• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ಸಾಯಿ ಗುರುಕುಲ ಶಾಲೆಗೆ ಶೇ.100 ಫಲಿತಾಂಶ- ಅಭಿನಂದನೆ
ಹೊನ್ನಾಳಿ ಪಟ್ಟಣದ ಎಚ್.ಕಡದಕಟ್ಟೆ ಸಮೀಪದ ಶ್ರೀ ಸಾಯಿ ಗುರುಕುಲ ವಸತಿಯುತ ಸಿ.ಬಿ.ಎಸ್.ಇ ಶಾಲೆಗೆ ಗ್ರೇಡ್ 10ನೇ ತರಗತಿಯಲ್ಲಿ ಶೇ.100 ಫಲಿತಾಂಶ ಬಂದಿದೆ ಎಂದು ಸಂಸ್ಥೆ ಕಾರ್ಯದರ್ಶಿ ಸೌಮ್ಯ ಪ್ರದೀಪ್ ಗೌಡ ಹೇಳಿದ್ದಾರೆ.
ಮಕ್ಕಳ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಮುಖ್ಯ
ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳೆಂದು ಎರಡು ಭಾಗವಿದ್ದು, ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳು ಸರ್ವತೋಮುಖ ಬೆಳವಣಿಗೆ ಹೊಂದಲು ಸಾಧ್ಯ ಎಂದು ದಾವಣಗೆರೆ ವಾಣಿಜ್ಯ ತೆರಿಗೆ ಇಲಾಖೆ ಉಪ ಆಯುಕ್ತ ಎಚ್.ಎಸ್. ಮಂಜುನಾಥ್ ಅಭಿಪ್ರಾಯಪಟ್ಟಿದ್ದಾರೆ.
ಸಾಧಕರಿಗೆ ಭಗೀರಥ ಮಹರ್ಷಿ ಛಲದ ಮನೋಭಾವನೆ ಬೇಕು: ಎಸಿ ಅಭಿಷೇಕ್‌
ಭಗೀರಥ ಮಹರ್ಷಿಗಳಂತೆ ಹಿಡಿದ ಕೆಲಸವನ್ನು ಸಾಧಿಸಿಯೇ ತೀರುವ ಛಲದ ಮನೋಭಾವನೆಯನ್ನು ಎಲ್ಲರೂ ರೂಢಿಸಿಕೊಳ್ಳಬೇಕು. ಅಗ ಮಾತ್ರ ಕೆಲಸಗಳಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಜಗಳೂರು ತಾಲೂಕಲ್ಲಿ ಒಂದೇ ರಾತ್ರಿ ೬೦ ಮಿಮೀ ಮಳೆ
ಜಗಳೂರು ತಾಲೂಕಿನ ಅನೇಕ ಕಡೆ ಗುಡುಗು ಸಹಿತ ಕೃತಿಕಾ ಮಳೆ ಅಬ್ಬರಿಸಿದ್ದು, ಅಂದಾಜು ೬೦ ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಾಲೂಕಿನ ಗಡಿಮಾಕುಂಟೆ, ಸೊಕ್ಕೆ, ಚಿಕ್ಕಉಜ್ಜಿನಿ, ಕ್ಯಾಸೇನಹಳ್ಳಿ, ಗೌರಿಪುರ, ಲಕ್ಕಂಪುರ, ಕೆಚ್ಚೇನಹಳ್ಳಿ ಸೇರಿಂತೆ ಅನೇಕ ಗ್ರಾಮಗಳಲ್ಲಿ ಧಾರಕಾರ ಮಳೆಯಾಗಿದೆ.
ರಾಜ್ಯಮಟ್ಟದ ಚೆಸ್‌ ಪಂದ್ಯಾವಳಿಗೆ ಆಯ್ಕೆ
ದಾವಣಗೆರೆ ನಗರದ ಪ್ರವಾಸಿ ಮಂದಿರ ರಸ್ತೆಯ ರೋಟರಿ ಬಾಲಭವನದಲ್ಲಿ ನ್ಯೂ ದಾವಣಗೆರೆ ಜಿಲ್ಲಾ ಚೆಸ್ ಅಸೋಸಿಯೇಷನ್‌ನಿಂದ ಡಿಸ್ಟ್ರಿಕ್ಟ್ ಚೆಸ್ ಚಾಂಪಿಯನ್‌ಶಿಪ್ ಪಂದ್ಯಾವಳಿ ನಡೆಯಿತು. ಒಟ್ಟು ಏಳು ವಿಭಾಗಗಳಲ್ಲಿ ಪಂದ್ಯಾವಳಿ ನಡೆದಿದ್ದು, ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಗಳಿಸಿದ ಇಬ್ಬರು ಬಾಲಕರು/ ಬಾಲಕಿಯರನ್ನು ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲಾಯಿತು.
ವಿದೇಶಗಳಲ್ಲಿ ಕೆಲಸ ನಿರ್ವಹಿಸಲು ಇಂದು ಸಾಕಷ್ಟು ಅವಕಾಶ
ರಾಷ್ಟ್ರಮಟ್ಟದ ಕಾರ್ಯಾಗಾರಗಳು ಜಾಗತಿಕ ಮಟ್ಟಕ್ಕೆ ಬೆಳೆಯಲು ಕಾರಣವಾಗುತ್ತಿವೆ. ಮೊದಲು ನಾವು ದಾವಣಗೆರೆಯಲ್ಲಿ ಓದಿದರೆ ಬರೀ ಇಲ್ಲಿಯೇ ಸುತ್ತಮುತ್ತಲ ಕೆಲಸ ಮಾಡುವಂತಹ ವಾತಾವರಣ ಇತ್ತು. ಈಗ ನೀವೆಲ್ಲಾ ಜಾಗತಿಕ ನಾಗರೀಕರಾಗಿದ್ದೀರಿ, ನೀವು ಇಲ್ಲಿ ಚೆನ್ನಾಗಿ ಓದಿದ ಮೇಲೆ ಯಾವುದೇ ದೇಶಗಳಲ್ಲಿಯೂ ಕೆಲಸ ಮಾಡಬಹುದು. ಇದಕ್ಕೆ ಪೂರಕವಾಗಿ ಸಾಕಷ್ಟು ಅವಕಾಶಗಳು ಸಿಗುತ್ತವೆ ಜಿ.ಎಂ. ವಿಶ್ವವಿದ್ಯಾಲಯ ಉಪ ಕುಲಪತಿ ಎಸ್.ಆರ್.ಶಂಕಪಾಲ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಗಾಳಿ, ಮಳೆಗೆ ಧರೆಗುರುಳಿದ ಅಡಕೆ ಮರಗಳು
ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಳೆ, ಗಾಳಿಯಿಂದ ಬೆಳೆ ಹಾನಿಯಾದ ತೋಟಗಳಿಗೆ ಸ್ಥಳೀಯ ಶಾಸಕ ಕೆ.ಎಸ್. ಬಸವಂತಪ್ಪ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ತಿ ಕಲಹ ಪ್ರಕರಣ: ಮಹಿಳೆ ಹಂತಕರ ಸೆರೆ
ಆಸ್ತಿ ಕಲಹದಿಂದ ಜಮೀನಿನಲ್ಲಿ ಅಡಕೆ ಗಿಡಗಳನ್ನು ಕಡಿದಿದ್ದ ಮಹಿಳೆಯನ್ನು ಆಕೆಯ ಸಂಬಂಧಿಕರು ಹತ್ಯೆಗೈದು ಭದ್ರಾನಾಲೆಯಲ್ಲಿ ಎಸೆದಿದ್ದ ಶವ ದಾವಣಗೆರೆ ಜಿಲ್ಲೆ ಕಣಿವೆಬಿಳಚಿಯಲ್ಲಿ ದೊರೆತ ಪ್ರಕರಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳೆ ಕಟಾವು ಪ್ರಯೋಗ ಲೋಪ ಸರಿಪಡಿಸಿ: ಡಿಸಿ ಡಾ.ವೆಂಕಟೇಶ್‌
ಮುಂಗಾರು ಹಂಗಾಮಿನ ಫಸಲ್ ವಿಮಾ ಯೋಜನೆಯಡಿ ಬೆಳೆ ಕಟಾವು ಪ್ರಾಯೋಗಿಕ ಪರೀಕ್ಷೆಯಲ್ಲಿ ಕೆಲವು ವ್ಯತ್ಯಾಸಗಳಾಗಿವೆ. ಇವುಗಳನ್ನು ಶೀಘ್ರ ಸರಿಪಡಿಸಿ ರೈತರಿಗೆ ಬೆಳೆ ವಿಮಾ ಪರಿಹಾರ ಒದಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆ ಸಭೆಯಲ್ಲಿ ಸೂಚಿಸಿದ್ದಾರೆ.
ಗಂಗೆಯನ್ನೇ ಭುವಿಗೆ ಹರಿಸಿದ ಭಗೀರಥ ಮಹರ್ಷಿ: ಜಿಲ್ಲಾಧಿಕಾರಿ
ಭಗೀರಥ ಮಹರ್ಷಿ ಘೋರ ತಪಸ್ಸಿನ ಮೂಲಕ ಕಠಿಣ ಕಾರ್ಯ ಪೂರೈಸಿ, ಪವಿತ್ರ ಗಂಗೆಯನ್ನು ಭೂಮಿಗೆ ತಂದ ಚೈತನ್ಯದ ಚಿಲುಮೆ ಹಾಗೂ ಛಲಗಾರ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಹೇಳಿದ್ದಾರೆ.
  • < previous
  • 1
  • ...
  • 454
  • 455
  • 456
  • 457
  • 458
  • 459
  • 460
  • 461
  • 462
  • ...
  • 590
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved