• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಗಾಗ ಹೃದಯ ಪರೀಕ್ಷೆ ಅಗತ್ಯ: ಡಾ.ಗುರುರಾಜ್‌
ಅತಿಯಾದ ಒತ್ತಡದ ಜೀವನ ಮಧ್ಯೆ ಆರೋಗ್ಯದ ಕಾಳಜಿ ವಹಿಸಲೇಬೇಕು. ಇಲ್ಲದಿದ್ದರೆ ಹೃದಯ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ಪತ್ರಿಯೊಬ್ಬರು ಆಗಾಗ ಹೃದಯ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ದಾವಣಗೆರೆ ಎಸ್.ಎಸ್. ನಾರಾಯಣ ಆಸ್ವತ್ರೆ ಹೃದ್ರೋಗ ತಜ್ಞ ಡಾ.ಗುರುರಾಜ್ ಹೇಳಿದ್ದಾರೆ.
ಜಿಲ್ಲಾದ್ಯಂತ ಮಳೆಯಿಂದಾಗಿ ₹12.30 ಲಕ್ಷ ನಷ್ಟ
ಜಿಲ್ಲಾದ್ಯಂತ ಸತತವಾಗಿ ಸುರಿಯುತ್ತಿರುವ ಹದಮಳೆಯು 17.2 ಮಿ.ಮೀ. ಸರಾಸರಿಯಾಗಿದ್ದು, ಅಧಿಕ ಮಳೆಯಿಂದಾಗಿ ಸುಮಾರು ₹12.30 ಲಕ್ಷ ಹಾನಿ ಸಂಭವಿಸಿದೆ.
ಮಳೆ ಪರಿಸ್ಥಿತಿ ಅವಲೋಕಿಸಿ, ಕ್ರಮ ಕೈಗೊಳ್ಳಿ: ಶಾಸಕ
ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗುತ್ತಿದೆ. ಹೊನ್ನಾಳಿಯಲ್ಲಿ ಈಗಾಗಲೇ ತುಂಗಭದ್ರಾ ನದಿ ನೀರಿನಮಟ್ಟ ಯಾವುದೇ ಸಮಯದಲ್ಲಿ ಅಪಾಯದ ಮಟ್ಟ ತಲುಪಬಹುದು. ಜೊತೆಗೆ ಆಸ್ತಿಗಳಿಗೆ ಹಾನಿಯಾಗುವ ಸಂಭವವಿದೆ. ಕಂದಾಯ, ಪುರಸಭೆ, ತಾಲೂಕು ಪಂಚಾಯಿತಿ, ಆರೋಗ್ಯ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿರಬೇಕು. ನಿರಂತರ ಪರಿಸ್ಥಿತಿ ಅವಲೋಕಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ತಾಕೀತು ಮಾಡಿದ್ದಾರೆ.
ಬಿಜೆಪಿ ಸೋಲು: ಧರ್ಮಸ್ಥಳದಲ್ಲಿ ಲಗಾನ್‌ ಟೀಂ ಆಣೆ ಮಾಡಲಿ
ದಾವಣಗೆರೆ ಲೋಕಸಭೆ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಕುತಂತ್ರ ಮಾಡಿದ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಇಡೀ ಲಗಾನ್ ಟೀಂ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ಸಮ್ಮುಖ ತಾವು ಇಲ್ಲಿ ಬಿಜೆಪಿ ಅಭ್ಯರ್ಥಿಗೆ ಮೋಸ ಮಾಡಿಲ್ಲವೆಂದು ಗಂಟೆ ಹೊಡೆದು, ಆಣೆ ಪ್ರಮಾಣ ಮಾಡಿ ಹೇಳಲಿ ಎಂದು ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ ಹನಗವಾಡಿ ಸವಾಲು ಹಾಕಿದ್ದಾರೆ.
ಚನ್ನಗಿರಿ ತಾಲೂಕಿನಲ್ಲಿ 12 ಮನೆಗಳಿಗೆ ಹಾನಿ
ಚನ್ನಗಿರಿ ತಾಲೂಕಿನಲ್ಲಿ ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದ ಗೊಪ್ಪೇನಹಳ್ಳಿ, ರಾಮೇನಹಳ್ಳಿ, ನವಿಲೇಹಾಳ್, ತಿಪ್ಪಗೊಂಡನಹಳ್ಳಿ, ಹನುಮಲಾಪುರ, ಕಗತೂರು, ಬೆಂಕಿಕೆರೆ, ಮಹಾತ್ಮ ಗಾಂಧಿ ನಗರ, ಬೆಳಲಗೆರೆ, ಚಿರಡೋಣಿ, ತಿಮ್ಮಲಾಪುರ, ಕೆಂಪಯ್ಯನ ತೊಕ್ಕಲು ಈ ಗ್ರಾಮಗಳಲ್ಲಿ ತಲಾ ಒಂದೊಂದು ಮನೆಗಳು ಬಿದ್ದಿವೆ ಎಂದು ತಹಸೀಲ್ದಾರ್ ಎರ್ರಿಸ್ವಾಮಿ ತಿಳಿಸಿದ್ದಾರೆ.
ಚಿತ್ರದುರ್ಗದ ಚಳ್ಳಕೆರೆಯಲ್ಲಿ ಇಂದು ಎಚ್.ಆಂಜನೇಯ ಚಾರಿಟಬಲ್‌ ಟ್ರಸ್ಟ್ ಉದ್ಘಾಟನೆ, ಪುರಸ್ಕಾರ

ಚಿತ್ರದುರ್ಗದ ಚಳ್ಳಕೆರೆ ರಸ್ತೆ ಎಸ್‌ಜೆ ಕಲ್ಯಾಣ ಮಂಟಪದಲ್ಲಿ ಜು.20ರಂದು ಎಚ್.ಆಂಜನೇಯ ಚಾರಿಟಬಲ್ ಟ್ರಸ್ಟ್ ಉದ್ಘಾಟನೆ ಹಾಗೂ ದಾವಣಗೆರೆ-ಚಿತ್ರದುರ್ಗ ಅವಳಿ ಜಿಲ್ಲೆಗಳ ಮಾದಿಗ ಸಮುದಾಯದ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ 

28 ರಂದು ದಾವಣಗೆರೆಯಲ್ಲಿ ಬೆಣ್ಣೆ ನಗರಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮ : ಅಧ್ಯಕ್ಷ ರಾಜಪ್ಪ ಮಾಹಿತಿ

ರಾಜ್ಯ ಕರುನಾಡ ಹಣತೆ ಕವಿ ಬಳಗ ಮತ್ತು ಸಾಂಸ್ಕೃತಿಕ ಕಲಾ ತಂಡ ಚಿತ್ರದುರ್ಗ, ಜಿಲ್ಲಾ ಕರುನಾಡ ಹಣತೆ ಕವಿ ಬಳಗದ ವತಿಯಿಂದ ಜು.28ರಂದು ಬೆಣ್ಣೆನಗರಿ ಸಾಹಿತ್ಯ ಸಂಭ್ರಮ-2024 ಕಾರ್ಯಕ್ರಮವನ್ನು ನಗರದ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ  

ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ. ತರಗತಿಗಳನ್ನು ಪ್ರಾರಂಭಿಸಲು ಆದೇಶ ನಾಲ್ಕು ಕಡೆ ಎಲ್‌ಕೆಜಿ ಪ್ರಾರಂಭ

ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ. ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅದೇಶ ಮಾಡಿದ್ದು, ಅದರಂತೆ ತಾಲೂಕಿನ 4 ಸರ್ಕಾರಿ ಶಾಲೆಗಳಲ್ಲಿ ಶುಕ್ರವಾರದಿಂದ ಎಲ್.ಕೆ.ಜಿ. ತರಗತಿಗಳನ್ನು ಪ್ರಾರಂಭಿಸಲಾಗುತ್ತಿದೆ  

ನಾಳೆ ಸೊಕ್ಕೆ ಸಾಯಿ ಬಾಬಾ ಮಂದಿರದಲ್ಲಿ ಗುರು ಪೂರ್ಣಿಮೆ
ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ವರ್ಷದ ಹಿಂದೆ ನಿರ್ಮಿಸಿರುವ ಶ್ರೀ ಸಾಯಿಬಾಬಾ ಮಂದಿರದಲ್ಲಿ ಪ್ರಥಮ ವರ್ಷದ ಗುರು ಪೂರ್ಣಿಮೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ವಿದ್ಯುತ್‌ ತಗುಲಿ 2 ಕೋತಿಗಳು ಬಲಿ
ಆಕಸ್ಮಿಕ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ತಾಯಿ ಕರಿ ಮುಷ್ಯಾ (ಕರಿ ಮುಸುವ) ಮತ್ತು ಅದರ ಮರಿಯನ್ನು ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸುವ ಮೂಲಕ ಗ್ರಾಮಸ್ಥರು ಅಂತ್ಯಕ್ರಿಯೆ ನೆರೆವೇರಿಸಿದ ಘಟನೆ ನಗರದ ಹೊರವಲಯದ ಹಳೇ ಕುಂದುವಾಡ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
  • < previous
  • 1
  • ...
  • 432
  • 433
  • 434
  • 435
  • 436
  • 437
  • 438
  • 439
  • 440
  • ...
  • 640
  • next >
Top Stories
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ 7 ವರ್ಷ ಜೈಲು ಶಿಕ್ಷೆ! ಸಂತ್ರಸ್ತರಿಗೆ ಸರ್ಕಾರದಿಂದ ನೆರವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved