• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಲಸ, ಬದುಕುವ ವಿಧಾನದಲ್ಲಿ ಕ್ರಾಂತಿ ತಂದಿರುವ ಡ್ರೋನ್‌: ಡಾ.ಶಂಕಪಾಲ್‌
ಪ್ರಸಕ್ತ ಜಾಗತಿಕ ಮಟ್ಟದಲ್ಲಿ ಡ್ರೋನ್‌ಗಳು ಫ್ಯೂಚರಿಸ್ಟ್ ಗ್ಯಾಜೆಟ್‌ಗಳಾಗಿ ನೋಡಲ್ಪಟ್ಟಿವೆ. ವಿವಿಧ ಕೈಗಾರಿಗಳಲ್ಲಿ ಅನಿವಾರ್ಯ ಸಾಧನಗಳಾಗಿ ಮಾರ್ಪಟ್ಟಿವೆ ಎಂದು ಜಿಎಂ ವಿಶ್ವವಿದ್ಯಾಲಯ ಕುಲಪತಿ ಡಾ. ಎಸ್.ಆರ್. ಶಂಕಪಾಲ್ ಹೇಳಿದ್ದಾರೆ.
ಪರಿಸರ ಸಮತೋಲನಕ್ಕೆ ಜೇನುಹುಳು ಸಂತತಿ ಮುಖ್ಯ: ಡಾ.ದೇವರಾಜ
ಪರಿಸರ ಸಮತೋಲನ ಕಾಪಾಡಲು ಜೇನುಹುಳು ಸಂತತಿ ರಕ್ಷಣೆ ಅತ್ಯವಶ್ಯಕ ಎಂದು ದಾವಣಗೆರೆ ಐಸಿಎಆರ್- ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಟಿ.ಎನ್. ದೇವರಾಜ ಹೇಳಿದ್ದಾರೆ.
ಬಿಡಿ ಬಿತ್ತನೆ ಬೀಜಗಳ ಖರೀದಿಸಿ ಬಳಸಬೇಡಿ: ಕೃಷಿ ಇಲಾಖೆ
ಜಿಲ್ಲೆಯಲ್ಲಿ ಲೂಸ್ ಬೀಜಗಳನ್ನು ವಿವಿಧ ಭಾಗಗಳಿಂದ ಸಂಗ್ರಹಿಸಿ ರೈತರಿಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ರೈತರು ಅಂತಹ ಬಿಡಿ ಬೀಜಗಳನ್ನು ಖರೀದಿಸಿ, ಬಿತ್ತನೆ ಮಾಡಬಾರದೆಂದು ಕೃಷಿ ಇಲಾಖೆ ಮನವಿ ಮಾಡಿದೆ.
ನೀರಿನಲ್ಲಿ ಲಾರ್ವ ಉತ್ಪತ್ತಿ ಆಗದಂತೆ ಎಚ್ಚರ ವಹಿಸಿ
ಮಳೆಗಾಲ ಪ್ರಾರಂಭ ಆಗಿರುವುದರಿಂದ ಮನೆಯ ಹೊರಾಂಗಣ ತಾಣ ಮತ್ತು ಘನತ್ಯಾಜ್ಯ ವಸ್ತುಗಳಲ್ಲಿ ಮಳೆನೀರು ನಿಂತುಕೊಂಡು ಲಾರ್ವ ಹುಳಗಳು ಉತ್ಪತ್ತಿಯಾಗಿ, ಸೊಳ್ಳೆಗಳು ಹೆಚ್ಚಾಗಬಲ್ಲವು. ಇದರಿಂದ ಡೆಂಘೀಜ್ವರ ಪ್ರಕರಣಗಳು ಕಂಡುಬರುವ ಸಾಧ್ಯತೆ ಇರುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಅಬ್ದುಲ್ ಖಾದರ್ ಹರಿಹರದಲ್ಲಿ ಹೇಳಿದ್ದಾರೆ.
ರೈತರ ಸಾಲ ಮನ್ನಾಗೊಳಿಸಿ, ಬೆಳೆ ಪರಿಹಾರ ನೀಡಿ
ತೀವ್ರ ಬರದ ಹಿನ್ನೆಲೆ ರೈತರ ಎಲ್ಲ ಬೆಳೆಗಳ ನಷ್ಟಕ್ಕೆ ಸಮರ್ಪಕ ಪರಿಹಾರ ನೀಡಬೇಕು. ಎಲ್ಲ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಕೃತಕ ಬುದ್ಧಿಮತ್ತೆ ಕ್ರಾಂತಿ ಅಲಕ್ಷಿಸುವಂತಿಲ್ಲ: ಡಾ.ರಂಗಸ್ವಾಮಿ
ವಿಶ್ವವ್ಯಾಪಿ ಕೃತಕ ಬುದ್ಧಿಮತ್ತೆಯೇ ಈಗ ಬಹುಚರ್ಚಿತ ವಿಷಯವಾಗಿದೆ. ಕೃತಕ ಬುದ್ಧಿಮತ್ತೆಯ ಕ್ರಾಂತಿಯನ್ನು ಯಾರೂ ಅಲಕ್ಷಿಸುವಂತಿಲ್ಲ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ರಿಜಿಸ್ಟ್ರಾರ್ ಡಾ. ಬಿ.ಇ.ರಂಗಸ್ವಾಮಿ ಅಭಿಪ್ರಾಯಪಟ್ಟರು.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರ್ವೆ ಕಚೇರಿ ಸ್ಥಳಾಂತರ
ದಾವಣಗೆರೆ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಅಧೀನದಲ್ಲಿದ್ದ ಭೂ ಸರ್ವೇ ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯನ್ನು ನಗರದ ದೇವರಾಜ ಅರಸು ಬಡಾವಣೆಯ ಶಿವಾಲಿ ಚಿತ್ರ ಮಂದಿರದ ಬಳಿ ಸ್ಥಳಾಂತರಿಸಿರುವುದು ರೈತರ ವಿರೋಧಿ ಧೋರಣೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ, ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಕೊಳೇನಹಳ್ಳಿ ತೀವ್ರವಾಗಿ ಆಕ್ಷೇಪಿಸಿದ್ದಾರೆ.
ದಾವಣಗೆರೆ : ಜಿಲ್ಲೆಯಲ್ಲಿ ಮಳೆಗೆ ನೂರಾರು ಎಕರೆ ಭತ್ತ ನಾಶ
ದಾವಣಗೆರೆ ನಗರ, ಜಿಲ್ಲೆಯ ವಿವಿಧೆಡೆ ಸತತ ನಾಲ್ಕನೇ ದಿನವೂ ವರುಣನ ಕೃಪೆ ಮುಂದುವರಿದಿದ್ದು, ಭಾನುವಾರವೂ ಜಿಲ್ಲೆಯ ವಿವಿಧೆಡೆ ಮಧ್ಯಾಹ್ನ, ಸಂಜೆ ಮಳೆಯಾಗುವ ಮೂಲಕ ಜನರು ವಿಶೇಷವಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಸಬ್ಸಿಡಿ ಹಣ ಸಾಲಕ್ಕೆ ಮುಟ್ಟುಗೋಲು ಖಂಡಿಸಿ ಇಂದು ಪ್ರತಿಭಟನೆ
ದಾವಣಗೆರೆ ತಾಲೂಕಿನ ಆನಗೋಡು ಗ್ರಾಮದ ವಿಜಯ ಬ್ಯಾಂಕ್‌ನಲ್ಲಿ ಮಹಿಳಾ ಗ್ರಾಹಕರ ಸಾಮಾಜಿಕ ಭದ್ರತೆ, ಸಬ್ಸಿಡಿ ಹಣವನ್ನು ಸಾಲದ ಹಣ‍ಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಬ್ಯಾಂಕ್‌ ವ್ಯವಸ್ಥಾಪಕರ ಈ ಕ್ರಮ ದುಂಡಾವರ್ತನೆಯಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ದಾವಣಗೆರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದುರ್ಬುದ್ಧಿಗೆ ಮನಸ್ಸು ಕೊಡಬಾರದು: ಬಸವಪ್ರಭು ಶ್ರೀ
ದುರ್ಬುದ್ಧಿಯಿಂದ ದುಷ್ಕೃತ್ಯಗಳಾಗುತ್ತವೆ ಎಂಬುದಕ್ಕೆ ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಹತ್ಯೆಗಳೇ ಸಾಕ್ಷಿಯಾಗಿವೆ. ಈ ಹಿನ್ನೆಲೆ ಪ್ರತಿಯೊಬ್ಬರೂ ಸದ್ಭುದ್ಧಿಯಿಂದ ಜೀವನ ನಡೆಸಬೇಕು. ದುರ್ಬುದ್ಧಿಗೆ ಎಂದಿಗೂ ಮನಸ್ಸು ಕೊಡಬಾರದು ಎಂದು ಚಿತ್ರದುರ್ಗ ಮುರುಘಾ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 448
  • 449
  • 450
  • 451
  • 452
  • 453
  • 454
  • 455
  • 456
  • ...
  • 590
  • next >
Top Stories
ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್‌
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved