• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೀರಶೈವ ಒಳಪಂಗಡ ಬೇಧ ಮರೆತು ಒಂದಾಗಿ
ಒಳ ಪಂಗಡಗಳನ್ನೆಲ್ಲಾ ಮರೆತು, ವೀರಶೈವ ಒಂದೇ ಎಂಬ ಮನೋಭಾವ ಮೂಡಿಸುವುದೇ ವೀರಶೈವ ಸಮಾಜದ ಆಶಯವಾಗಿದೆ. ಒಳಪಂಗಡಗಳ ಮಧ್ಯೆ ವೈವಾಹಿಕ ಸಂಬಂಧ ಬೆಳೆಸುವ ಕಡೆಗೂ ಸಮಾಜ ಬಾಂಧವರು ಮುಂದಾಗಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
23ರಿಂದ ಬೆಂಗಳೂರಲ್ಲಿ ಗ್ರಾಪಂ ನೌಕರರ ಅನಿರ್ದಿಷ್ಟಾವಧಿ ಧರಣಿ
ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ, ಪಿಂಚಣಿ ಸೇರಿದಂತೆ ವಿವಿಧ 19 ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಜು.23ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಗ್ರಾಮ ಪಂಚಾಯಿತಿ (ಸಿಐಟಿಯು) ನೌಕರರ ಸಂಘದ ನೇತೃತ್ವದಲ್ಲಿ ಗ್ರಾ.ಪಂ.ಗಳ ನೌಕರರು ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದಾರೆ ಎಂದು ಸಂಘದ ರಾಜ್ಯ ಖಜಾಂಚಿ ಆರ್.ಎಸ್. ಬಸವರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕ್ರೀಡೆ, ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿ: ಹರೀಶ್
ಸ್ಪರ್ಧಾತ್ಮಕ ಜಗತ್ತಿನಲ್ಲಿ ಜ್ಞಾನಾರ್ಜನೆ ಅವಶ್ಯಕವಾಗಿದ್ದು, ಭವಿಷ್ಯದಲ್ಲಿ ವಿದ್ಯಾವಂತರಿಗೆ ಮಾತ್ರ ಹೆಚ್ಚಿನ ಅವಕಾಶಗಳು ದೊರೆಯುತ್ತವೆ ಎಂದು ಶಾಸಕ ಬಿ.ಪಿ. ಹರೀಶ್ ಹರಿಹರದಲ್ಲಿ ಹೇಳಿದ್ದಾರೆ.
ಗೃಹ ರಕ್ಷಕರಿಂದ ನಿಸ್ವಾರ್ಥ ಸೇವೆ: ಹರೀಶ್
ಗೃಹ ರಕ್ಷಕದಳದ ಸಿಬ್ಬಂದಿ ಪ್ರತಿಫಲಾಪೇಕ್ಷೆಯಿಲ್ಲದೇ ಸ್ವಇಚ್ಛೆ, ಪ್ರಾಮಾಣಿಕತೆಯಿಂದ ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಜಿಲ್ಲಾ ಸಮಾದೇಷ್ಟ ಡಾ.ಸಚೇತ್ ಕುಮಾರ್ ಹರಿಹರದಲ್ಲಿ ಹೇಳಿದ್ದಾರೆ.
ಪ್ರತಿ ಶುಕ್ರವಾರ ವಿಶೇಷ ಲಾರ್ವ ಸಮೀಕ್ಷೆ
ರಾಜ್ಯಾದ್ಯಂತ ಡೆಂಘೀಜ್ವರ ಹಾಗೂ ಚಿಕೂನ್ ಗುನ್ಯಾ ಪ್ರಕರಣ ಹೆಚ್ಚು ವರದಿಯಾಗುತ್ತಿವೆ. ಮಳೆಗಾಲ ಆಗಿರುವುದರಿಂದ ರೋಗ ಉಲ್ಬಣಗೊಳ್ಳುವ ಸಾಧ್ಯತೆ ಹೆಚ್ಚಿದೆ.
ಕಾರು, ಹೆಲಿಕಾಪ್ಟರ್‌ ಬಿಟ್ಟು ವಂದೇಭಾರತ್‌ ಎಂದ ಡಾ.ಶಾಮನೂರು
ಮನೆಯಿಂದ ಹೊರಗೆ ಕಾಲಿಟ್ಟರೆ ಐಷಾರಾಮಿ ಕಾರುಗಳೇ ಮುಂದೆ ನಿಲ್ಲುವ, ತುರ್ತು ಕೆಲಸವೆಂದರೆ ಹೆಲಿಪ್ಯಾಡ್‌ನಲ್ಲಿ ಹೆಲಿಕಾಫ್ಟರ್‌ ಸಿದ್ಧವಾಗಿ ನಿಂತಿರುವಂಥ ಪ್ರಭಾವಿ ರಾಜಕಾರಣಿ, ಆಗರ್ಭ ಶ್ರೀಮಂತ, ಕಾಂಗ್ರೆಸ್‌ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸಿ, ಎಲ್ಲರ ಗಮನ ತನ್ನೆಡೆಗೆ ಸೆಳೆದಿದ್ದಾರೆ.
ಹತ್ತಿ ಎಲೆ ಕೆಂಪಾಗುವಿಕೆ ತಡೆದಲ್ಲಿ ಗುಣಮಟ್ಟದ ಬೆಳೆ ಸಾಧ್ಯ
ಲಾಭದಾಯಕ ವಾಣಿಜ್ಯ ಬೆಳೆಗಳಲ್ಲಿ ಹತ್ತಿ ಬೆಳೆ ಪ್ರಮುಖವಾದದು. ಬಿಳಿ ಬಂಗಾರ ಎಂದು ಕರೆಯುವ ಹತ್ತಿಯನ್ನು ನೂಲಿನ ರಾಜ ಎಂದೂ ಕರೆಯುತ್ತಾರೆ. ಆದರೆ, ಹತ್ತಿ ಬೆಳೆಗೆ ರೋಗ, ಕೀಟಬಾಧೆ ಹೆಚ್ಚು. ಇತ್ತೀಚಿನ ದಿನಗಳಲ್ಲಿ ಹತ್ತಿ ಗಿಡದ ಎಲೆಗಳು ಕೆಂಪಾಗುವುದನ್ನು ಹೆಚ್ಚು ಕಾಣುತ್ತಿದ್ದೇವೆ. ಆರಂಭಿಕ ಹಂತದಲ್ಲಿಯೇ ಹತೋಟಿ ಕ್ರಮ ಕೈಗೊಂಡರೆ ಗುಣಮಟ್ಟದ ಹತ್ತಿ ಬೆಳೆಯಬಹುದು ಮತ್ತು ಉತ್ಪಾದನಾ ವೆಚ್ಚ ಕಡಿಮೆ ಮಾಡಬಹುದು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ಉತ್ತಮ: ಷಣ್ಮುಖಪ್ಪ
ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಕೋಗುಂಡಿ ಬಕ್ಕೇಶಪ್ಪ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಎಷ್ಟೇ ತರಬೇತಿ ಪಡೆದರೂ ಸಾಲದು. ಬ್ಯಾಂಕ್ ಮತ್ತು ಸಹಕಾರಿ ಕ್ಷೇತ್ರದಲ್ಲಿ ನಿತ್ಯ ಆಗುತ್ತಿರುವ ಹೊಸ ಬದಲಾವಣೆಗಳನ್ನು ತಿಳಿದುಕೊಳ್ಳಲು ಪ್ರತಿಯೊಬ್ಬ ಸಿಬ್ಬಂದಿ ಸದಾ ಉತ್ಸುಕರಾಗಿರಬೇಕು ಎಂದರು.
ಲೋಕ್ ಅದಾಲತ್‌ನಲ್ಲಿ 86984 ಪ್ರಕರಣ ಇತ್ಯರ್ಥ: ನ್ಯಾ.ಪದ್ಮಶ್ರೀ ಮುನ್ನೋಳಿ
ಬೃಹತ್ ಲೋಕ್ ಅದಾಲತ್ ಕಾರ್ಯಕ್ರಮದಡಿ ಶನಿವಾರ ನಗರದ ನ್ಯಾಯಾಲಯಗಳ ಸಂಕೀರ್ಣದಲ್ಲಿ ಆಯೋಜಿಸಿದ್ದ ಲೋಕ್ ಅದಾಲತ್‌ನಲ್ಲಿ ವಿಚಾರಣೆ ಬಾಕಿ ಇದ್ದ 1794 ಮತ್ತು ವ್ಯಾಜ್ಯ ಪೂರ್ವ 85190 ದಾವೆ ಸೇರಿ ಒಟ್ಟು 86984 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಪದ್ಮಶ್ರಿ ಮುನ್ನೋಳಿ ತಿಳಿಸಿದ್ದಾರೆ
ಡೆಂಘೀ, ಮಲೇರಿಯಾ ಬಗ್ಗೆ ವಿಶೇಷ ಎಚ್ಚರಿಕೆ ವಹಿಸಬೇಕು: ಡಾ.ರುದ್ರೇಶ
ರಾಜ್ಯಾದ್ಯಂತ ಮುಂಗಾರು ಬಿರುಸುಗೊಂಡಿದ್ದು, ಜನವಸತಿ ಪ್ರದೇಶಗಳಲ್ಲಿ ಅಶುಚಿತ್ವದ ಪರಿಣಾಮವಾಗಿ ಗಂಭೀರವಾದ ಕಾಯಿಲೆಗಳು ಹಬ್ಬುತ್ತಿವೆ. ಅವುಗಳಲ್ಲಿ ಡೆಂಘೀಜ್ವರ ಹಾಗೂ ಮಲೇರಿಯಾ ಪ್ರಮುಖವಾಗಿವೆ. ಈ ಬಗ್ಗೆ ಜನಸಾಮಾನ್ಯರು ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ಅರಸಾಪುರದ ಪ್ರಾಥಮಿಕ ಆಡಳಿತ ವೈದ್ಯಾಧಿಕಾರಿ ಡಾ.ರುದ್ರೇಶ ಹೇಳಿದರು.
  • < previous
  • 1
  • ...
  • 438
  • 439
  • 440
  • 441
  • 442
  • 443
  • 444
  • 445
  • 446
  • ...
  • 640
  • next >
Top Stories
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved