• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಬಿಳಚಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಅವ್ಯವಸ್ಥೆ: ಪ್ರಾಚಾರ್ಯ, ಸಿಬ್ಬಂದಿಗೆ ಶಾಸಕ ತರಾಟೆ
ಚನ್ನಗಿರಿ ತಾಲೂಕಿನ ಸೂಳೆಕೆರೆ ಸಮೀಪದ ಕೆರೆಬಿಳಚಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಮಂಗಳವಾರ ಶಾಸಕ ಬಸವರಾಜು ವಿ. ಶಿವಗಂಗಾ ದಿಢೀರ್‌ ಭೇಟಿ ನೀಡಿ, ಅಲ್ಲಿಯ ಅವ್ಯವಸ್ಥೆಗಳ ಕಂಡು ಪ್ರಾಚಾರ್ಯ ವೀರೇಶ್ ಅವರಿಗೆ ತರಾಟೆಗೆ ತೆಗೆದುಕೊಂಡರು.
ವಿಶ್ವ ಜನಸಂಖ್ಯಾ ದಿನಾಚರಣೆ ನಾಳೆ
ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಸಂಘ ವತಿಯಿಂದ ಜು.11ರಂದು `ಅಭಿವೃದ್ಧಿ ಹೊಂದಿದ ಭಾರತದ ಹೊಸ ಗುರುತಿಗಾಗಿ ಕುಟುಂಬ ಯೋಜನೆ ಅಳವಡಿಕೆ ಪ್ರತಿ ದಂಪತಿಗಳಿಗೆ ಹೆಮ್ಮೆ ತರುತ್ತದೆ` ಎಂಬ ಘೋಷವಾಕ್ಯದೊಂದಿಗೆ ರಾಜ್ಯಮಟ್ಟದ 2024ನೇ ಸಾಲಿನ ವಿಶ್ವ ಜನಸಂಖ್ಯಾ ದಿನ ಕಾರ್ಯಕ್ರಮವನ್ನು ನಗರದ ಬಿಐಇಟಿ ಕಾಲೇಜಿನ ಎಸ್.ಎಸ್. ಮಲ್ಲಿಕಾರ್ಜುನ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ.
ಅನರ್ಹ ಶಿಕ್ಷಕರು, ಪ್ರಾಚಾರ್ಯರ ನೇಮಿಸುವ ನಡೆ ಅಸಹನೀಯ
ಖಾಸಗಿ ಶಾಲಾ-ಕಾಲೇಜುಗಳ ಪೈಕಿ ಅನೇಕ ಕಡೆ ಶಿಕ್ಷಕರು, ಬೋಧಕರು ಮತ್ತು ಪ್ರಾಚಾರ್ಯರ ನೇಮಕಾತಿಯಲ್ಲಿ ಸಮಗ್ರ ದಾಖಲಾತಿಗಳನ್ನೇ ಪರಿಶೀಲಿಸದೇ ವಿದ್ಯಾರ್ಹತೆ ಮತ್ತು ಅನುಭವವೇ ಇಲ್ಲದವರನ್ನು ನೇಮಕ ಮಾಡುವ ಕೆಲಸವಾಗುತ್ತಿದೆ ಎಂದು ಅಖಿಲ ಭಾರತ ಹಿಂದು ಮಹಾಸಭಾ ಜಿಲ್ಲಾಧ್ಯಕ್ಷ ಜೆ. ಅರುಣಕುಮಾರ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.
ಉತ್ತಮ ನಾಯಕತ್ವ ಗುಣಗಳ ಬೆಳೆಸಿಕೊಳ್ಳಿ: ಮಂಜುನಾಥ
ಮಕ್ಕಳು ಶಿಕ್ಷಣದ ಜತೆಗೆ ನಾಯಕತ್ವ ಗುಣ ಅಳವಡಿಸಿಕೊಂಡು ಭವಿಷ್ಯದಲ್ಲಿ ಉತ್ತಮ ನಾಯಕರಾಗಿ ಹೊರಹೊಮ್ಮಬೇಕೆಂದು ಮಹಾನಗರ ಪಾಲಿಕೆ ಮಾಜಿ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ ದಾವಣಗೆರೆಯಲ್ಲಿ ಹೇಳಿದ್ದಾರೆ.
ರೈತರ ಪರ ಸಂಸತ್ತಲ್ಲಿ ಧ್ವನಿ ಎತ್ತಬೇಕು: ಸಂಸದೆ ಡಾ.ಪ್ರಭಾಗೆ ಒತ್ತಾಯ
ಡಾ. ಸ್ವಾಮಿನಾಥನ್ ಆಯೋಗದ ವರದಿಯಂತೆ ರೈತರ ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ದರದಲ್ಲಿ ಖರೀದಿಸಲು ಕಾನೂನು ಜಾರಿ ಮಾಡುವ ಬಗ್ಗೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಸಲು ಸಂಸತ್ತಿನಲ್ಲಿ ಕೇಂದ್ರದ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನರಿಗೆ ಜಿಲ್ಲೆಯ ರೈತ ಸಂಘಟನೆಗಳ ಒಕ್ಕೂಟದ ನಿಯೋಗ ಮನವಿ ಮಾಡಿದೆ.
ಆ.3ರಂದು ಶಿವಾ ಬ್ಯಾಂಕ್‍ ಬೆಳ್ಳಿ ಮಹೋತ್ಸವ
ಹೊನ್ನಾಳಿ ಪಟ್ಟಣದ ಶಿವಾ ಬ್ಯಾಂಕ್‍ಗೆ 25 ವರ್ಷ ಸಂದ ಹಿನ್ನೆಲೆ ಸಂಸ್ಥೆಯ ಬೆಳ್ಳಿ ಮಹೋತ್ಸವ ಕಾರ್ಯಕ್ರಮವನ್ನು ಆ.3ರಂದು ಆಚರಿಸಲು ತೀರ್ಮಾನಿಸಲಾಗಿದೆ.
ಶಿಕ್ಷಕರು ಆಂಗ್ಲ ಬೋಧನೆ ಕೌಶಲ್ಯಗಳ ಹೆಚ್ಚಿಸಿಕೊಳ್ಳಲಿ
ಕಳೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಆಂಗ್ಲ ಭಾಷಾ ವಿಷಯದಲ್ಲಿ ತಾಲೂಕಿಗೆ ಕಡಿಮೆ ಪ್ರಮಾಣದ ಫಲಿತಾಂಶ ಬಂದಿದೆ. ಆಂಗ್ಲ ಭಾಷಾ ಶಿಕ್ಷಕರು ತಮ್ಮ ಶಾಲೆಗಳಲ್ಲಿ ಪಠ್ಯ ವಿಷಯವನ್ನು ಬೋಧನೆ ಮಾಡುವಾಗ ವಿದ್ಯಾರ್ಥಿಗಳಿಗೆ ಆರ್ಥವಾಗುವಂತೆ ಮನಮುಟ್ಟುವಂತೆ ಪಾಠ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕೌಶಲ್ಯವನ್ನು ಇನ್ನಷ್ಟು ಹೆಚ್ಚಿಸಿಕೊಂಡರೆ, ಫಲಿತಾಂಶದಲ್ಲಿ ಪ್ರಗತಿ ಕಾಣಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಹರಿಹರ: ಯುವಕ ಸಾವು- ಡೆಂಘೀ ಶಂಕೆ
ಹರಿಹರ ಪಟ್ಟಣ ಕೇಶವ ನಗರದ ಯುವಕನೊಬ್ಬ ಮರಣ ಹೊಂದಿದ ಘಟನೆ ಭಾನುವಾರ ನಡೆದಿದ್ದು, ಯುವಕ ಡೆಂಘೀಜ್ವರದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ನಟ ಬಿ.ಸಿ.ಪಾಟೀಲ್‌ ಅಳಿಯ ಪ್ರತಾಪಕುಮಾರ ಅಂತ್ಯಕ್ರಿಯೆ: ಶೋಕಸಾಗರದಲ್ಲಿ ಕತ್ತಲಗೆರೆ
ಮಾಜಿ ಸಚಿವ ಬಿ.ಸಿ.ಪಾಟೀಲರ ಅಳಿಯ ಕೆ.ಜಿ.ಪ್ರತಾಪ ಕುಮಾರ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ವಗ್ರಾಮ ಚನ್ನಗಿರಿ ತಾಲೂಕಿನ ಕತ್ತಲಗೆರೆಯಲ್ಲಿ ಮಂಗಳವಾರ ವೀರಶೈವ ಸಮುದಾಯದ ಪದ್ಧತಿಯಂತೆ ಅಂತ್ಯಕ್ರಿಯೆ ನೆರವೇರಿತು.
ಬೋಧನೆ ಜತೆಗೆ ಪಠ್ಯೇತರ ಚಟುವಟಿಕೆ ಗಮನಹರಿಸಿ
ಶಿಕ್ಷಕರಾದವರು ಮಕ್ಕಳಿಗೆ ಪಠ್ಯ ಬೋಧನೆ ಮಾಡುವ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಕೂಡ ಮಕ್ಕಳನ್ನು ಬೆಳೆಸುವತ್ತ ಗಮನ ಹರಿಸಬೇಕು. ಇದರಿಂದ ವಿದ್ಯಾರ್ಥಿಗಳು ಕ್ರೀಯಾಶೀಲತೆ ಕಲಿತು ಉತ್ತಮವಾದ ವಿದ್ಯಾರ್ಥಿಗಳಾಗಿ ಹೊರ ಹೊಮ್ಮುತ್ತಾರೆ ಎಂದು ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದ್ದಾರೆ.
  • < previous
  • 1
  • ...
  • 443
  • 444
  • 445
  • 446
  • 447
  • 448
  • 449
  • 450
  • 451
  • ...
  • 640
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved