• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಶಿಕ್ಷಣ ಸರ್ಕಾರಗಳ ಕರ್ತವ್ಯ: ಡಾ.ಪರಮೇಶ್ವರ
ದೇಶದಲ್ಲಿ 14 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ನೀಡಬೇಕೆಂಬುದು ಸಂವಿಧಾನ ಬದ್ಧತೆಯ ಆಶಯವಾಗಿದೆ. ಅದನ್ನು ಕಾರ್ಯರೂಪಕ್ಕೆ ತರಬೇಕಾದುದು ಆಳುವವರ ಜವಾಬ್ದಾರಿಯೆಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಾಧನೆ ಸಾಧಕನ ಸ್ವತ್ತು ಹೊರತು, ಸೋಮಾರಿಗಳದ್ದಲ್ಲ
ಸಾಧನೆ ಎನ್ನುವುದು ಸಾಧಕನ ಸ್ವತ್ತು, ಸೋಮಾರಿಯ ಸ್ವತ್ತಲ್ಲ. ಸಂಘ ಸಂಸ್ಥೆಗಳು ಸಮಾಜಕ್ಕೆ ಕೊಡುಗೆ ನೀಡಲು ಸಂಘಟನೆಯಿಂದ ಹೋರಾಟ ಮಾಡಿದಾಗ ಮಾತ್ರ ಬಹುದೊಡ್ಡ ಸಾಧನೆ ಉಂಟಾಗುತ್ತದೆ ಎಂದು ಹಿರೇಕಲ್ಮಠದ ಸ್ಥಿರ ಪಟ್ಟಾಧ್ಯಕ್ಷರಾದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೊನ್ನಾಳಿಯಲ್ಲಿ ನುಡಿದಿದ್ದಾರೆ.
ಶೀಘ್ರದಲ್ಲೇ ನೀರುಗಂಟಿಗಳ ವೇತನ ಬಿಡುಗಡೆ: ಎಸ್ಸೆಸ್ಸೆಂ
ಬಾಕಿ ಇರುವ ದಿನಗೂಲಿ ನೀರುಗಂಟಿ ಸಿಬ್ಬಂದಿ ವೇತನ ಬಿಡುಗಡೆಗೆ ಸರ್ಕಾರಕ್ಕೆ ತಿಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.
ಪತ್ನಿಗೆ ಹಲ್ಲೆಗೈದು ಜೀವ ಬೆದರಿಕೆ ಹಾಕಿದ್ದ ಪೊಲೀಸ್‌ ಸಿಬ್ಬಂದಿ ಅಮಾನತು
ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿ, ಹೆಂಡತಿಯನ್ನು ನಿರ್ಲಕ್ಷಿಸಿ, ಆಕೆಯ ಮೇಲೆ ಹಲ್ಲೆ ಮಾಡಿದ್ದ ದೂರಿನ ಹಿನ್ನೆಲೆ ಹೊನ್ನಾಳಿ ಪೊಲೀಸ್ ಠಾಣೆ ಸಿಬ್ಬಂದಿ ಟಿ.ಪ್ರಸನ್ನ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಪತ್ನಿ ಆರ್.ಮಾಲಾ ಅವರು ಪ್ರಸನ್ನ ಅವರಿಂದ ತಮಗೆ ಆಗುತ್ತಿರುವ ತೊಂದರೆ ಕುರಿತು ಜಿಲ್ಲಾ ಎಸ್‌ಪಿ ಉಮಾ ಪ್ರಶಾಂತ್ ಅವರನ್ನು ಭೇಟಿಯಾಗಿ, ದೂರು ಅರ್ಜಿ ಸಲ್ಲಿಸಿದ್ದರು.
ಗ್ರಾಮೀಣ ಪತ್ರಕರ್ತರ ಬಸ್ ಪಾಸ್‌ಗೆ ವಾರ್ಷಿಕ ₹೧೨ ಕೋಟಿ ವ್ಯಯ: ಪ್ರಭಾಕರ್‌
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಗೆ ವಾರ್ಷಿಕ ₹೧೨ ಕೋಟಿ ವ್ಯಯವಾಗಲಿದೆ. ಆದರೆ ಪತ್ರಕರ್ತರ ಸಂಖ್ಯೆ ಹೆಚ್ಚಾಗಿರುವುದರಿಂದ ಯಾರಿಗೆ ನೀಡಬೇಕೆಂದು ನಿರ್ಣಯಿಸಲು ಕಷ್ಟವಾಗಿದೆ ಎಂದು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಹೇಳಿದ್ದಾರೆ.
ಜಗಳೂರಿಗೆ ₹70.48 ಕೋಟಿ ಬೆಳೆ ವಿಮೆ ಬಿಡುಗಡೆ
ಬರಪೀಡಿತ ಜಗಳೂರು ತಾಲೂಕಿನ 15789 ರೈತರಿಗೆ ₹70.48 ಕೋಟಿ ಬೆಳೆ ವಿಮೆ ಬಿಡುಗಡೆಯಾಗಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.
ಹೈನುಗಾರಿಕೆ ಕೈಗೊಂಡು ಆರ್ಥಿಕ ಪ್ರಗತಿ ಸಾಧಿಸಲು ಮುಂದಾಗಿ: ಅರುಣ್ ಕುಮಾರ್
ಸರ್ಕಾರ ಜಾರಿಗೆ ತಂದಿರುವ ಅತ್ಮ ಯೋಜನೆಯಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಪಟ್ಟ ರೈತ ಮಹಿಳೆಯರು ಹಾಗೂ ಪುರುಷರು ತರಬೇತಿ ಶಿಬಿರಗಳಲ್ಲಿ ಭಾಗವಹಿಸಬೇಕು. ಕೃಷಿ ಚಟುವಟಿಕೆಗೆ ಪೂರಕವಾದ ಹೈನುಗಾರಿಕೆ, ಕುರಿ, ಕೋಳಿ, ಮೀನು ಸಾಕಾಣಿಕೆ ಮಾಡಬೇಕು. ಇದರಿಂದ ಆರ್ಥಿಕವಾಗಿ ಪ್ರಗತಿ ಸಾಧಿಸಬಹುದು. ಆಗ ದೇಶವೂ ಪ್ರಗತಿ ಹೊಂದುವುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
ವಾಹನ, ವಾಣಿಜ್ಯಕ್ಕೆ ಗೃಹ ಬಳಕೆ ಸಿಲಿಂಡರ್ ಬಳಕೆಗೆ ಕಡಿವಾಣ ಹಾಕಿ
ಸರ್ಕಾರಗಳಿಗೆ ಕೋಟ್ಯಂತರ ರು. ನಷ್ಟ ಮತ್ತು ಭೀಕರ ಸ್ಫೋಟಗಳ ಸೃಷ್ಟಿಸಿ, ಸಾವು-ನೋವುಗಳ ಅಪಾಯ ತಂದೊಡ್ಡಬಲ್ಲ ರೀತಿಯಲ್ಲಿ ದಾವಣಗೆರೆ ಸೇರಿದಂತೆ ಹಲವಾರು ಕಡೆಗಳಲ್ಲಿ ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗಳನ್ನು ಬಳಸಲಾಗುತ್ತಿದೆ. ವಾಹನಗಳು ಮತ್ತು ವಾಣಿಜ್ಯ ಸ್ಥಳಗಳಲ್ಲಿಯೇ ವ್ಯಾಪಕ ಹಾಗೂ ಅಸುರಕ್ಷಿತವಾಗಿ ಸಿಲಿಂಡರ್‌ಗಳ ಬಳಕೆ ಮಿತಿಮೀರಿದೆ. ಈ ಹಿನ್ನೆಲೆಯಲ್ಲಿ ಅಡುಗೆ ಅನಿಲ ಸಿಲಿಂಡರ್‌ ದುರ್ಬಳಕೆ ತಡೆಗೆ ಸರ್ಕಾರ ಸೂಕ್ತ ರೀತಿಯಲ್ಲಿ ಕಡಿವಾಣ ಹಾಕಿ, ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಗ್ರಾಹಕ ದಕ್ಷತಾ ಕಲ್ಯಾಣ ಫೌಂಡೇಶನ್ ಒತ್ತಾಯಿಸಿದೆ.
ಸ್ವಾತಂತ್ಯ ದಿನ ಸಿದ್ಧತಾ ಸಭೆಗೆ ಗೈರು ವಿರುದ್ಧ ಶಿಸ್ತುಕ್ರಮ: ತಹಸೀಲ್ದಾರ್
ಶಾಸಕರ ಸೂಕ್ತ ನಿರ್ದೇಶನದಂತೆ, ಎಲ್ಲರ ಸಹಕಾರದೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ಸೈಯದ್ ಕಲೀಂ ಉಲ್ಲಾ ಹೇಳಿದ್ದಾರೆ.
ಭದ್ರಾ ಡ್ಯಾಂನಲ್ಲಿ ನೀರಿದ್ದರೂ ನಾಲೆಗೆ ಹರಿಸುತ್ತಿಲ್ಲ ಏಕೆ?
ಭದ್ರಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಒಳ ಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಪರಿಸ್ಥಿತಿಯಲ್ಲಿ ಪರಿಸ್ಥಿತಿಯ ಅರಿವೇ ಇಲ್ಲದ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಜು.28ರಂದು ಭದ್ರಾ ಕಾಡಾ ಸಮಿತಿ ಸಭೆ ಕರೆದಿರುವುದು ಮೂರ್ಖತನದ ಪರಮಾವಧಿಯಾಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ, ರೈತ ಮುಖಂಡ ಬಿ.ಎಂ.ಸತೀಶ ಕೊಳೇನಹಳ್ಳಿ ಆಕ್ಷೇಪಿಸಿದ್ದಾರೆ.
  • < previous
  • 1
  • ...
  • 422
  • 423
  • 424
  • 425
  • 426
  • 427
  • 428
  • 429
  • 430
  • ...
  • 640
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved