• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆ ಬಳಿ 2 ಕೆಜಿ ಗಾಂಜಾ ಪತ್ತೆ: ವಶ
ದಾವಣಗೆರೆಯ ಆಜಾದ್ ನಗರ ಠಾಣೆ ಸರಹದ್ದಿನ 1ನೇ ಮುಖ್ಯರಸ್ತೆ, 11ನೇ ಅಡ್ಡ ರಸ್ತೆಯಲ್ಲಿ ಮಹಿಳೆಯೊಬ್ಬರು ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ, ಬಸವ ನಗರ ಪೊಲೀಸ್ ಠಾಣೆ ನಿರೀಕ್ಷಕ ಎಚ್.ಗುರುಬಸವರಾಜ ನೇತೃತ್ವದಲ್ಲಿ ಪಿಎಸ್ಐ ಎಚ್.ಪ್ರಮೀಳಮ್ಮ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಈ ವೇಳೆ ಆರೋಪಿ ಮೆಹಬೂಬಿ (68) ಎಂಬಾಕೆಯನ್ನು ಬಂಧಿಸಿ, ₹60 ಸಾವಿರ ಮೌಲ್ಯದ 2 ಕೆಜಿ 150 ಗ್ರಾಂ ಗಾಂಜಾ ಜಪ್ತಿ ಮಾಡಿದ್ದಾರೆ. ಆಜಾದ್ ನಗರ ಠಾಣೆಯಲ್ಲಿ ಆರೋಪಿ ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದೆ.
ಡೆಂಘೀ ಹಾವಳಿ: ನ್ಯಾಮತಿಯಲ್ಲಿ ಸ್ವಚ್ಛತೆ ಕಾಪಾಡಲು ಪಪಂ ಸೂಚನೆ
ಡೆಂಘೀಜ್ವರ ತಡೆಗಟ್ಟುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಲೀಕರು ತಮ್ಮ ಖಾಲಿ ನಿವೇಶನಗಳಲ್ಲಿ ಬೆಳೆದಿರುವ ಗಿಡಗಳು, ಜಾಲಿ ಗಿಡಗಳನ್ನು, ತ್ಯಾಜ್ಯವನ್ನು ತೆರವುಗೊಳಿಸಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಗಣೇಶ್‌ ರಾವ್‌ ತಿಳಿಸಿದ್ದಾರೆ.
ಹೊನ್ನಾಳಿ ಬಳಿ ತುಂಗಭದ್ರಾ ನದಿ ನೀರಿನಮಟ್ಟ ಇನ್ನಷ್ಟು ಏರಿಕೆ
ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳು ಸೇರಿದಂತೆ ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕಿನ ಹಲವೆಡೆ ಮಳೆ ಮುಂದುವರಿದಿದೆ. ತುಂಗಾ ಮತ್ತು ಭದ್ರಾ ಜಲಾಶಯಗಳಲ್ಲಿ ಹೆಚ್ಚಿನ ನೀರು ಸಂಗ್ರಹವಾಗುತ್ತಿದೆ.
ಮಕ್ಕಳು ದೇಶಭಕ್ತಿ ಮೂಡಿಸಿಕೊಳ್ಳಬೇಕು: ಬಸವರಾಜ ಬಾಗೇವಾಡಿ
ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರ ಸ್ಮರಣೆ ಮಾಡಿಕೊಂಡು ಯೋಧರ ಬಲಿದಾನದಿಂದಾಗಿ ನಾವು ಇಂದು ನೆಮ್ಮದಿಯ ಜೀವನ ನಡೆಸುತ್ತಿದ್ದೇವೆ. ಮಕ್ಕಳು ದೇಶಾಭಿಮಾನ ದೇಶಭಕ್ತಿ ಮೂಡಿಸಿಕೊಳ್ಳಬೇಕು ಎಂದು ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ ವೀರ ಯೋಧ ಬಸವರಾಜ ಬಾಗೇವಾಡಿ ಹೇಳಿದ್ದಾರೆ.
29ರಂದು ರಾಜ್ಯಮಟ್ಟದ ಸ್ಪೆಷಲ್ ಒಲಿಂಪಿಕ್ಸ್ ಬೂಚಿ ಪಂದ್ಯಾವಳಿ
ಸ್ಪೆಷಲ್ ಒಲಂಪಿಕ್ಸ್ ಭಾರತ್ ಹಾಗೂ ದಾವಣಗೆರೆ ಜಿಲ್ಲಾ ಸ್ಪೆಷಲ್ ಒಲಿಂಪಿಕ್ಸ್ ಭಾರತ್ ಕರ್ನಾಟಕ ಆಯೋಜಿಸಿರುವ ರಾಜ್ಯ ಮಟ್ಟದ ಬೂಚಿ ಪಂದ್ಯಾವಳಿಯನ್ನು ಜು.29 ರಂದು ಬೆಳಗ್ಗೆ 10.30 ಕ್ಕೆ ನಗರದ ಎಸ್.ಎಸ್.ಲೇಔಟ್ ನಲ್ಲಿರುವ ನೇತಾಜಿ ಸುಭಾಷ್ ಚಂದ್ರಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸ್ಪೆಷಲ್ ಒಲಂಪಿಕ್ಸ್ ಭಾರತ್ ಕರ್ನಾಟಕದ ಖಜಾಂಚಿ ನಾಗರಾಜ ಶಿವನಪ್ಪನವರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
29ರಂದು ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ
ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2024- 2025ನೇ ಸಾಲಿನ ಮುಂಗಾರು ಬೆಳೆಗಳಿಗೆ ನೀರು ಹರಿಸುವ ಬಗ್ಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ, ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಜು.29ರಂದು ಶಿವಮೊಗ್ಗದ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಚೇರಿ ಸಭಾಂಗಣದಲ್ಲಿ ಸಭೆ ಕರೆಯಲಾಗಿದೆ.
ಖಾಸಗಿ ನಿವೇಶನಗಳಲ್ಲಿ ಕೊಳಚೆ ನೀರು, ಕಳೆ ಗಿಡಗಳು, ತ್ಯಾಜ್ಯಗಳ ಶೀಘ್ರ ತೆರವುಗೊಳಿಸಿ
ಹೊನ್ನಾಳಿ ನಗರದ ಎಲ್ಲ ಖಾಲಿ ನಿವೇಶನಗಳಲ್ಲಿ ಬೆಳದಿರುವ ಗಿಡಗಳನ್ನು, ತ್ಯಾಜ್ಯವನ್ನು ಮಾಲೀಕರು ಶೀಘ್ರ ತೆರವುಗೊಳಿಸಿ ಸ್ವಚ್ಛತೆ ಕಾಪಾಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಲೀಲಾವತಿ ಸೂಚನೆ ನೀಡಿದ್ದಾರೆ.
ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
ಹರಿಹರ ನಗರದ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಗಳ ಸುಧಾರಣೆ ಸಂಬಂಧ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ತಾಲೂಕು ಜಯ ಕರ್ನಾಟಕ ಸಂಘಟನೆ ವತಿಯಿಂದ ತಾಲೂಕು ವೈದ್ಯಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಆರೋಗ್ಯ ಬಗ್ಗೆ ನಿರ್ಲಕ್ಷ್ಯ ಬೇಡ: ಉಮಾ ಪ್ರಕಾಶ
ಒತ್ತಡದ ಜೀವನ, ಶ್ರಮವಿಲ್ಲದ ಇಂದಿನ ಆಧುನಿಕ ಜೀವನಶೈಲಿಯಿಂದಾಗಿ ಜನರಲ್ಲಿ ಹೃದಯ ಸಂಬಂಧಿ ಕಾಯಿಲೆ ಹೆಚ್ಚುತ್ತಿವೆ. ಆರೋಗ್ಯದಲ್ಲಿ ಕೊಂಚ ವ್ಯತ್ಯಾಸವಾದರೂ ತಕ್ಷಣವೇ ತಜ್ಞ ವೈದ್ಯರನ್ನು ಸಂಪರ್ಕಿಸಿ, ತಪಾಸಣೆ ಮಾಡಿಸಿ, ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಪಾಲಿಕೆ ಸದಸ್ಯೆ, ಮಾಜಿ ಮೇಯರ್ ಡಿ.ಎಸ್. ಉಮಾ ಪ್ರಕಾಶ ದಾವಣಗೆರೆಯಲ್ಲಿ ಹೇಳಿದ್ದಾರೆ.
‘ನಮ್ಮೂರ ಮಸೀದಿ ನೋಡಬನ್ನಿ’ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ
ಜಮಾತೆ ಇಸ್ಲಾಂ ಹಿಂದ್ ಹರಿಹರ ಘಟಕದಿಂದ ಶುಕ್ರವಾರ ನಗರದ ಪ್ರಶಾಂತ ನಗರದ ಮಸ್ಜಿದ್-ಎ-ಅಲಿ ಮಸೀದಿಯಲ್ಲಿ ಆಯೋಜಿಸಿದ್ದ ‘ನಮ್ಮೂರ ಮಸೀದಿ ನೋಡಬನ್ನಿ’ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ದೊರೆಯಿತು.
  • < previous
  • 1
  • ...
  • 423
  • 424
  • 425
  • 426
  • 427
  • 428
  • 429
  • 430
  • 431
  • ...
  • 640
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved