• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆ.3ಕ್ಕೆ ಡಾ.ವೀರಣ್ಣಗೆ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ
ದಾವಣಗೆರೆ ಜಿಲ್ಲಾ ಘಟಕ ಹಾಗೂ ಶರಣ ಮಾಗನೂರು ಬಸಪ್ಪ ಪ್ರತಿಷ್ಟಾನದಿಂದ ದಾವಣಗೆರೆಯಲ್ಲಿ ಸ್ಥಾಪಿತ ರಾಜ್ಯಮಟ್ಟದ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ 2023ರ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ
ಬೆಳೆಗೆ ತಕ್ಷಣ ಭದ್ರಾ ನೀರು ಹರಿಸಲು ಒತ್ತಾಯ
ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಭಾರತೀಯ ರೈತ ಒಕ್ಕೂಟದಿಂದ ಮನವಿ ಅರ್ಪಿಸಲಾಯಿತು.
ಮೂಣಕಾಲುದ್ದ ನೀರಲ್ಲೇ ಶವ ಹೊತ್ತು ಸಾಗಿ, ಅಂತ್ಯಸಂಸ್ಕಾರ
ಹರಿಹರದ ಹೊರವಲಯದ ಗುತ್ತೂರು ಗ್ರಾಮದಲ್ಲಿ ರುದ್ರಭೂಮಿ ಜಲಾವೃತವಾಗಿದ್ದರಿಂದ ಗುರುವಾರ ಶವ ಸಂಸ್ಕಾರಕ್ಕಾಗಿ ಶವವನ್ನು ಹೊತ್ತು ಸಂಬಂಧಿಕರು ನದಿ ನೀರಲ್ಲೆ ಸಾಗಿದರು.
ತೋಟದ ಬೆಳೆಗಾರರ ಮೇಲೆ ಗದಾ ಪ್ರಹಾರ ಬೇಡ
ನಾಲೆಗಳಿಂದ ಅನಧಿಕೃತವಾಗಿ ತಮ್ಮ ತೋಟಗಳಿಗೆ ನೀರು ಹರಿಸಿಕೊಳ್ಳುವ ಮೂಲಕ ನೂರಾರು ವರ್ಷ, ದಶಕಗಳಿಂದಲೂ ರೈತರು ತೋಟ ಉಳಿಸಿಕೊಂಡು, ಬೆಳೆ ಕಾಪಾಡಿಕೊಂಡು ಬಂದಿದ್ದಾರೆ.
ಬಿಜೆಪಿಯಿಂದ ತುಂಗಾಭದ್ರಾ ನದಿಗೆ ಬಾಗಿನ ಸಮರ್ಪಣೆ
ರೈತರ ಜೀವನಾಡಿಯಾದ ತುಂಗಭದ್ರಾ ನದಿಯಲ್ಲಿ ಸದಾ ನೀರು ಹರಿದರೆ ಜನಜಾನುವರುಗಳಿಗೆ ತುಂಬಾ ಅನುಕೂಲವಾಗಲಿದೆ
ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ: ಅಂಗಡಿಗಳ ಮಾಲೀಕರಿಗೆ ದಂಡ
ಹರಿಹರ ನಗರದಲ್ಲಿ ಕೊಟ್ಪಾ-೨೦೦೩ ಕಾಯ್ದೆ ಉಲಂಘನೆ ಪ್ರಕರಣದಡಿ ಬುಧವಾರ ಅಧಿಕಾರಿಗಳು ೩೦ ಅಂಗಡಿಗಳ ಮೇಲೆ ದಾಳಿ ಮಾಡಿ, ₹೫,೨೦೦ ದಂಡ ವಿಧಿಸಿ, ಕಾಯ್ದೆ ಬಗ್ಗೆ ಜನಜಾಗೃತಿ ಮೂಡಿಸಿದ್ದಾರೆ.
27, 28ರಂದು ಕಲಾಕುಂಚದಿಂದ ಜಿಲ್ಲಾ, ರಾಜ್ಯ ಪ್ರಶಸ್ತಿ ಪ್ರದಾನ
ದಾವಣಗೆರೆ ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಮತ್ತು ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಸಹಯೋಗದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜು.27 ಹಾಗೂ ಜು.28ರಂದು ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಸಂಸ್ಥೆ ಸಂಸ್ಥಾಪಕ ಸಾಲಿಗ್ರಾಮ ಗಣೇಶ ಶೆಣೈ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮಕ್ಕಳು ಉತ್ತಮ ನಾಗರೀಕರಾಗಲು ಸ್ಕೌಟ್ ಸಹಕಾರಿ
ವಿಶ್ವದ ದೊಡ್ಡ ಆರ್ಥಿಕ ಶಕ್ತಿಯಾಗಲಿರುವ ಭಾರತವು ದೊಡ್ಡ ಮೊತ್ತದ ಯುವಶಕ್ತಿಯನ್ನೂ ಹೊಂದಿದೆ. ಭವಿಷ್ಯದ ಯುವಶಕ್ತಿ ಆಗಲಿರುವ ಶಾಲಾ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಇದರಿಂದ ಉತ್ತಮ ನಾಗರೀಕರಾಗಲು ಸಾಧ್ಯವಿದೆ ಎಂದು ದಾವಣಗೆರೆ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಉಪಾಧ್ಯಕ್ಷ, ಹಿರಿಯ ವ್ಯಂಗ್ಯಚಿತ್ರಕಾರ ಡಾ. ಎಚ್.ಬಿ. ಮಂಜುನಾಥ ಹೇಳಿದ್ದಾರೆ.
ನ್ಯಾಯಾಧೀಶರ ಭೇಟಿ: ಸುಸ್ಥಿತಿ ಕಂಡ ಅಂಗನವಾಡಿ ಕೇಂದ್ರಗಳು
ದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ್ ಮ. ಕರೆಣ್ಣವರ ಜುಲೈ 22ರಂದು ಆಜಾದ್ ನಗರದ ವೆಂಕಾಭೋವಿ ಕಾಲನಿಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಲ್ಲಿನ ಸ್ಥಿತಿಗತಿ ಗಮನಿಸಿ, ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಈ ಹಿನ್ನೆಲೆ ಇಲಾಖೆ ಕ್ರಮ ಕೈಗೊಂಡಿದೆ.
ಎರಡು ಮನೆಗಳಲ್ಲಿ ಕಳವು ಪ್ರಕರಣ- ಪೊಲೀಸರಿಂದ ಪರಿಶೀಲನೆ
ಮನೆಗಳಲ್ಲಿ ಯಾರೂ ಇಲ್ಲದ ಸಂದರ್ಭ ನೋಡಿ, ಇಂಟರ್‌ಲಾಕ್ ಮುರಿದು ಒಟ್ಟು ₹೮.೯ ಲಕ್ಷ ಮೌಲ್ಯದ ವಸ್ತುಗಳ ಕಳವು ಮಾಡಿರುವ ಎರಡು ಪ್ರತ್ಯೇಕ ಘಟನೆ ಗಾಂಧಿ ನಗರದಲ್ಲಿ ಶುಕ್ರವಾರ ನಡೆದಿವೆ.
  • < previous
  • 1
  • ...
  • 425
  • 426
  • 427
  • 428
  • 429
  • 430
  • 431
  • 432
  • 433
  • ...
  • 640
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved