• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾವಣಗೆರೆಯಲ್ಲಿ ಮರದ ರೆಂಬೆ ಬಿದ್ದು ಕಾರು ಜಖಂ, ಜಗಳೂರಲ್ಲಿ ಕೊಚ್ಚಿಹೋದ ಕಾರು
ಸತತ ಐದನೇ ದಿನವೂ ಮಳೆರಾಯನ ಆರ್ಭಟ ಮುಂದುವರಿದಿದ್ದು, ಮೊದಲ ದಿನ ಸಂಜೆ ವೇಳೆ ಸುರಿದಿದ್ದ ಮಳೆರಾಯ ಕಳೆದೆರೆಡು ದಿನಗಳಿಂದ ರಾತ್ರೋರಾತ್ರಿ ಭಾರೀ ಕೃಪೆ ತೋರುವ ಮೂಲಕ ಜಿಲ್ಲಾದ್ಯಂತ ಕೃಷಿ ಚಟುವಟಿಕೆ ಗರಿಗೆದರಲು ಕಾರಣವಾಗಿದ್ದಾನೆ. ಈ ಮಧ್ಯೆ ನಗರದಲ್ಲಿ ರೆಂಬೆ ಬಿದ್ದು ಕಾರ್‌ವೊಂದು ಜಖಂಗೊಂಡರೆ, ಜಗಳೂರಲ್ಲಿ ಕಾರ್‌ ಕೊಚ್ಚಿಹೋದ ಘಟನೆಯೂ ನಡೆದಿದೆ.
ಭಾರತವನ್ನು ಶಕ್ತಿಶಾಲಿಗೊಳಿಸಿದ ರಾಜೀವ್ ಗಾಂಧಿ
ಇಂದು ಶ್ರೀ ಸಾಮಾನ್ಯನ ಕೈಯಲ್ಲಿ ಮೊಬೈಲ್ ಫೋನ್ ಬರುವಂತ ತಂತ್ರಜ್ಞಾನಗಳಿಗೆ ಪ್ರೋತ್ಸಾಹಿಸಿದ್ದು ಪ್ರಧಾನಮಂತ್ರಿಯಾಗಿದ್ದ ರಾಜೀವ್ ಗಾಂಧಿ ಅವರು ಕಾರಣ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ್ ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತ: ವಿರೂಪಾಕ್ಷಪ್ಪ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸುಮಾರು 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಕರ್ನಾಟಕದಲ್ಲಿ ಸುಮಾರು 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ. ಅಲ್ಲದೇ, ವಿಧಾನಪರಿಷತ್ತು ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿಗಳೇ ಜಯ ಸಾಧಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನ ಶತಸಿದ್ಧ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಭವಿಷ್ಯ ನುಡಿದಿದ್ದಾರೆ.
ಈ ವರ್ಷ 20 ಗ್ರಾಪಂ ಗ್ರಂಥಾಲಯಗಳಲ್ಲಿ ಡಿಜಿಟಲೀಕರಣ: ಸಿಇಒ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಶಿಕ್ಷಣ ಫೌಂಡೇಷನ್ ಮತ್ತು ಡೆಲ್ ಸಂಸ್ಥೆ ಸಹಯೋಗದಲ್ಲಿ ಈ ವರ್ಷ ಜಿಲ್ಲೆಯಲ್ಲಿನ 20 ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕಬ್ಬು ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಿ
ಭದ್ರಾ ಕಾಡಾ ಸಮಿತಿಯ ಅವೈಜ್ಞಾನಿಕ ವೇಳಾಪಟ್ಟಿ, ಅಂತರ್ಜಲ ಕುಸಿತ, ಉಷ್ಣ ಹವೆಯಿಂದಾಗಿ ದಾವಣಗೆರೆ ಸಕ್ಕರೆ ಕಂಪನಿ ನಿಯಮಿತದ ವ್ಯಾಪ್ತಿಯಲ್ಲಿ ಸುಮಾರು 2070 ಎಕರೆ ಕಬ್ಬಿನ ಬೆಳೆ ಸಂಪೂರ್ಣ ಒಣಗಿ ನಾಶವಾಗಿದೆ. ಈ ಹಿನ್ನೆಲೆ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಕುಕ್ಕವಾಡ ಗ್ರಾಮದ ದಾವಣಗೆರೆ ಸಕ್ಕರೆ ಕಂಪನಿ ನಿಯಮಿತ, ಜಿಲ್ಲಾ ರೈತರ ಒಕ್ಕೂಟ, ಕಬ್ಬು ಬೆಳೆಗಾರರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಅರ್ಪಿಸಲಾಯಿತು.
ಹೆಸರು ಬಿತ್ತನೆ ತಡವಾದರೆ ಇಳುವರಿ ಕುಂಠಿತ
ಹೆಸರು ಬಿತ್ತುವ ಮೊದಲು ಮತ್ತು ಅನಂತರ ಗಮನಿಸಬೇಕಾದ ಅಂಶಗಳ ಬಗ್ಗೆ ರೈತರಿಗೆ ಕೃಷಿ ತಜ್ಞರು ಅಗತ್ಯ ಸಲಹೆಗಳನ್ನು ನೀಡಿದ್ದು, ಗುಣಮಟ್ಟದ ಬೆಳೆ ಹಾಗೂ ಇಳುವರಿ ಪಡೆಯಲು ಇಲಾಖೆ ಮಾರ್ಗದರ್ಶನ ಪಾಲಿಸುವಂತೆ ತಿಳಿಸಲಾಗಿದೆ.
ಅಂತರ ಜಿಲ್ಲಾ ಚದುರಂಗ ಸ್ಪರ್ಧೆ: ಹಾಸನ ಎಂ.ಎಚ್‌.ಆಕಾಶ್ ಪ್ರಥಮ
U-19 Chess Competition by District Chess Association, ಜಿಲ್ಲಾ ಚೆಸ್ ಅಸೋಸಿಯೇಷನ್ ವತಿಯಿಂದ ಯು-19 ಚದುರಂಗ ಸ್ಪರ್ಧೆ
ಇಂದು ಬಿಐಎಸ್ ಕ್ಲಬ್ ಉದ್ಘಾಟನೆ, ಪ್ರಾಡಕ್ಟ್‌ಗಳ ಪ್ರದರ್ಶನ
ಜಿಎಂ ವಿಶ್ವ ವಿದ್ಯಾನಿಲಯದಲ್ಲಿ ಭಾರತೀಯ ಮಾನಕ ಬ್ಯೂರೋ ಸಹಯೋಗದಲ್ಲಿ ಸ್ಥಾಪಿತ ಸ್ಟ್ಯಾಂಡರ್ಡ್‌ಗಳ ಕ್ಲಬ್‌ಗಳ ಉದ್ಘಾಟನೆ ಹಾಗೂ ಪ್ರಾಜೆಕ್ಟ್‌ಗಳ ಪ್ರದರ್ಶನ ಮೇ 22ರಂದು ನಗರದ ಜಿಎಂಐಟಿ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ವಿಭಾಗದ ಸಂಶೋಧನಾ ಡೀನ್ ಡಾ. ಕೆ.ಎನ್. ಭರತ್ ಹೇಳಿದ್ದಾರೆ.
ಚನ್ನಗಿರಿ ಪಟ್ಟಣ ಸ್ವಚ್ಛತೆ ಮರೆತ ಪುರಸಭೆ ಆಡಳಿತ
ಚನ್ನಗಿರಿ ಪಟ್ಟಣದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇದರಿಂದ ಪಟ್ಟಣದ ರಸ್ತೆಗಳೆಲ್ಲ ಗುಂಡಿ, ಹೊಂಡಗಳಿಂದ ತುಂಬಿವೆ. ಪ್ರಸ್ತುತ ಮಳೆಗಾಲ ಆಗಿದ್ದರಿಂದ ರಸ್ತೆಗಳೆಲ್ಲ ಕೆಸರುಮಯವಾಗಿವೆ. ಓಡಾಡಲು ಸಹ ಬಾರದಷ್ಟು ದುಸ್ಥಿತಿ ನಿರ್ಮಾಣವಾಗಿದೆ. ಪಟ್ಟಣ ಸ್ವಚ್ಛತೆ ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿದೆ ಎಂದು ನಾಗರಿಕರು ಪುರಸಭೆ ಆಡಳಿತ ನಿರ್ಲಕ್ಷವನ್ನು ಖಂಡಿಸಿದ್ದಾರೆ.
ಇಂಡೋ-ಶ್ರೀಲಂಕಾ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ
ದಾವಣಗೆರೆ ನಗರದ ಬಿಐಇಟಿ ಕಾಲೇಜಿನ ಎಸ್‌.ಎಸ್‌. ಮಲ್ಲಿಕಾರ್ಜುನ ಸಾಂಸ್ಕೃತಿಕ ಸಭಾಂಗಣದಲ್ಲಿ ಮೇ 24ರಂದು ನಮನ ಅಕಾಡೆಮಿ, ಶ್ರೀಲಂಕಾದ ಬೆಸಿಲಿಕ ಸ್ಪೋರ್ಟ್ಸ್ ಅಂಡ್ ಲೀಜರ್ ಅಕಾಡೆಮಿ ಜಂಟಿಯಾಗಿ ಇಂಡೋ- ಶ್ರೀಲಂಕಾ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ ಎಂದು ಅಕಾಡೆಮಿ ಉಪಾಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.
  • < previous
  • 1
  • ...
  • 446
  • 447
  • 448
  • 449
  • 450
  • 451
  • 452
  • 453
  • 454
  • ...
  • 590
  • next >
Top Stories
ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್‌
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved