• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗಳೂರು ತಾಲೂಕಲ್ಲಿ ಕೆರೆ, ಕಟ್ಟೆಗಳಿಗೆ ನೀರು
ಸೋಮವಾರ ರಾತ್ರಿ ಸುರಿದ ಕೃತ್ತಿಕಾ ಮಳೆಯಬ್ಬರಕ್ಕೆ ಜಗಳೂರು ತಾಲೂಕಿನ ಗಡಿಮಾಕುಂಟೆ, ಹುಚ್ಚವ್ವನಹಳ್ಳಿ, ದೊಡ್ಡಬೊಮ್ಮನಹಳ್ಳಿ ಸೇರಿದಂತೆ ಅನೇಕ ಕೆರೆಗಳಿಗೆ ನೀರು ಹರಿದುಬಂದಿದೆ. ಚೆಕ್‌ ಡ್ಯಾಂಗಳು ತುಂಬಿ ಅನೇಕ ಕೆರೆಗಳಿಗೆ ಶೇ.30ರಷ್ಟು ನೀರು ಸಂಗ್ರಹವಾಗಿದೆ. ಸಿಡಿಲು ಬಡಿದು ಹಸು ಸತ್ತರೆ, ಅಡಕೆ ಮರಗಳಿಗೆ ಹಾನಿಯಾಗಿದೆ.
ಮಗು ಸಮೇತ ದಂಪತಿ ನಾಪತ್ತೆ: ದೂರು
ಪತಿ, ಪತ್ನಿ ತಮ್ಮ 1 ವರ್ಷದ ಗಂಡು ಮಗುವಿನ ಸಮೇತ ನಾಪತ್ತೆಯಾದ ಘಟನೆ ದಾವಣಗೆರೆ ನಗರದ ವಿನೋಬ ನಗರದಲ್ಲಿ ವರದಿಯಾಗಿದೆ. ವಿನೋಬ ನಗರ 1ನೇ ಮೇನ್‌, 7ನೇ ಕ್ರಾಸ್‌ ನಿವಾಸಿಯಾದ ಅಂಜನ್ ಬಾಬು (34), ಪತ್ನಿ ನಾಗವೇಣಿ (24) ಹಾಗೂ ನಕ್ಷತ್ರ (1) ಮನೆಯಿಂದ ನಾಪತ್ತೆಯಾಗಿರುವ ಕುಟುಂಬವಾಗಿದೆ.
ಕಾನೂನು ಸುವ್ಯವಸ್ಥೆ ಕುಸಿದು ಹತ್ಯೆಗಳು ಹೆಚ್ಚಳ

  ದುಷ್ಕರ್ಮಿಗಳನ್ನು ಗಲ್ಲಿಗೇರಿಸುವಂತೆ ಜಿಲ್ಲಾ ಮಡಿವಾಳ ಮಾಚಿದೇವ ಸಂಘದ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಸಮಾಜ ಬಾಂಧವರು ಪ್ರತಿಭಟಿಸಿದರು.

ಹತ್ಯೆಯಾದ ಅಂಜಲಿ ಕುಟುಂಬಕ್ಕೆ ಎಲ್ಲರೂ ನೆರವಾಗಲಿ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾಜಕೀಯವಾಗಿ ಗ್ಯಾರಂಟಿ ನೀಡುವ ಸರ್ಕಾರ ರಾಜ್ಯದ ಮಹಿಳೆಯರು, ಯುವತಿಯರಿಗೆ ಅವರ ಜೀವದ ಯಾವುದೇ ಗ್ಯಾರಂಟಿ ನೀಡುವಲ್ಲಿ ವಿಫಲವಾಗಿದೆ ಎಂದು ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳ ಸ್ವಾಮಿ ವಿವೇಕಾನಂದ, ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ತಾಲೂಕು ಅಧ್ಯಕ್ಷ ಎಂ.ಆರ್.ಮಹೇಶ್ ಹೊನ್ನಾಳಿಯಲ್ಲಿ ದೂರಿದ್ದಾರೆ.
ಜಿಲ್ಲೆ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ
ಜಿಲ್ಲೆಯಲ್ಲಿ ಒಟ್ಟು 22 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಈ ವಸತಿ ಶಾಲೆಗಳಲ್ಲಿ ಸುಮಾರು 1004 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿ, 963 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಈ ವಸತಿ ಶಾಲೆಗಳಲ್ಲಿ 2024ನೇ ಸಾಲಿಗೆ ಶೇ.95.92ರಷ್ಟು ಫಲಿತಾಂಶ ದಾಖಲಾಗಿದೆ.
ಲಿಂಗಾಯತ ಎಂಬುದು ಜಾತಿ ಅಲ್ಲ, ಧರ್ಮ: ಆವರಗೆರೆ ರುದ್ರಮುನಿ
ಲಿಂಗಾಯತ ಎನ್ನುವುದು ಜಾತಿ ಅಲ್ಲ, ಧರ್ಮವಾಗಿದೆ ಎಂದು ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಆವರಗೆರೆ ರುದ್ರಮುನಿ ಅಭಿಪ್ರಾಯಿಸಿದ್ದಾರೆ.
ಸಾಲಕ್ಕೆ ಜಮಾ ಮಾಡಿದ್ದ ಹಣ ಕಕ್ಕಿಸಿದ ರೈತ ಸಂಘ!
ಸಾಮಾಜಿಕ ನ್ಯಾಯದ ಗೃಹಲಕ್ಷ್ಮಿ, ಅಂಗವಿಕಲರು, ವೃದ್ಧಾಪ್ಯ, ವಿಧವಾ ವೇತನ, ಉದ್ಯೋಗ ಖಾತ್ರಿ ಕೂಲಿ ಹಣ ಸೇರಿದಂತೆ ಸರ್ಕಾರದ ಯಾವುದೇ ಸಬ್ಸಿಡಿ ಹಣವನ್ನು ಸಾಲಕ್ಕೆ ಮುಟ್ಟುಗೋಲು ಹಾಕದಂತೆ ಸೂಚನೆ ಇದೆ. ಹೀಗಿದ್ದರೂ ಬಡವರ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಂಡ ತಾಲೂಕಿನ ಆನಗೋಡು ಗ್ರಾಮದ ವಿಜಯ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಗರದಲ್ಲಿ ಸೋಮವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.
ಖಾಸಗಿ ಅನುದಾನಿತ ಶಾಲೆಗಳ ಅಭಿವೃದ್ಧಿಗೆ ಹಣ ಕೊಟ್ಟಿರುವೆ: ವೈಎಎನ್‌
ಖಾಸಗಿ ಅನುದಾನಿತ ಶಾಲೆಗಳ ಅಭಿವೃದ್ಧಿ ಕಾರ್ಯಗಳಿಗೆ ₹25 ರಿಂದ ₹30 ಕೋಟಿ ಅನುದಾನ ನೀಡಿದ್ದೇನೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ವಿದ್ಯಾವಂತರೇ ಮೌಢ್ಯಕ್ಕೆ ಶರಣಾಗೋದು ವಿಷಾದನೀಯ ಸಂಗತಿ
ವಿದ್ಯಾವಂತ ಹಾಗೂ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗಳೇ ಮೌಢ್ಯಕ್ಕೆ ಶರಣಾಗುವಂಥ ಬೆಳವಣಿಗೆಗಳು ವಿಷಾದನೀಯ ಸಂಗತಿ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ. ಎ.ಬಿ. ರಾಮಚಂದ್ರಪ್ಪ ಹರಿಹರದಲ್ಲಿ ಹೇಳಿದ್ದಾರೆ.
ಜಿಎಂಐಟಿ ಕಾಲೇಜು: ಎಂಬಿಎ ವಿಭಾಗದಲ್ಲಿ ದಾಖಲೆಯ ಫಲಿತಾಂಶ
ಪ್ರಸಕ್ತ ಶೈಕ್ಷಣಿಕ ಸಾಲಿನ 2023-2024ನೇ ವರ್ಷದಲ್ಲಿ ಜಿಎಂಐಟಿ ಕಾಲೇಜಿನ ಎಂಬಿಎ 3ನೇ ಸೆಮಿಸ್ಟರ್ ವಿದ್ಯಾರ್ಥಿಗಳು ದಾಖಲೆಯ ಫಲಿತಾಂಶ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಜಿಎಂಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಬಿ. ಸಂಜಯ ಪಾಂಡೆ ಹೇಳಿದ್ದು, ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.
  • < previous
  • 1
  • ...
  • 447
  • 448
  • 449
  • 450
  • 451
  • 452
  • 453
  • 454
  • 455
  • ...
  • 590
  • next >
Top Stories
ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್‌
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved