• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭದ್ರಾ ನಾಲೆ, ಸೇತುವೆ ದುರಸ್ತಿಗೆ ₹20 ಕೋಟಿ ಬಿಡುಗಡೆ
ಜೀವನಾಡಿ ಭದ್ರಾ ನಾಲೆಗಳು ಮಾಯಕೊಂಡ ಕ್ಷೇತ್ರ ಹಾದುಹೋಗಿವೆ. ನಾಲೆಯುದ್ದಕ್ಕೂ ಶಿಥಿಲಾವಸ್ಥೆಯ ಸೇತುವೆ ನಿರ್ಮಾಣ, ನಾಲೆ ಒಳಗಿನ ಕಾಂಕ್ರೀಟ್‌ ಗೋಡೆಗಳ ನಿರ್ಮಾಣ, ಅಭಿವೃದ್ಧಿ ಸೇರಿದಂತೆ ಇತರೆ ಕಾರ್ಯಕ್ಕೆ ₹20 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಹಂತ ಹಂತವಾಗಿ ನಾಲೆ ದುರಸ್ತಿ, ಸೇತುವೆ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳುವುದು ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
ಜಿಲ್ಲೆಯಲ್ಲಿ ಮಳೆಗೆ 2 ಮನೆ ಹಾನಿ, 4 ಜಾನುವಾರು ಸಾವು
ಜಿಲ್ಲೆಯಲ್ಲಿ ಸತತವಾಗಿ ಮಳೆ ಮುಂದುವರಿದಿದ್ದು, 2 ಮನೆಗಳು ಹಾನಿಗೀಡಾಗಿವೆ. ನಾಲ್ಕು ಜಾನುವಾರುಗಳು ಸಾವನ್ನಪ್ಪಿವೆ. ಕಳೆದ 3 ದಿನಗಳಿಂದ ಜಿಲ್ಲೆಯ ಜನತೆ ಮಲೆನಾಡಿನ ಮಳೆ ಅನುಭವ ಕಾಣುವಂತಾಗಿದೆ.
ಅಧಿಕಾರಿಗಳ ನಿರ್ಲಕ್ಷೆಗೆ ದೂರುಗಳೇ ಸಾಕ್ಷಿ: ತರಾಟೆ
ಸರ್ಕಾರಿ ನೌಕರಿ ಸಿಕ್ಕಿರುವುದು ಪುಣ್ಯ. ಅಧಿಕಾರಿಗಳು ತಾವೇ ಸರ್ವಾಧಿಕಾರಿಗಳೆಂದು ಭಾವಿಸದೇ, ಜನರ ಸೇವೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ದಾವಣಗೆರೆ ಲೋಕಾಯುಕ್ತ ಎಸ್‌ಪಿ ಎಂ.ಎಸ್. ಕೌಲಾಪುರೆ ತರಾಟೆ ತೆಗೆದುಕೊಂಡರು.
ಸಾಧನೆ ಮಾಡದ ಸಚಿವರ ಕೈಬಿಡಲಿ
ರಾಜ್ಯ ಸಚಿವ ಸಂಪುಟದಲ್ಲಿ ಜಿಡ್ಡು ಹಿಡಿದು ಹೋಗಿರುವಂತಹ ಹಳೆಯ ಸಚಿವರನ್ನು ಕೈಬಿಟ್ಟು, ಹೊಸಬರಿಗೆ ಸಚಿವ ಸ್ಥಾನ ನೀಡಬೇಕು ಎಂದು ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ಸಂಪುಟ ವಿಸ್ತರಣೆ ಬಗ್ಗೆ ಮತ್ತೆ ಧ್ವನಿ ಎತ್ತಿದ್ದಾರೆ.
ಹೊನ್ನಾಳಿ ಸರ್ಕಾರಿ ಕಾಲೇಜು ಸುಧಾರಣೆ ಶ್ಲಾಘನೀಯ
ರಾಜ್ಯದಲ್ಲೇ ಹೊನ್ನಾಳಿ ಅತ್ಯಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದು, ಮಧ್ಯ ಕರ್ನಾಟಕದ ಕೇಂದ್ರ ಬಿಂದು ಎಂದೂ ಹೇಳುತ್ತಾರೆ. ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕವನ್ನು ಸಂಪರ್ಕಿಸುವ ಹಾಗೂ 100 ವರ್ಷ ತುಂಬಿರುವ ತುಂಗಭದ್ರಾ ಹಳೆಯ ಸೇತುವೆ ಸಹ ಇಲ್ಲಿದೆ. ಈ ಸೇತುವೆಯ ನಿರ್ಮಾಣ ಪರಿಯನ್ನು ನೋಡಿಕೊಂಡು ಹೋಗಲು ಬ್ರಿಟಿಷರು ಹೊನ್ನಾಳಿಗೆ ಆಗಮಿಸಿದ ಬಗ್ಗೆಯೂ ಇತಿಹಾಸದಲ್ಲಿ ಉಲ್ಲೇಖವಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.
ನಾಳೆಯಿಂದ ಅಂತರ ಜಿಲ್ಲಾ ಕೇರಂ ಪಂದ್ಯಾವಳಿ: ದಿನೇಶ ಶೆಟ್ಟಿ
ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 95ನೇ ಜನ್ಮದಿನ ಅಂಗವಾಗಿ ಜಿಲ್ಲಾ ಕೇರಂ ಸಂಸ್ಥೆ ಹಾಗೂ ಯಂಗ್ ಚಾಲೆಂಜರ್ಸ್‌ ಕೇರಂ ಸಂಸ್ಥೆಯಿಂದ ಜೂ.13ರಿಂದ 15ರವರೆಗೆ ಅಂತರ ಜಿಲ್ಲಾಮಟ್ಟದ ಕೇರಂ ಪಂದ್ಯಾವಳಿ- 2025 ಅನ್ನು ನಗರದ ಅಕ್ಕ ಮಹಾದೇವಿ ರಸ್ತೆಯ ಜಿಲ್ಲಾ ಗುರು ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.
ಉತ್ತಮ ಪರಿಸರ ನಿರ್ಮಾಣವಾದಲ್ಲಿ ಆರೋಗ್ಯ ಸುಧಾರಣೆ ಸಾಧ್ಯ: ಜಯಪ್ಪ
ನಮ್ಮ ಸುತ್ತಮುತ್ತಲಿನ ಪರಿಸರ ಉತ್ತಮವಾಗಿದ್ದರೆ ಆರೋಗ್ಯವೂ ಚೆನ್ನಾಗಿರುತ್ತದೆ. ಅದಕ್ಕಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಮನೆಗಳ ಮುಂಭಾಗದಲ್ಲಿ ಮರ-ಗಿಡಗಳನ್ನು ಬೆಳೆಸಿ, ಹಸಿರು ವನಗಳನ್ನಾಗಿಸುವ ಜವಾಬ್ದಾರಿ ಮೆರೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ ಹೇಳಿದ್ದಾರೆ.
ಸಾಧಕರ ಸನ್ಮಾನ ಅನ್ಯರಿಗೂ ಸ್ಫೂರ್ತಿ ತರಬಲ್ಲದು: ಹಿರೇಕಲ್ಮಠ ಶ್ರೀ
ಸಾಧಕರಿಗೆ ಸನ್ಮಾನಿಸಿದರೆ ಸಮಾಜಮುಖಿಯಾಗಿ ಸೇವೆ ಸಲ್ಲಿಸಲು ಇನ್ನಷ್ಟು ಸ್ಫೂರ್ತಿ ದೊರೆಯುತ್ತದೆ. ಸನ್ಮಾನ, ಪುರಸ್ಕಾರಗಳ ಮೂಲಕ ಸಾಧನೆ ಇತರರಿಗೂ ಪ್ರೇರಣೆಯಾಗುತ್ತವೆ ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ನಿರಂತರ ಉಚಿತ, ಗುಣಮಟ್ಟದ ಔಷಧಿ ನೀಡಿ
ರಾಜ್ಯಾದ್ಯಂತ ಎಲ್ಲ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಎಲ್ಲರಿಗೂ ಉಚಿತ ಹಾಗೂ ನಿರಂತರವಾಗಿ ಗುಣಮಟ್ಟದ ಔಷಧ ಸಿಗುವಂತೆ ಖಾತ್ರಿಪಡಿಸಬೇಕು. ಜೊತೆಗೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಕ್ಕೆ ಸ್ವಾಯತ್ತತೆ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಸುಧಾರಣೆ ತರಬೇಕು ಎಂದು ಧಾರವಾಡದ ಡ್ರಗ್ ಆಕ್ಷನ್ ಫೋರಂ-ಕರ್ನಾಟಕ ಹಾಗೂ ದಾವಣಗೆರೆಯ ನೆರಳು ಬೀಡಿ ಕಾರ್ಮಿಕರ ಯೂನಿಯನ್ ಒತ್ತಾಯಿಸಿದೆ.
ಕೌಲತ್ತು ಜಾಕ್‌ವೆಲ್‌ಗೆ 2 ಸೆಟ್‌ ಮೋಟಾರ್‌, ಪಂಪ್‌ಗಳ ಖರೀದಿ
ಪದೇಪದೇ ತಲೆದೋರುತ್ತಿರುವ ಹರಿಹರ ನಗರದ ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರದಲ್ಲಿ ಪರಿಹಾರ ದೊರೆಯಲಿದೆ ಎಂದು ನಗರಸಭಾ ಅಧ್ಯಕ್ಷ ಕವಿತಾ ಮಾರುತಿ ಬೇಡರ್ ಹೇಳಿದ್ದಾರೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 567
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved