ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪೊಲೀಸ್ ಇಲಾಖೆ ನೌಕರರಿಗೆ ಹೊಸ ಕಾನೂನುಗಳ ಪಾಠ
ಭಾರತೀಯ ನ್ಯಾಯ ಸಂಹಿತೆ ಸೇರಿ 3 ಹೊಸ ಅಪರಾಧ ಕಾನೂನುಗಳ ಬಗ್ಗೆ ಕಳೆದೊಂದು ತಿಂಗಳಿನಿಂದಲೂ ನಗರ, ಜಿಲ್ಲೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಕಾರ್ಯಾಗಾರ, ಸಂವಾದದ ಮೂಲಕ ಅರಿವು ಮೂಡಿಸಲಾಗಿದೆ.
ಆಂಜನೇಯ ಕೇರಿಯಲ್ಲಿ ಶೀಘ್ರ ಬಾಕ್ಸ್ ಚರಂಡಿ ನಿರ್ಮಿಸಿ
ಹೊನ್ನಾಳಿ ತಾಲೂಕಿನ ಹುರುಳೇಹಳ್ಳಿ ಗ್ರಾಮದ ಆಂಜನೇಯ ಕೇರಿ ರಸ್ತೆಯಲ್ಲಿ ನಿಂತಿರುವ ಮಳೆಯ ನೀರು ಹೊರಗೆ ಹರಿದುಹೋಗಲು ಗ್ರಾಮ ಪಂಚಾಯಿತಿ ಆಡಳಿತ ತುರ್ತಾಗಿ ಬಾಕ್ಸ್ ಚರಂಡಿಗಳ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಸೋಮವಾರ ಸ್ಥಳೀಯ ನಿವಾಸಿಗಳು ಕೊಳಚೆ ನೀರಿನಲ್ಲಿಯೇ ನಿಂತು ಪ್ರತಿಭಟನೆ ನಡೆಸಿದ್ದಾರೆ.
ವಚನ ಸಾಹಿತ್ಯ ಸಂರಕ್ಷಕ ಫ.ಗು.ಹಳಕಟ್ಟಿ ಕೊಡುಗೆ ಅಪಾರ
ಬಸವಾದಿ ಶರಣ-ಶರಣೆಯರ ಅಮೂಲ್ಯ ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಫ.ಗು.ಹಳಕಟ್ಟಿ ಕೊಡುಗೆ ಅವಿಸ್ಮರಣೀಯವಾಗಿದೆ. ಇಂತಹ ಶ್ರೀಮಂತ ವಚನ ಸಾಹಿತ್ಯವನ್ನು ಸಂರಕ್ಷಿಸಿ, ಜನತೆ ಹಾಗೂ ವಿಶ್ವ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡಿದ ಮಹನೀಯರು ಫ.ಗು.ಹಳಕಟ್ಟಿ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಸ್ಮರಿಸಿದ್ದಾರೆ.
ಜಿಲ್ಲೆಯಲ್ಲಿ 75 ಡೆಂಘೀ ಪ್ರಕರಣ, ಇಬ್ಬರಲ್ಲಿ ಗಂಭೀರ- ಮುನ್ನೆಚ್ಚರಿಕೆ ಕ್ರಮ
ಜಿಲ್ಲೆಯಲ್ಲಿ 75 ಡೆಂಘೀಜ್ವರ ಪ್ರಕರಣ ದಾಖಲಾಗಿದ್ದು, ಈ ಪೈಕಿ ಎರಡು ಗಂಭೀರ ಪ್ರಕರಣಗಳಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದ್ದಾರೆ.
28ರಂದು ನೇಕಾರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ (ನೇಕಾರ) ಯುವಕರ ಸಂಘದಿಂದ ಇದೇ ಜು.28 ರಂದು ನಗರದ ಎಸ್.ಕೆ.ಪಿ ರಸ್ತೆಯ ಶ್ರೀ ಮಾರ್ಕಂಡೇಶ್ವರ ಸಮುದಾಯ ಭವನದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಯಲ್ಲಿ ಹೆಚ್ಚಿನ ಅಂಕಗಳಿಸಿ ಉತ್ತೀರ್ಣರಾದ ಪದ್ಮಶಾಲಿ (ನೇಕಾರ) ಜನಾಂಗದ ಕುಲಭಾಂದವರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಪಿ.ಜಿ.ಶ್ರೀನಿವಾಸ ತಿಳಿಸಿದ್ದಾರೆ.
ಬೆಸ್ಕಾಂಗೆ ₹83,107 ಬಿಲ್ ಪಾವತಿ: ಖಾಸಗಿ ಬಸ್ ನಿಲ್ದಾಣಕ್ಕೆ ವಿದ್ಯುತ್
ಕಳೆದ ಶನಿವಾರ ಮತ್ತು ಭಾನುವಾರ ಹೊನ್ನಾಳಿ ಖಾಸಗಿ ಬಸ್ ನಿಲ್ದಾಣ ಹಾಗೂ ನಿಲ್ದಾಣದಲ್ಲಿನ ಹತ್ತಾರು ಮಳಿಗೆಗಳಿಗೆ ಸ್ಥಳೀಯ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿತ್ತು. ಪುರಸಭೆಯವರು ವಿದ್ಯುತ್ ಬಿಲ್ ಪಾವತಿಸಿಲ್ಲ ಎಂಬ ಕಾರಣಕ್ಕೆ ವಿದ್ಯುತ್ ಕಡಿತಗೊಳಿಸಲಾಗಿತ್ತು. ಇದರಿಂದ ಪ್ರಯಾಣಿಕರು, ಸಾರ್ವಜನಿಕರು ಹಾಗೂ ಅಂಗಡಿ ಮಳಿಗೆಗಳ ವ್ಯಾಪಾರಿಗಳಿಗೆ ತೀವ್ರ ಸಮಸ್ಯೆಯಾಗಿತ್ತು. ಈ ಬಗ್ಗೆ ಕನ್ನಡಪ್ರಭ ವರದಿ ಪ್ರಕಟಿಸಿ ಗಮನ ಸೆಳೆದ ಮೇರೆಗೆ ಎಚ್ಚೆತ್ತ ಅಧಿಕಾರಿಗಳು ವಿದ್ಯುತ್ ಸೌಲಭ್ಯ ಕಲ್ಪಿಸಿದ್ದಾರೆ.
3 ತಿಂಗಳಿಗೊಮ್ಮೆ ಯುಡಿಐಡಿ ಕಾರ್ಡ್ ಶಿಬಿರ: ಡಾ. ವಿಶ್ವನಾಥ್
ಪ್ರತಿ ೩ ತಿಂಗಳಿಗೊಮ್ಮೆ ಯುಡಿಐಡಿ ಕಾರ್ಡ್ ಶಿಬಿರ ನಡೆಸಲಾಗುವುದು ಎಂದು ಜಗಳೂರು ತಾಲೂಕು ವೈದ್ಯಾಧಿಕಾರಿ ಡಾ. ವಿಶ್ವನಾಥ್ ಹೇಳಿದ್ದಾರೆ.
ಜುಲೈ 5ರಿಂದ ಬೆಂಗಳೂರಿನಲ್ಲಿ ಫೋಟೋ ಟುಡೇ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ
ಕರ್ನಾಟಕ ವೀಡಿಯೋ ಮತ್ತು ಫೋಟೋ ಅಸೋಸಿಯೇಶನ್ ಮತ್ತು ಬೈಸೆಲ್ ಇಂಟ್ರಾಕ್ಷನ್ ಪ್ರೈ. ಲಿ. ಸಹಯೋಗದೊಂದಿಗೆ ಜುಲೈ 5, 6 ಹಾಗೂ 7 ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ 21ನೇ ವರ್ಷದ 'ಫೋಟೋ ಟುಡೆ ಅಂತರ ರಾಷ್ಟ್ರೀಯ ವಸ್ತು ಪ್ರದರ್ಶನ' ನಡೆಯಲಿದೆ ಎಂದು ಛಾಯಾ ಸುದ್ದಿ ಖಾಜಾ ಪೀರ್ ಹೇಳಿದರು.
ಎಲ್ಲರೂ ತಾಂತ್ರಿಕ ನೈಪುಣ್ಯತೆ ಹೆಚ್ಚಿಸಿಕೊಳ್ಳಲು ಮುಂದಾಗಬೇಕು: ಡಾ. ಎಂ.ವಿ.ವೆಂಕಟೇಶ್
ಪಹಣಿಗೆ ಆಧಾರ್ ಲಿಂಕ್ ಮತ್ತು ಸರ್ಕಾರಿ ಲ್ಯಾಂಡ್ ಬೀಟ್ ಪ್ರಗತಿಯಲ್ಲಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. ತಾಂತ್ರಿಕತೆಯ ನೈಪುಣ್ಯತೆಯನ್ನು ಕಂದಾಯ ಇಲಾಖೆ ಸಿಬ್ಬಂದಿ ಹೆಚ್ಚಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಶೈಕ್ಷಣಿಕ ಪ್ರಗತಿ ಸಾಧಿಸಿ ಉನ್ನತ ಹುದ್ದೆಗಳ ಪಡೆಯಲು ಶ್ರಮಿಸಬೇಕು: ಶೇರ್ ಅಲಿ
ದಾವಣಗೆರೆ ನಗರದ ಹಳೇಪೇಟೆಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ದಾನಿ ಮಹಾಂತೇಶ್ ಒಣರೊಟ್ಟಿ ಸಹಕಾರದಿಂದ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೂ ನೋಟ್ ಬುಕ್ ಮತ್ತು ಜಾಮೀಟ್ರಿ ಬಾಕ್ಸ್ಗಳನ್ನು ವಿತರಿಸಲಾಯಿತು. ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಶೇರ್ ಅಲಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.
< previous
1
...
450
451
452
453
454
455
456
457
458
...
639
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್