• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜ್ವಲ್‌ಗೆ ಕೇಂದ್ರ ಸರ್ಕಾರ ವಾಪಸ್‌ ಕರೆಸಲಿ: ಸ್ವಾತಿ ಒತ್ತಾಯ
ಲೈಂಗಿಕ ದೌರ್ಜನ್ಯ ಪ್ರಕರಣದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಲು ಕೇಂದ್ರ ಸರ್ಕಾರ ಸಹಕಾರ ನೀಡಿದ್ದು, ಈಗ ರಾಜ್ಯ ಸರ್ಕಾರದತ್ತ ಬೊಟ್ಟು ಮಾಡುವುದು ಸರಿಯಲ್ಲ ಎಂದು ಕೆಪಿಸಿಸಿ ವಕ್ತಾರರಾದ ಸ್ವಾತಿ ಚಂದ್ರಶೇಖರ ದಾವಣಗೆರೆಯಲ್ಲಿ ಟೀಕಿಸಿದ್ದಾರೆ.
ಖಾಸಗಿ ಬಸ್‌ ನಿಲ್ದಾಣ ಅಭಿವೃದ್ಧಿಗೆ ಬದ್ಧ: ಸಚಿವ
ಅಶೋಕ ಚಿತ್ರ ಮಂದಿರ, ಡಿಸಿಎಂ ಟೌನ್ ಶಿಪ್ ಎದುರು, ಶಿರಮಗೊಂಡನಹಳ್ಳಿ ಕ್ರಾಸ್‌ ರಾಷ್ಟ್ರೀಯ ಹೆದ್ದಾರಿ ಕೆಳಗಿನ ಸೇತುವೆಗಳು ಅವೈಜ್ಞಾನಿಕವಾಗಿವೆ. ವಾಹನ ಚಾಲಕರು, ಸವಾರರು ಸಂಚರಿಸಲು ಭಯಪಡುವಂತಾಗಿದೆ. ಖಾಸಗಿ ಬಸ್‌ ನಿಲ್ದಾಣವೂ ಅವ್ಯವಸ್ಥೆಗಳ ಆಗರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಾಸ್ವೆಹಳ್ಳಿ ಯೋಜನೆ ತಂದಿದ್ದು ನಾನು, ಮಾಡಾಳ್
ಚನ್ನಗಿರಿ ತಾಲೂಕಿಗೆ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ ತಂದಿದ್ದು ನಾನು ಮತ್ತು ಆಗ ಶಾಸಕರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ. ಸಿರಿಗೆರೆ ಶ್ರೀಗಳ ಸಹಕಾರದಿಂದ ಯೋಜನೆ ತಂದಿದ್ದು, ಇದಕ್ಕೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಸಂಸದ ಡಾ. ಜಿ.ಎಂ.ಸಿದ್ದೇಶ್ವರ್ ಹೇಳಿದ್ದಾರೆ.
ಜೂ.3ರಂದು 6 ವಿಪ ಸ್ಥಾನಗಳಿಗೆ ಚುನಾವಣೆ: ಜಿಲ್ಲಾಧಿಕಾರಿ ಮಾಹಿತಿ
ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದೆ. ದಾವಣಗೆರೆ ಜಿಲ್ಲೆ 2 ಶಿಕ್ಷಕರ ಕ್ಷೇತ್ರ ಹಾಗೂ 1 ಪದವೀಧರರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದ್ದು ಜೂ.3ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಡಾ. ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ.
ಕಾಂಗ್ರೆಸ್‌ಗೆ ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟ ಬೆಂಬಲ
ಸಂವಿಧಾನ, ಪ್ರಜಾಪ್ರಭುತ್ವದ ಉಳಿವು ಮತ್ತು ದೇಶವನ್ನು ಕೋಮುದಳ್ಳುರಿಯಿಂದ ತಪ್ಪಿಸುವ, ಶಾಂತಿ, ನೆಮ್ಮದಿ ವಾತಾವರಣಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಸೇರಿದಂತೆ ಎಲ್ಲೆಡೆ ಕಾಂಗ್ರೆಸ್‌ ಬೆಂಬಲಿಸುತ್ತಿರುವುದಾಗಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟ ಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ ಹೇಳಿದ್ದಾರೆ.
ಕಾಂಗ್ರೆಸ್ಸನ್ನು ಗೆಲ್ಲಿಸಿ, ಅಧಿಕಾರಕ್ಕೆ ತನ್ನಿ: ಡಾ.ಶಿವಶಂಕರಪ್ಪ
ಸರ್ವ ಜನಾಂಗದ ಶಾಂತಿಯ ತೋಟವಾದ ಭಾರತವನ್ನು ಹಾಳು ಮಾಡುವ ಜನರನ್ನು ದೂರವಿಟ್ಟು, ಮತ್ತೆ ಕಾಂಗ್ರೆಸ್ ಪಕ್ಷವನ್ನು ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಿಸಿ, ಕೇಂದ್ರದ ಲ್ಲೂ ಅಧಿಕಾರಕ್ಕೆ ತರುವಂತೆ ದಕ್ಷಿಣ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮತದಾರರಿಗೆ ಮನವಿ ಮಾಡಿದ್ದಾರೆ.
ಕುಂದುವಾಡ ಕೆರೆ ಹಣ ಲೂಟಿ ಮಾಡಿದ್ದು ಬಿಜೆಪಿಯಲ್ಲ, ಕಾಂಗ್ರೆಸ್
ಕುಂದುವಾಡ ಕೆರೆ ಅಭಿವೃದ್ಧಿ ಹೆಸರಿನಲ್ಲಿ ಅನುದಾನ ಲೂಟಿ ಮಾಡಿದ್ದು ಯಾರು ಎಂಬ ಬಗ್ಗೆ ದಾಖಲೆ ಸಮೇತ ಆರೋಪ ಮಾಡಿ. ಇಲ್ಲದಿದ್ದರೆ ಲೂಟಿ ಮಾಡಿದ್ದು ನಿಮ್ಮದೇ ಸಚಿವರು, ಶಾಸಕರು ಎಂಬುದಕ್ಕೆ ನಾನು ದಾಖಲೆ ನೀಡುತ್ತೇನೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಮುಖಂಡರಾದ ಎಚ್.ಸಿ.ಜಯಮ್ಮ ಸವಾಲು ಎಸೆದಿದ್ದಾರೆ.
ಕರ್ತವ್ಯನಿರತರಿಂದ ಸೌಲಭ್ಯ ಕೇಂದ್ರದಲ್ಲಿ ಮತದಾನ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೂರನೇ ಹಂತ ಮೇ 7ರಂದು ಮತದಾನ ನಡೆಯುತ್ತದೆ. ಅಗತ್ಯ ಸೇವೆಯಲ್ಲಿ ತೊಡಗಿರುವ ಜಿಲ್ಲೆಯ ಮತ್ತು ಇತರೆ ಜಿಲ್ಲೆಯಲ್ಲಿನ ಮತದಾರರು ಮತ್ತು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಮತದಾನ ದಿನ ಚುನಾವಣಾ ಕರ್ತವ್ಯದಲ್ಲಿ ತೊಡಗಿರುವ ಹೊರ ಜಿಲ್ಲೆಯ ಅಧಿಕಾರಿ, ಸಿಬ್ಬಂದಿ ಜಿಲ್ಲಾಡಳಿತ ಭವನದ ಪಕ್ಕದಲ್ಲಿನ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಸ್ಥಾಪಿಸಲಾದ ಮತದಾನ ಸೌಲಭ್ಯ ಕೇಂದ್ರದಲ್ಲಿ ಮೇ 1ರಂದು 228 ಮತದಾರರು ಮತದಾನ ಮಾಡಿದರು.
ಮೋದಿಯಿಂದ ದೊಡ್ಡ ರೈತರಿಗೆ ಲಾಭ, ಸಣ್ಣವರಿಗಲ್ಲ: ಎಸ್ಸೆಸ್ಸೆಂ
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಅವರಿಗೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ನೇತೃತ್ವದ ಬಣ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.
ಪ್ರತಿ ಮತವೂ ಅಮೂಲ್ಯ, ಕಡ್ಡಾಯ ಮತದಾನ ಅಗತ್ಯ: ಸುರೇಶ್‌ ಇಟ್ನಾಳ್‌
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯಲಿದೆ. ಪ್ರತಿಯೊಂದು ಮತವೂ ಮೌಲ್ಯಯುತವಾಗಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾನ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಬಿ. ಇಟ್ನಾಳ್ ಹೇಳಿದ್ದಾರೆ.
  • < previous
  • 1
  • ...
  • 469
  • 470
  • 471
  • 472
  • 473
  • 474
  • 475
  • 476
  • 477
  • ...
  • 592
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved