• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೋಳಹುಣಸೆ ರೈಲ್ವೇ ಮೇಲ್ಸೇತುವೆಗೆ ಗಿಡ-ಮರಗಳ ಕಾಟ!
ದಾವಣಗೆರೆ ತಾ. ತೋಳಹುಣಸೆ ಗ್ರಾಮದಲ್ಲಿ ರೈಲ್ವೇ ಮಾರ್ಗಕ್ಕೆ ಅಡ್ಡಲಾಗಿ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಿರುವ ಸುಮಾರು ಒಂದು ಕಿ.ಮೀ.ಗೂ ಅದಿಕ ಉದ್ದನೆ ರೈಲ್ವೇ ಮೇಲ್ಸೇತುವೆ ಎರಡೂ ಬದಿ, ಸೇತುವೆ ಸಿಮೆಂಟ್ ಬ್ಲಾಕ್‌ಗಳಲ್ಲಿ ಬೆಳೆದಿರುವ ಗಿಡಗಳು ಮೇಲ್ಸೇತುವೆಗೆ ಅಪಾಯ ತಂದೊಡ್ಡುತ್ತಿವೆ.
120 ಅಡಿ ರಸ್ತೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆಗೆ ಸೂಚನೆ
ದೂಡಾ ವ್ಯಾಪ್ತಿಗೊಳಪಡುವ ಮಾಗಾನಹಳ್ಳಿ ರಸ್ತೆ ಸಂಪರ್ಕಿಸುವ 120 ಅಡಿ ರಸ್ತೆ ಕಾಮಗಾರಿ ಟೆಂಡರ್ ಪ್ರಕ್ರಿಯೆಯನ್ನ ತ್ವರಿತವಾಗಿ ಪೂರ್ಣಗೊಳಿಸಿ, ಕಾಮಗಾರಿ ಕೈಗೆತ್ತಿಕೊಳ್ಳುವ ಕೆಲಸ ಆಗಲಿ
ಪ್ರತಿ ತಿಂಗಳು ಜನತಾ ದರ್ಶನ, ಸಹಾಯವಾಣಿ ಸ್ಥಾಪನೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಘೋಷಣೆ
ದಾವಣಗೆರೆ ಎಸ್ಸೆಸ್ ಮಲ್ಲಿಕಾರ್ಜುನ ಸಭಾಂಗಣದಲ್ಲಿ ಡಿ.ಟಿ.ಶ್ರೀನಿವಾಸ ಅಭಿಮಾನಿ ಬಳಗದಿಂದ ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನರನ್ನು ಸನ್ಮಾನಿಸಲಾಯಿತು.
ಕಳಪೆ ಕಾಮಗಾರಿ ನಡೆಸಿದರೆ ಸೂಕ್ತ ಕ್ರಮ: ಶಾಸಕ ಕೆ.ಎಸ್.ಬಸವಂತಪ್ಪ
ಮಾಯಕೊಂಡ ಕ್ಷೇತ್ರ ವ್ಯಾಪ್ತಿ ತ್ಯಾವಣಿಗಿ ಗ್ರಾಮದಲ್ಲಿ ಸುಮಾರು ₹2 ಕೋಟಿ ವೆಚ್ಚದ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಎಸ್.ಬಸವಂತಪ್ಪ ಭೂಮಿಭೂಜೆ ನೆರವೇರಿಸಿದರು.
ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಗೆ ಸಿದ್ಧತೆ: ಡಾ.ಶಿವಕುಮಾರ್
24ಪ್ರಾಥಮಿಕ ಆರೋಗ್ಯ ಕೇಂದ್ರ ಎರಡು ಸಮುದಾಯ ಆರೋಗ್ಯ ಕೇಂದ್ರ ಮತ್ತು ಚನ್ನಗಿರಿ ಪಟ್ಟಣದಲ್ಲಿ 1ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸೇರಿ 27ಆಸ್ಪತ್ರೆಗಳಿದ್ದು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಆರೋಗ್ಯ ಜಾಗೃತಿ ಜಾಥಾ
ಎಸ್ಸಿ-ಎಸ್ಟಿ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಿ: ಶಾಸಕ ಕೆ.ಎಸ್‌.ಬಸವಂತಪ್ಪ ಮನವಿ
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಖಾಸಗಿ ಕಾಲೇಜುಗಳಿಗೆ ಪ್ರವೇಶ ಪಡೆದ ಎಸ್ಸಿ-ಎಸ್ಟಿ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ಮನವಿ ಮಾಡಿದರು.
ಕಾರ್ಮಿಕರ ಸಮಸ್ಯೆ ವಿಧಾನಸಭೆಯಲ್ಲಿ ಚರ್ಚಿಸುವೆ: ಶಾಸಕ ಬಸವರಾಜು ವಿ.ಶಿವಗಂಗಾ
ಚನ್ನಗಿರಿ ತಾಲೂಕಿನಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ತಾಲೂಕು ಸಮಿತಿಯಿಂದ ಹಮ್ಮಿಕೊಂಡಿದ್ದ ಕಟ್ಟಡ ಕಾರ್ಮಿಕರಿಗೆ ಮದುವೆ ಧನ ಸಹಾಯದ ಬಾಂಡ್ ವಿತರಣೆ ಹಾಗೂ ಹಿರಿಯ ಕಟ್ಟಡ ಕಾರ್ಮಿಕರ ಸನ್ಮಾನ ಸಮಾರಂಭದ ಉದ್ಘಾಟನೆಯನ್ನು ಶಾಸಕ ಬಸವರಾಜು ವಿ. ಶಿವಗಂಗಾ ನೆರವೇರಿಸಿದರು.
ಹಾಸ್ಟೆಲ್‌, ಶಾಲೆ ಗುಣಮಟ್ಟದ ಆಹಾರ, ಸ್ವಚ್ಛತೆಗೆ ಆದ್ಯತೆ ನೀಡಿ: ಸಂಸದೆ ಡಾ.ಪ್ರಭಾ ತಾಕೀತು
ಸರ್ಕಾರಿ ವಸತಿ ನಿಲಯಗಳಲ್ಲಿ ಪೌಷ್ಟಿಕಾಂಶದ ಆಹಾರ ಪೂರೈಸುತ್ತಿಲ್ಲ, ಸ್ವಚ್ಛತೆ ಕಾಪಾಡುತ್ತಿಲ್ಲವೆಂಬ ದೂರುಗಳಿವೆ. ಇನ್ನು ಮುಂದೆ ತಾವು ದಿಢೀರನೇ ಹಾಸ್ಟೆಲ್‌ಗಳಿಗೆ ಭೇಟಿ ನೀಡಲಿದ್ದು, ಲೋಪದೋಷ ಕಂಡು ಬಂದರೆ ಕಠಿಣ ಕ್ರಮ ನಿಶ್ಚಿತ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅಧಿಕಾರಿಗಳು, ಹಾಸ್ಟೆಲ್ ವಾರ್ಡನ್‌ಗಳಿಗೆ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.
ಜಗಳೂರು ಕೆರೆಗೆ ಹರಿದ ತುಂಗಭದ್ರೆ: ಜನರಲ್ಲಿ ಸಾರ್ಥಕ ಭಾವ
ಬಯಲುಸೀಮೆ, ಬರಪೀಡಿತ ಪ್ರದೇಶವಾದ ಜಗಳೂರು ಕೆರೆಗೆ ಶುಕ್ರವಾರ ಪೈಪ್‌ಲೈನ್‌ ಮೂಲಕ ತುಂಗಭದ್ರಾ ನೀರು ಹರಿಸಲಾಗುತ್ತಿದ್ದು, ಜನರಲ್ಲಿ ಎಲ್ಲಿಲ್ಲದ ಸಂಭ್ರಮ ಮನೆಮಾಡಿದೆ.
ಹನಿ ನೀರಾವರಿ ಸಹಾಯಧನ ಇಳಿಸಿ ರೈತರಿಗೆ ಸಂಕಷ್ಟ
ಹನಿ ನೀರಾವರಿಗೆ ನೀಡುತ್ತಿದ್ದ ಸಹಾಯಧನದ ಮೊತ್ತವನ್ನು ದಿಢೀರನೇ ಶೇ.75ರಿಂದ ಶೇ.45ಕ್ಕೆ ಇಳಿಸುವ ಮೂಲಕ ರಾಜ್ಯ ಸರ್ಕಾರವು ರೈತರಿಗೆ ಆರ್ಥಿಕ ಸಂಕಷ್ಟ ತಂದಿಟ್ಟಿದೆ. ಇದರಿಂದ 2024- 2025ನೇ ಆರ್ಥಿಕ ವರ್ಷಕ್ಕೆ ರೈತರಿಗೆ ತೀವ್ರ ಹೊಡೆತ ಬೀಳಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ.ಸತೀಶ ಕೊಳೇನಹಳ್ಳಿ ಆತಂಕ ದಾವಣಗೆರೆಯಲ್ಲಿ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 447
  • 448
  • 449
  • 450
  • 451
  • 452
  • 453
  • 454
  • 455
  • ...
  • 640
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved