• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಳಿಗೆ ಸಹಿಸದವರನ್ನು ಕಡೆಗಣಿಸಿ, ನಿಮ್ಮಷ್ಟಕ್ಕೆ ನೀವು ಮುಂದೆ ಸಾಗಿ
ಹೊಟ್ಟೆಪಾಡಿಗಾಗಿ ದುಡಿಯುವುದು ಸಾಮಾನ್ಯ. ಅದರ ಜೊತೆ ಜೊತೆಗೆ ಸಾಮಾಜಿಕ ಕಳಕಳಿ ಮೈಗೂಡಿಸಿಕೊಳ್ಳಬೇಕು. ಸಮಾಜ ಸೇವೆ ಮಾಡಿದರೆ ಜೀವನಕ್ಕೆ ಸಾರ್ಥಕತೆ
ಎಸ್ಸೆಸ್ ಕೇರ್ ಟ್ರಸ್ಟ್‌ನಿಂದ ಅಂಗನವಾಡಿ ಮಕ್ಕಳ ರಕ್ತ ಪರೀಕ್ಷೆ
ದಾವಣಗೆರೆ ತಾಲೂಕಿನ ಎಲೆಬೇತೂರಿನ ವಿವಿಧ ಅಂಗವನಾಡಿ ಕೇಂದ್ರದ ಮಕ್ಕಳಿಗೆ ಎಸ್.ಎಸ್.ಕೇರ್ ಟ್ರಸ್ಟ್‌ನಿಂದ ರಕ್ತ ಪರೀಕ್ಷೆ ನಡೆಸಲಾಯಿತು.
ತುಂಗಭದ್ರಾ ಹರಿವು ಹೆಚ್ಚಳ: ವಿಪತ್ತು ನಿರ್ವಹಣೆಗೆ ಸನ್ನದ್ಧ: ಡಿಸಿ ಗಂಗಾಧರಸ್ವಾಮಿ
ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚುತ್ತಿದೆ. ನದಿ ಪಾತ್ರದ ಗ್ರಾಮಗಳ ಜನರು, ಜಾನುವಾರುಗಳ ರಕ್ಷಣೆಗಾಗಿ ಅಗತ್ಯವಾದ ಎಲ್ಲಾ ಮುನ್ನೆಚ್ಚರಿಕೆ ಕೈಗೊಳ್ಳಿ
ಜಗಳೂರು ಮುಖ್ಯ ರಸ್ತೆ ಅಗಲೀಕರಣಕ್ಕೆ ಒತ್ತಾಯ
ಜಗಳೂರು ಪಟ್ಟಣದ ರಸ್ತೆಗಳನ್ನು ಅಗಲೀಕರಣ ಮಾಡುವ ಮೂಲಕ ಅಭಿವೃದ್ಧಿ ಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ನಂಜುಂಡ ಸ್ವಾಮಿ ಬಣ)ದಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ರಾಜ್ಯದ ತಾಂಡಾಗಳ ಅಭಿವೃದ್ಧಿಗೆ ಅನುದಾನಕ್ಕೆ ಒತ್ತಾಯ
ರಾಜ್ಯಾದ್ಯಂತ ತಾಂಡಾಗಳಲ್ಲಿ ಕನಿಷ್ಟ ಮೂಲ ಸೌಕರ್ಯಗಳೂ ಇಲ್ಲದೇ, ನಮ್ಮ ಸಮುದಾಯದ ಜನರು ಸಂಕಷ್ಟದ ಬಾಳು ಬಾಳುತ್ತಿದ್ದು, ಅಂತಹವರಿಗೆ ನೆಮ್ಮದಿ ಬಾಳು ಕಟ್ಟಿಕೊಡುವ ಕೆಲಸ ನಿಗಮದ ಜೊತೆಗೆ ಸರ್ಕಾರದಿಂದಲೂ ಆಗಬೇಕು
ಬೆಳೆಗಳು ಜಲಾವೃತ: ಉಕ್ಕಡಗಾತ್ರಿ-ಫತೇಪುರ ರಸ್ತೆ ಸಂಪರ್ಕ ಕಡಿತ
ಶಿವಮೊಗ್ಗ ಭಾಗದ ಮಲೆನಾಡಲ್ಲಿ ಪುನರ್ವಸು ಮಳೆಯ ರೌದ್ರಾವತಾರದಿಂದ ಮಲೇಬೆನ್ನೂರು ಸಮೀಪದ ಉಕ್ಕಡಗಾತ್ರಿ ಬಳಿ ತುಂಗಭದ್ರಾ ನದಿ ರಭಸವಾಗಿ ಹರಿಯುತ್ತಿದೆ. ನದಿ ಉಕ್ಕಿ ಹರಿದ ಪರಿಣಾಮ ಜಮೀನುಗಳಲ್ಲಿ ಬೆಳೆಗಳು ಜಲಾವೃತವಾಗಿವೆ.
ಜಿಲ್ಲೆಯಲ್ಲಿ 15.30 ಜನನ, 7.66 ಮರಣ ದರ: ಜಿಲ್ಲಾಧಿಕಾರಿ ಮಾಹಿತಿ
ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ 916, ನಗರದಲ್ಲಿ 20 ಸೇರಿದಂತೆ 936 ನಾಗರೀಕ ನೋಂದಣಿ ಜನನ- ಮರಣ ನೋಂದಣಿ ಘಟಕಗಳಿವೆ. ಜಿಲ್ಲೆಯಲ್ಲಿ 15.30 ಜನನ ಹಾಗೂ 7.66 ಮರಣ ದರ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಿದ್ದು ನೇತೃತ್ವ ಸರ್ಕಾರ ಅಭಿವೃದ್ಧಿ ಶೂನ್ಯ: ರೇಣುಕಾಚಾರ್ಯ
ರಾಜ್ಯದಲ್ಲಿ ಸರ್ಕಾರ ಸತ್ತಿದೆಯೋ ಅಥವಾ ಬದುಕಿದೆಯೋ ಎಂಬುದೇ ಗೊತ್ತಾಗುತ್ತಿಲ್ಲ. ಅಧಿಕಾರದಲ್ಲಿ ಇರುವುದಕ್ಕೂ ಇದು ನಾಲಾಯಕ್‌ ಸರ್ಕಾರವಾಗಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರಿ ಶಾಲೆಗಳ ಉನ್ನತೀಕರಣ, ಗುಣಮಟ್ಟದ ಆಂಗ್ಲ ಶಿಕ್ಷಣ ಅಗತ್ಯ
ಸರ್ಕಾರಿ ಶಾಲೆಗಳ ಉನ್ನತೀಕರಣ ಹಾಗೂ ಉನ್ನತ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಗಮನಹರಿಸಬೇಕು. ಆ ಮೂಲಕ ದಲಿತ ಕುಟುಂಬ, ಬಡ ಕುಟುಂಬಗಳ ಮಕ್ಕಳು ಉತ್ತಮ ಶಿಕ್ಷಣ ಪಡೆದು, ಉನ್ನತ ಹುದ್ದೆಗಳಿಗೆ ಏರಲು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಡಾ. ಎನ್.ಮೂರ್ತಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹೊಸ ತಂತ್ರಜ್ಞಾನಗಳ ಪರಿಚಯಿಸುವಲ್ಲಿ ಕೃಷಿ ವಿಜ್ಞಾನ ಕೇಂದ್ರಗಳು ಯಶಸ್ವಿ
ಭಾರತದ ಆಹಾರ ಸ್ವಾವಲಂಬನೆಯಲ್ಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್‌ನ ಸಂಶೋಧನಾ ಕೊಡುಗೆಗಳ ಪಾತ್ರ ಬಹು ಮುಖ್ಯವಾಗಿದೆ ಎಂದು ಐಸಿಎಆರ್- ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಎಂ.ಜಿ. ಬಸವನಗೌಡ ಅಭಿಪ್ರಾಯಪಟ್ಟಿದ್ದಾರೆ.
  • < previous
  • 1
  • ...
  • 434
  • 435
  • 436
  • 437
  • 438
  • 439
  • 440
  • 441
  • 442
  • ...
  • 640
  • next >
Top Stories
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved