• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಜಾ ಪಟ್ಟಿ ಮೇಲಿನ ಇಸ್ರೇಲ್ ದಾಳಿ ಖಂಡನೀಯ
ಗಾಜಾ ಪಟ್ಟಿ ಮೇಲೆ ಇಸ್ರೇಲ್ ನಿರಂತರ ವಾಯುದಾಳಿ ಖಂಡಿಸಿ ಸಿಪಿಐ, ಸಿಪಿಐ(ಎಂ), ಎಸ್‌ಯುಸಿಐ, ಕರ್ನಾಟಕ ಜನಶಕ್ತಿ, ಕಟ್ಟಡ ಕಾರ್ಮಿಕರು ಸೇರಿದಂತೆ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನಗರದಲ್ಲಿ ಮಂಗಳವಾರ ಪ್ರತಿಭಟಿಸಲಾಯಿತು. ಶ್ರೀ ಜಯದೇವ ವೃತ್ತದಲ್ಲಿ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಪ್ರತಿಭಟನಾನಿರತರು ಇಸ್ರೇಲ್ ವಿರುದ್ಧ ಘೋಷಣೆಗಳನ್ನು ಕೂಗಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಖ್ಯಮಂತ್ರಿಗೆ ದಸಂಸ ಮನವಿ
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ಹರಿಹರ ಘಟಕದಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ದಾವಣಗೆರೆಗೆ ಆಗಮಿಸಿದ್ದ ಮುಖ್ಯಮಂತ್ರಿ ಅವರಿಗೆ ಮನವಿ ನೀಡಲಾಯಿತು.
ಚನ್ನಗಿರಿ ತಾಲೂಕಿನಲ್ಲಿ ಬಿತ್ತನೆ ಚುರುಕು
ತಾಲೂಕಿನಾದ್ಯಂತ ಬಿತ್ತನೆಗೆ ಯೋಗ್ಯವಾದ ಮಳೆಯಾಗುತ್ತಿದ್ದು, ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ತಿಳಿಸಿದ್ದಾರೆ.
ಹೊಸ ಪೈಪ್‌ಲೈನ್‌ ಕಾಮಗಾರಿಗೆ ₹100 ಕೋಟಿ ನೀಡಿ
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ 22 ಕೆರೆಗಳ ಏತ ನೀರಾವರಿ ಯೋಜನೆಯ ಹೊಸ ಪೈಪ್‌ಲೈನ್ ಕಾಮಗಾರಿಗೆ ₹100 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮೂಲಕ ಮುಖ್ಯಮಂತ್ರಿ, ಡಿಸಿಎಂ-ಜಲಸಂಪನ್ಮೂಲ ಸಚಿವರಿಗೆ ಶಾಸಕ ಕೆ.ಎಸ್. ಬಸವಂತಪ್ಪ ಮನವಿ ಸಲ್ಲಿಸಿದ್ದಾರೆ.
ಚನ್ನಗಿರಿ ಪಟ್ಟಣದಲ್ಲಿ ಮುಗಿಯದ ಯುಜಿಡಿ ಕಾಮಗಾರಿ: ರಸ್ತೆಗಳೆಲ್ಲವೂ ಕೆಸರುಮಯ
ಪಟ್ಟಣದಲ್ಲಿ ಒಳಚರಂಡಿ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಇದರಿಂದ ಜಿನುಗುತ್ತಿರುವ ಮಳೆಯಿಂದ ಪಟ್ಟಣದ ಬಸವೇಶ್ವರ ನಗರ, ಮುರುಘರಾಜೇಂದ್ರ ಬಡಾವಣೆ, ಚರ್ಚ್‌ ರಸ್ತೆ, ವಡ್ನಾಳ್ ರಾಜಣ್ಣ ಬಡಾವಣೆ, ಸಂತೆ ರಸ್ತೆ ಈ ಪ್ರದೇಶಗಳಲ್ಲಿನ ಸಂಪರ್ಕ ರಸ್ತೆಗಳು ಕೆಸರಿನಿಂದ ಕೂಡಿವೆ. ಸುರಕ್ಷಿತವಾಗಿ ಸಂಚರಿಸಲು ಬಾರದಂತಹ ಸ್ಥಿತಿ ತಲುಪಿವೆ. ಪಾದಚಾರಿಗಳು ಮತ್ತು ದ್ವಿಚಕ್ರ ವಾಹನಗಳ ಸವಾರರು ಬೀಳುತ್ತಾ, ಏಳುತ್ತಾ ಸಾಗುವಂಥ ದುಸ್ಥಿತಿ ನಿರ್ಮಾಣವಾಗಿದೆ.
ಶಿಕ್ಷಣದಿಂದ ಮಾತ್ರ ಭಾರತ ಅಭಿವೃದ್ಧಿ ಸಾಧ್ಯ: ಹರೀಶ್
ದೇಶದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ. ಈ ಹಿನ್ನೆಲೆ ಸಂಘ, ಸಂಸ್ಥೆಗಳು ಇದನ್ನು ಅರಿತು, ರಾಜ್ಯದ ಅನೇಕ ಶಾಲೆಗಳ ಬಡ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಲ್ಯಾಪ್ ಟಾಪ್, ಶೌಚಾಲಯ ಸೌಲಭ್ಯ, ಕ್ರೀಡಾ ಸಲಕರಣೆಗಳ ನೆರವು ಕಲ್ಪಿಸುತ್ತಿವೆ. ಆ ಮೂಲಕ ಶಿಕ್ಷಣ ಕ್ಷೇತ್ರವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿರುವುದು ಶ್ಲಾಘನೀಯ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದ್ದಾರೆ.
ಖನಿಜಾಂಶ ಆಧಾರದಲ್ಲಿ ರಾಜಧನ ನಿರ್ಧರಿಸಿದರೆ ಸರ್ಕಾರಕ್ಕೆ ಹೆಚ್ಚಿನ ಆದಾಯ: ಸಚಿವ ಎಸ್ಸೆಸ್ಸೆಂ
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವ್ಯಾಪ್ತಿಯ ರಾಸಾಯನಿಕ ಪ್ರಯೋಗಾಲಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ₹4 ಕೋಟಿಗೂ ಅಧಿಕ ಅನುದಾನ ಮೀಸಲಿಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳ ತಂಡಗಳಿಂದ ಪರಿಶೀಲನೆ
ಪಟ್ಟಣದ ತಾಲೂಕು ಕಚೇರಿ ಹಾಗೂ ಉಪ ನೋಂದಣಿ ಕಚೇರಿಗಳಿಗೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ, ಕಡತಗಳನ್ನು ಪರಿಶೀಲಿಸಿದ್ದಾರೆ.
ವೇದಿಕೆ ಏರಲ್ಲವೆಂದು ಸಿಎಂ ಏಕಪಾತ್ರಾಭಿನಯ: ಬಿಜೆಪಿ
ತಮ್ಮ ಒಂದೇ ಒಂದು ಮಾತು ಸುಳ್ಳಾದರೂ ಸಾರ್ವಜನಿಕ ವೇದಿಕೆಯನ್ನೇರಲ್ಲ, ಭಾಷಣ ಮಾಡಲ್ಲವೆಂದು ಎದೆ ತಟ್ಟಿಕೊಂಡು ಏಕಪಾತ್ರಾಭಿನಯ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಸಾರ್ವಜನಿಕ ವೇದಿಕೆ ಏರುವುದು, ಸುಳ್ಳು ಭಾಷಣ, ಆರೋಪ ನಿಲ್ಲಿಸಿ, ಹೇಳಿದ ಮಾತಿನಂತೆ ನಡೆಯಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಒತ್ತಾಯಿಸಿದ್ದಾರೆ.
ಬಿತ್ತನೆಬೀಜ ಗಡಿಗೆ ಒಡೆವ ಆಚರಣೆ ಸಂಪನ್ನ
ತಾಲೂಕಿನ ಕಟ್ಟಿಗೆಹಳ್ಳಿ ಗ್ರಾಮದಲ್ಲಿ ಕಾರಹುಣ್ಣಿಮೆ ಅಂಗವಾಗಿ ಬಿತ್ತನೆ ಬೀಜಗಳನ್ನು ತುಂಬಿದ ಗಡಿಗೆ ಹೊಡೆಯುವ ಸಂಪ್ರದಾಯ ನಡೆಯಿತು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 567
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved