• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ಕ್ಷೇತ್ರ ಸಂಪೂರ್ಣ ಹಾಳುಗೆಡವಿದ ಸಿದ್ದರಾಮಯ್ಯ ಸರ್ಕಾರ
ಶಾಲಾ ಪಠ್ಯಕ್ರಮ ಬದಲಾವಣೆ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶಿಕ್ಷಣ ಇಲಾಖೆಯಲ್ಲಿ ಹಲವಾರು ತಪ್ಪು ನಿರ್ಣಯ ಕೈಗೊಂಡು, ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹಾಳು ಮಾಡಿದೆ ಎಂದು ವಿಧಾನ ಪರಿಷತ್ತು ಸದಸ್ಯ ಸಿದ್ಧಲಿಂಗಪ್ಪ ವಿ. ಸಂಕನೂರ ಆರೋಪಿಸಿದ್ದಾರೆ.
ಬೈಕ್ ಅಪಘಾತದಲ್ಲಿ ಸವಾರನ ದೇಹದಿಂದ ಬೇರ್ಪಟ್ಟ ಕಾಲು!
ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲನೆ ಮಾಡುತ್ತಿದ್ದ ಸವಾರನ ಎಡಗಾಲು ತುಂಡಾಗಿ, ದೇಹದಿಂದಲೇ ಬೇರ್ಪಟ್ಟ ಅತ್ಯಂತ ದಾರುಣ ಘಟನೆ ತಾಲೂಕಿನ ಆನಗೋಡು ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಚುನಾವಣೆಗಳಲ್ಲಿ ಜನಪರ ಹೋರಾಟಗಾರರ ಆಯ್ಕೆ ಮುಖ್ಯ
ಬಡವರು, ನಿರುದ್ಯೋಗಿಗಳು, ಕಾರ್ಮಿಕರು, ನೌಕರರ ವರ್ಗಗಳನ್ನು ಯಾರು ಗೌರವಿಸುತ್ತಾರೋ, ಅವರ ಪರ ಹೋರಾಟ ಮಾಡುತ್ತಾರೆಯೋ ಅಂತಹವರನ್ನು ಚುನಾವಣೆಯಲ್ಲಿ ಆಯ್ಕೆ ಮಾಡಬೇಕು. ಆಗ ಮಾತ್ರ ಈ ವರ್ಗಗಳಿಗೆ ನ್ಯಾಯ ದೊರಕುತ್ತದೆ ಎಂದು ವಿಧಾನ ಪರಿಷತ್ತು ನೈರುತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಪ್ರಜ್ಞಾವಂತರ ಮತಗಳೇ ಹೆಚ್ಚು ತಿರಸ್ಕೃತ: ಸಿದ್ದೇಶ್ವರ್ ವಿಷಾದ
ಪ್ರಜ್ಞಾವಂತರ ಮತಗಳೇ ಹೆಚ್ಚು ತಿರಸ್ಕೃತ ಆಗುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಸಂಸದ ಡಾ. ಜಿ.ಎಂ. ಸಿದ್ದೇಶ್ವರ ಅಭಿಪ್ರಾಯಪಟ್ಟರು.
ಡಾ.ನಾರಾಯಣ ಸ್ವಾಮಿ ಅವರನ್ನು ಗೆಲ್ಲಿಸಿ: ರವೀಂದ್ರನಾಥ್
ಡಾ. ವೈ.ಎ.ನಾರಾಯಣಸ್ವಾಮಿ ಅವರನ್ನು ಈ ಬಾರಿ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡಿ ಅವರನ್ನು ಬೆಂಬಲಿಸಿದರೆ ಮುಂದೆ ಸಚಿವರಾಗಲಿದ್ದಾರೆ ಎಂದು ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಹೇಳಿದ್ದಾರೆ.
ಪೋಷಕರು, ಶಿಕ್ಷಕರು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಗಮನಹರಿಸಬೇಕು: ಡಾ.ಚಂದ್ರಶೇಖರ
ಭಾರತ ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ. ದೇಶದ ಬೇರೆ ಬೇರೆ ರಾಜ್ಯಗಳಲ್ಲಿರುವ ಸಂಸ್ಕೃತಿಯನ್ನು ಕೂಡಿಸಲು ಎತ್ನಿಕ್ ಡೇ ಕಾರ್ಯಕ್ರಮ ಆಚರಣೆ ಮಾಡಲಾಗುತ್ತದೆ. ಎತ್ನಿಕ್ ಡೇ ಎಂದರೇ ಕಾರು, ಬೈಕುಗಳಲ್ಲಿ ಬರುವುದಲ್ಲ. ಹಳ್ಳಿ ಸೊಗಡಿನ ಉಡುಪು ಧರಿಸಿ, ಎತ್ತಿನ ಬಡ್ಡಿ, ಟ್ರ್ಯಾಕ್ಟರ್‌ಗಳಲ್ಲಿ ಬಂದು ಮೆರುಗು ತುಂಬಬೇಕು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಡಾ. ಬಿ.ಪಿ. ಚಂದ್ರಶೇಖರ ಹೇಳಿದ್ದಾರೆ.
ಪೊಲೀಸ್ ವಶದಲ್ಲಿ ವ್ಯಕ್ತಿ ಸಾವು: ಠಾಣೆ ಬಳಿ ಶ‍ವವಿಟ್ಟು ಪ್ರತಿಭಟನೆ
ಮಟ್ಕಾ ಜೂಜಾಟ ಪ್ರಕರಣದ ವಿಚಾರಣೆಗೆಂದು ಕರೆ ತಂದಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇದೊಂದು ಲಾಕಪ್ ಡೆತ್ ಆಗಿದೆಯೆಂದು ಆರೋಪಿಸಿ ಮೃತನ ಕುಟುಂಬ ವರ್ಗ ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಜನರು ಠಾಣೆ ಮುಂದೆ ಶವವಿಟ್ಟು ಪ್ರತಿಭಟಿಸುತ್ತಿರುವ ಘಟನೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಶುಕ್ರವಾರ ರಾತ್ರಿ ವರದಿಯಾಗಿದೆ.
ವಿಪ ಚುನಾವಣೆ ಮತದಾರರಿಗೆ ಮತಚೀಟಿ ವಿತರಿಸಬೇಕು
ರಾಜ್ಯ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಆದ್ದರಿಂದ ಮತದಾರರಿಗೆ ಮತಚೀಟಿ ಹಾಗೂ ವೋಟರ್ ಗೈಡ್ ವಿತರಣೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ವಿಧಾನ ಪರಿಷತ್ತು ಸಹಾಯಕ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದ್ದಾರೆ.
ಹೆದ್ದಾರಿ ದರೋಡೆ ಪ್ರಕರಣ: ಅಪ್ರಾಪ್ತ ಸೇರಿ ನಾಲ್ವರು ಪೊಲೀಸರ ವಶ
ಬೈಕ್ ಸವಾರನನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದು, ₹22 ಸಾವಿರ ಮೌಲ್ಯದ ವಿವೋ ಮೊಬೈಲ್ ದರೋಡೆ ಮಾಡಿದ್ದ ಆರೋಪಿಗಳ ಪೈಕಿ ಓರ್ವ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ವಿದ್ಯಾ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಮೇಶ್ವರ ವಾಲ್ಮೀಕಿ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸಿ
ರಾಜಸ್ಥಾನದಲ್ಲಿ ವಾಲ್ಮೀಕಿ ಸಮುದಾಯದ ರಮೇಶ ವಾಲ್ಮೀಕಿ ಎಂಬ ಯುವಕನನ್ನು ಅದೇ ಗ್ರಾಮದ ಲಿಕ್ಕರ್ ಮಾಫಿಯಾದವರು ಅಕ್ರಮವಾಗಿ ಬಂಧಿಸಿಟ್ಟು, ಅಮಾನುಷವಾಗಿ ಹತ್ಯೆಗೈದಿದ್ದಾರೆ. ಹಂತಕರನ್ನು ಶೀಘ್ರ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ತಾಲೂಕು ನಾಯಕ ಸಮಾಜ, ಎಲ್.ಜಿ.ಹಾವನೂರು ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 443
  • 444
  • 445
  • 446
  • 447
  • 448
  • 449
  • 450
  • 451
  • ...
  • 590
  • next >
Top Stories
ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್‌
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved