• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆ ನಷ್ಟ ಪರಿಹಾರ ಶೀಘ್ರ ನೀಡದಿದ್ದರೆ ಸರ್ಕಾರಗಳ ವಿರುದ್ಧ ಕಾನೂನು ಹೋರಾಟ
ಬಿಸಿಲಿನ ತಾಪಮಾನದಿಂದ ರೈತರ ಬೆಳೆ ಹಾಳಾಗಿದ್ದು, ಕೇಂದ್ರ, ರಾಜ್ಯ ಸರ್ಕಾರಗಳು ರೈತರಿಗೆ ಬೆಳೆ ನಷ್ಟ ಹಾಗೂ ಸಾಲದ ಮಾನವ ನಷ್ಟದ ಹಣವನ್ನು ನೀಡಬೇಕು. ಪರಿಹಾರ ವಿಳಂಬ ಮಾಡಿದರೆ ನ್ಯಾಯಾಲಯ ಮೊರೆ ಹೋಗುವುದಾಗಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯದರ್ಶಿ ಬಲ್ಲೂರು ರವಿಕುಮಾರ ಎಚ್ಚರಿಸಿದ್ದಾರೆ.
ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಚದುರಂಗ ಸಹಕಾರಿ: ದಿನೇಶ ಶೆಟ್ಟಿ
ಜಿಲ್ಲಾ ಚೆಸ್ ಅಸೋಸಿಯೇಷನ್ ವತಿಯಿಂದ ನಗರದ ಗುರುಭವನದಲ್ಲಿ ಭಾನುವಾರ ಅಂತರ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಗೆ ಕ್ರೀಡಾಪಟುಗಳ ಸಂಘದ ಜಿಲ್ಲಾಧ್ಯಕ್ಷ ದಿನೇಶ ಕೆ. ಶೆಟ್ಟಿ ಚಾಲನೆ ನೀಡಿದರು.
ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ, ಜೆಡಿಎಸ್‌ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು, ಮುಖಂಡ ಬಿ. ಚಿದಾನಂದಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಮಲೇಬೆನ್ನೂರಲ್ಲಿ ನಾಡ ಕಚೇರಿ ಉಪ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಮಳೆ ಆರಂಭವಾಗಿದ್ದು, ಹತ್ತಿ ಬಿತ್ತಲು ಈಗ ಸಕಾಲ
ಮಳೆ ಆರಂಭಗೊಂಡಿದ್ದು, ಹತ್ತಿಬೀಜ ಬಿತ್ತಲು ಈಗ ನೆಲದ ಫಲವತ್ತತೆ ಸೂಕ್ತವಾಗಿರುತ್ತದೆ. ರೈತರು ಹತ್ತಿ ಬಿತ್ತನೆ ಮಾಡಬಹುದು ಎಂದು ಕೃಷಿತಜ್ಞ ಆರ್.ಜಿ.ಗೊಲ್ಲರ್ ತಿಳಿಸಿದ್ದಾರೆ.
ನೀರು ಸಂಗ್ರಹ ತೊಟ್ಟಿ, ಪಾತ್ರೆಗಳ ಸ್ವಚ್ಛವಾಗಿಡಿ: ಟಿಎಚ್‌ಒ ಡಾ.ಖಾದರ್‌
ಸಾರ್ವಜನಿಕರು ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿದಾಗ ಮಾತ್ರವೇ ಸೊಳ್ಳೆ ಕಡಿತದಿಂದ ಪಾರಾಗಿ, ಡೆಂಘೀಜ್ವರ ಹಾಗೂ ಚಿಕೂನ್ ಗುನ್ಯಾದಂಥ ಮಹಾಮಾರಿಗಳಿಂದ ಮುಕ್ತರಾಗಲು ಸಾಧ್ಯ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಖಾದರ್ ಹರಿಹರದಲ್ಲಿ ಹೇಳಿದ್ದಾರೆ.
ಗುರುಗಳಿಗೆ ಗೌರವ ವಿದ್ಯಾರ್ಥಿಗಳ ದೊಡ್ಡ ಗುಣ: ಮಳಲಿ ಸಿದ್ದಪ್ಪ
ಒಂದಕ್ಷರ ಕಲಿಸಿದಾತನೂ ಗುರು ಎಂದು ಸಂಸ್ಕೃತದಲ್ಲಿ ಒಂದು ಉಕ್ತಿ ಇದೆ. ಗುರುವಿನಿಂದ ಕಲಿತ ವಿದ್ಯೆಯು ಶಿಷ್ಯನ ಜೀವನಕ್ಕೆ ಅಡಿಪಾಯವಾದರೆ ಆ ಗುರುವಿನ ಜೀವನ ಸಾರ್ಥಕವಾದಂತೆ ಎಂದು ಗ್ರಾಮದ ಹಿರಿಯ ಶಿಕ್ಷಕ ಮಳಲಿ ಸಿದ್ದಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಹರಿಹರ-ಶಿವಮೊಗ್ಗ ರಸ್ತೆ ತುಂಬೆಲ್ಲಾ ಗುಂಡಿಗಳ ದರ್ಬಾರು!
ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಬಳಿಯ ಹರಿಹರ-ಶಿವಮೊಗ್ಗ ರಸ್ತೆ ಹೊಂಡ, ಗುಂಡಿಗಳಿಂದ ಕೂಡಿದೆ. ರಸ್ತೆ ವಿಪರೀತ ಹಾಳಾಗಿದ್ದರೂ ದುರಸ್ತಿಪಡಿಸದೇ, ಜಿಲ್ಲಾಡಳಿತ ಮತ್ತು ಜನಪ್ರತಿನಿದಿಗಳು ಕಣ್ಮುಚ್ಚಿ ಕುಳಿತಿದ್ದಾರೆ.
ಮೂವರು ಬಾಲಕರು ವಶ: ₹15 ಲಕ್ಷದ ಸ್ವತ್ತು ಜಪ್ತಿ
ಮನೆ ಬಳಿ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ₹15 ಲಕ್ಷ ಮೌಲ್ಯದ ಕೃಷಿ ಯಂತ್ರೋಪಕರಣಗಳ ಕಳವು ಮಾಡಿದ್ದ ಬಾಲಕರನ್ನು ವಶಕ್ಕೆ ಪಡೆದು ಅವರಿಂದ, 3 ಟ್ರ್ಯಾಕ್ಟರ್‌ ಟ್ರಾಲಿ, 3 ರೂಟ್‌ವೇಟರ್‌, 2 ಬಾಂಡ್ಲಿ, 3 ಬಲರಾಜ, 1 ಸ್ಲ್ಯಾಶರ್‌ಗಳನ್ನು ದಾವಣಗೆರೆ ಜಿಲ್ಲೆ ಮಾಯಕೊಂಡ ಪೊಲೀಸರು ಜಪ್ತಿ ಮಾಡಿದ್ದಾರೆ.
ಮತ ಎಣಿಕೆ ವೇಳೆ ಜಾಗ್ರತೆ: ಸಂಸದ ಸಿದ್ದೇಶ್ವರ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲ್ಲಿದ್ದು, ಜೂ.4ರಂದು ನಡೆಯುವ ಮತ ಎಣಿಕೆ ವೇಳೆ ಕಾರ್ಯಕರ್ತರು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕೋಟಿಗಟ್ಟಲೆ ಆದಾಯ ತರುವ ರೈಲ್ವೆ ನಿಲ್ದಾಣದಲ್ಲಿ ಸೌಕರ್ಯ ಹೆಚ್ಚಿಸಿ
ರೈಲ್ವೆ ಇಲಾಖೆಗೆ ಮಾಸಿಕ ಸುಮಾರು ಕನಿಷ್ಠ ₹2.5 ಕೋಟಿ ಆದಾಯ ತರುವ ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಮೂಲ ಸೌಕರ್ಯಗಳನ್ನು ಮತ್ತಷ್ಟು ಹೆಚ್ಚಿಸುವಂತೆ ನೈರುತ್ಯ ರೈಲ್ವೆ ವಲಯ ಪ್ರಯಾಣಿಕರ ಸಂಘವು ಇಲಾಖೆಯ ಮೈಸೂರು ವಿಭಾಗಕ್ಕೆ ಒತ್ತಾಯಿಸಿದೆ.
  • < previous
  • 1
  • ...
  • 449
  • 450
  • 451
  • 452
  • 453
  • 454
  • 455
  • 456
  • 457
  • ...
  • 590
  • next >
Top Stories
ಬುರುಡೆ ಬಗ್ಗೆ ದಿನಕ್ಕೊಂದು ಅಚ್ಚರಿಯ ವಿಚಾರಗಳು ಹೊರಗೆ : ಇಲ್ಲಿದೆ ಸಂಪೂರ್ಣ ಬುರುಡೆ ಪುರಾಣ
1 ದೊಡ್ಡಣ್ಣ VS 3 ದೊಡ್ಡಣ್ಣ : ಟ್ರಂಪ್‌ ವಿರುದ್ಧ ಮೂರೂ ನಾಯಕರ ಒಗ್ಗಟ್ಟಿನ ಟ್ರಂಪ್‌ಕಾರ್ಡ್‌
ಮೋದಿ-ಪುಟಿನ್‌ ಎದುರು ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಮೂಕ ಪ್ರೇಕ್ಷಕ
ಅಮೆರಿಕ ಬೆದರಿಕೆ ವರ್ತನೆಗೆ ಚೀನಾ ಖಂಡನೆ
ಡಾಲರ್‌ ಎದುರು ರು.ಮೌಲ್ಯ 88.10ಕ್ಕೆ : ಸಾರ್ವಕಾಲಿಕ ಕನಿಷ್ಠ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved