ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗೌಡಗೊಂಡನಹಳ್ಳಿ ಅರಣ್ಯ ಪ್ರದೇಶ ಸಾಗುವಳಿದಾರರಿಗೆ ನೋಟಿಸ್ ಖಂಡಿಸಿ ರೈತರ ಪ್ರತಿಭಟನೆ
ಜಗಳೂರು ತಾಲೂಕಿನ ಗೌಡಗೊಂಡನಹಳ್ಳಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ಶುಕ್ರವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚನಹಳ್ಳಿ ಮಂಜುನಾಥ್ ಬಣ) ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ.
ಹೊನ್ನಾಳಿ, ಹರಿಹರ, ಹರಪನಹಳ್ಳಿ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಿ
ಜಿಲ್ಲೆಯ ಹರಿಹರ, ಹೊನ್ನಾಳಿ ಹಾಗೂ ವಿಜಯ ನಗರ ಜಿಲ್ಲೆಯ ಹರಪನಹಳ್ಳಿ ತಾಲೂಕುಗಳ ಹಾದುಹೋಗಿರುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗಮನಕ್ಕೆ ತರಲಾಗಿದೆ. ಯೋಜನೆ ಕಾರ್ಯರೂಪಕ್ಕೆ ಬಂದಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಬಲವರ್ಧನೆ ಆಗಲಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮುಂಗಾರು ಹದ ಮಳೆಗೆ ಅನ್ನದಾತರಲ್ಲಿ ಮಂದಹಾಸ
ನಿಜವಾದ ಮುಂಗಾರು ಮಳೆಯ ದರ್ಶನಕ್ಕೆ ನಗರ, ಜಿಲ್ಲೆಯ ವಿವಿಧ ಭಾಗಗಳು ಶುಕ್ರವಾರ ಸಾಕ್ಷಿಯಾಗಿವೆ. ಹದ ಮಳೆಯಿಂದಾಗಿ ನಿನ್ನೆ, ಮೊನ್ನೆ ಬಿತ್ತನೆ ಮಾಡಿದ್ದ ರೈತರಲ್ಲಿ ಮಂದಹಾಸ ಮೂಡಿದ್ದರೆ, ಬಿತ್ತನೆಗೆ ಸಿದ್ಧರಾಗಿದ್ದ ರೈತರು ಮತ್ತೆ 2-3 ದಿನ ಕಾಯಬೇಕಾಗಿದೆ.
ನೂತನ ಐಜಿಪಿ ಬಿ.ರಮೇಶ ಅಧಿಕಾರ ಸ್ವೀಕಾರ
ದಾವಣಗೆರೆ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರಾಗಿ ಬಿ.ರಮೇಶ್ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಕಚೇರಿಯ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರ ಕಚೇರಿಯಲ್ಲಿ ಇಲ್ಲಿಂದ ವರ್ಗಾವಣೆಯಾದ ಡಾ. ಕೆ.ತ್ಯಾಗರಾಜನ್ ನೂತನ ಐಜಿಪಿ ಬಿ.ರಮೇಶ ಅವರಿಗೆ ಅಧಿಕಾರ ಹಸ್ತಾಂತರಿಸಿ, ಶುಭ ಹಾರೈಸಿದರು.
ಪಾಲಿಕೆಯಲ್ಲಿ ಲಂಚ ಕೇಳಿದರೆ ನಿರ್ದಾಕ್ಷಿಣ್ಯ ಕ್ರಮ ಗ್ಯಾರಂಟಿ
ದಾವಣಗೆರೆ ಪಾಲಿಕೆಯಲ್ಲಿ ಕೆಲ ಸೌಲಭ್ಯ, ದಾಖಲಾತಿ ಪಡೆಯಲು ಹಣ ಇಲ್ಲದೇ ಅಧಿಕಾರಿಗಳಿಂದ ಕೆಲಸವೇ ಆಗುವುದಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಇನ್ನು ಮುಂದೆ ಅಂತಹ ದೂರು ಬಂದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಗ್ಯಾರಂಟಿ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಎಚ್ಚರಿಕೆ ನೀಡಿದ್ದಾರೆ.
ಶಾಲಾ ಕಾಲೇಜು, ಹಾಸ್ಟೆಲ್ಗಳಲ್ಲಿ ಸೊಳ್ಳೆಗಳ ನಿಯಂತ್ರಿಸಿ: ವಿ.ಅಭಿಷೇಕ್
ಡೇಂಘೀಜ್ವರ ಪ್ರಕರಣಗಳು ಹೊನ್ನಾಳಿ ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಬಗ್ಗೆ ವರದಿಯಾಗಿದೆ. ಆದ್ದರಿಂದ ಶಾಲಾ- ಕಾಲೇಜು ಮತ್ತು ವಿದ್ಯಾರ್ಥಿ ನಿಯಲಗಳಲ್ಲಿ ಕಡ್ಡಾಯವಾಗಿ ಸೊಳ್ಳೆ ನಿಯಂತ್ರಣಕ್ಕೆ ಸ್ಥಳೀಯ ಆಡಳಿತ ಮುಂದಾಗಬೇಕು ಎಂದು ಉಪವಿಭಾಗಾಧಿಕಾರಿ ವಿ.ಅಭಿಷೇಕ್ ತಾಕೀತು ಮಾಡಿದ್ದಾರೆ.
ಧರ್ಮಸ್ಥಳ ಯೋಜನೆಯಿಂದ ಮಹಿಳಾ ಸಬಲೀಕರಣ: ಹನುಮಂತಪ್ಪ
ಅಗರಬನ್ನಿ ಹಟ್ಟಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ನೆಲ ಜಲ ಸಂರಕ್ಷಣೆ ಹಾಗೂ ಬೆಳೆ ವಿಮೆ ಎಂಬ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ
ಸರ್ಎಂವಿ ಕಾಲೇಜು ಸ್ಥಳಾಂತರಕ್ಕೆ ಗ್ರಾಮಸ್ಥರ ಒತ್ತಾಯ
ದಾವಣಗೆರೆಯಲ್ಲಿ ಸರ್ ಎಂ.ವಿ.ಕಾಲೇಜು ಸ್ಥಳಾಂತರಗೊಳಿಸಿ, ನಾಗರಿಕರಿಗೆ ನೆಮ್ಮದಿ ನೀಡುವಂತೆ ಶಿವಕುಮಾರ ಸ್ವಾಮಿ ಬಡಾವಣೆ ನಾಗರಿಕ ಹಿತರಕ್ಷಣಾ ಸಮಿತಿಯಿಂದ ಅಪರ ಜಿಲ್ಲಾಧಿಕಾರಿ, ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಲಾಯಿತು
108 ತುರ್ತು ಆ್ಯಂಬುಲೆನ್ಸ್ ವಾಹನ ಸದ್ಬಳಕೆಯಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ
ಮಾಯಕೊಂಡ ಕ್ಷೇತ್ರದ ವ್ಯಾಪ್ತಿ ಬಸವಾಪಟ್ಟಣ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ 108 ತುರ್ತು ಆ್ಯಂಬುಲೆನ್ಸ್ ವಾಹನಕ್ಕೆ ಚಾಲನೆ ನೀಡಿದರು.
ಸಂವಿಧಾನದ ಆಶಯದಂತೆ ನ್ಯಾಯಾಲಯಗಳ ಕಾರ್ಯ: ನ್ಯಾ.ಪ್ರವೀಣ್ ಕುಮಾರ್
ಜೆಎಂಎಫ್ಸಿ ನ್ಯಾಯಾಲಯದ ಅವರಣದಲ್ಲಿ ಜುಲೈ 13ರಂದು ಆಯೋಜಿಸಿರುವ ರಾಷ್ಟ್ರೀಯ ಲೋಕ್ ಆದಾಲತ್ ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು.
< previous
1
...
448
449
450
451
452
453
454
455
456
...
640
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್