜಲಾವೃತವಾಗುತ್ತದೆ. ನದಿ ಪಾತ್ರದ ಮನೆಗಳಿಗೆ ನೀರು ನುಗ್ಗುತ್ತದೆ.
ಭದ್ರಾ ನಾಲೆ ಹೂಳೆತ್ತಲು, ಗೇಟ್ ದುರಸ್ತಿಗೆ ಒತ್ತಾಯ
ದಾವಣಗೆರೆ ತಾಲೂಕಿನ ಕುರ್ಕಿ, ಲೋಕಿಕೆರೆ, ಗೋಪನಾಳ ಭಾಗದ ಭದ್ರಾ ನಾಲೆ ಹೂಳೆತ್ತಿ, ಗೇಟ್ ದುರಸ್ಥಿಪಡಿಸಿ, ಅಚ್ಚುಕಟ್ಟಿಗೆ ಸಮರ್ಪಕ ನೀರೊದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿಗೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಮನವಿ ಅರ್ಪಿಸಲಾಯಿತು.
ಗ್ಯಾರಂಟಿಗಾಗಿ ಪರಿಶಿಷ್ಟರ ಹಣ ಬಳಕೆಗೆ ಖಂಡನೆ
ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆ ಹಣವನ್ನು ಅನ್ಯ ಯೋಜನೆಗಳಿಗೆ ಬಳಸುವುದನ್ನು ಹಾಗೂ ವರ್ಗಾವಣೆ ಮಾಡುವುದನ್ನು ತಕ್ಷಣ ನಿಲ್ಲಿಸಬೇಕು.
ಡಾ.ಮಹಾಂತ ಶ್ರೀ ಜನ್ಮದಿನ ನಿಮಿತ್ತ ವ್ಯಸನಮುಕ್ತ ದಿನಾಚರಣೆ
ಇಂದು ಸಮಾಜದಲ್ಲಿ ನಡೆಯುವ ಬಹುಪಾಲು ಕ್ರಿಮಿನಲ್ ಘಟನೆಗಳು ಮದ್ಯ ಮತ್ತು ಮಾದಕ ವ್ಯಸನಿಗಳಿಂದಾಗುತ್ತಿವೆ.
  • < previous
  • 1
  • ...
  • 416
  • 417
  • 418
  • 419
  • 420
  • 421
  • 422
  • 423
  • 424
  • ...
  • 640
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved