• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಯಕೊಂಡ ವ್ಯಾಪ್ತಿಯಲ್ಲಿ ಡಾ.ಪ್ರಭಾ ಮತಯಾಚನೆ
ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಚಿನ್ನಸಮುದ್ರ ಗ್ರಾಮದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಚುನಾವಣಾ ಪ್ರಚಾರ ಮಾಡಿದರು.
ಮೋದಿ ಕಮಲ ಟೋಪಿ ಜಾರಿದ್ದು ಸೋಲಿನ ಸುಳಿವು
ರಾಜಕೀಯ ಪಕ್ಷಗಳ ಅದೃಷ್ಟದ ನೆಲವಾದ ದಾವಣಗೆರೆ ಬಿಜೆಪಿಗೆ ಮಾತ್ರ ಒಲಿದಿಲ್ಲ ಎಂಬುದಕ್ಕೆ ಇಲ್ಲಿ ನಡೆದ ಬಿಜೆಪಿ ಪ್ರಚಾರ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ತಲೆಗೆ ಹಾಕಿದ್ದ ಅರಳುವ ಕಮಲದ ಟೋಪಿ ಜಾರಿ ಬಿದ್ದಿರುವುದೇ ಸಾಕ್ಷಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ದಾವಣಗೆರೆಯಲ್ಲಿ ಟೀಕಿಸಿದ್ದಾರೆ.
ಮತದಾನ ಜಾಗೃತಿ ಜಾಥಾ: ಕ್ಯಾಂಡಲ್ ಲೈಟಿಂಗ್, ಮಾನವ ಸರಪಳಿ
ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸೋಮವಾರ ನಗರದ ಬೀರಲಿಂಗೇಶ್ವರ ದೇವಸ್ಥಾನ ಬಳಿಯಿಂದ ಮತದಾನ ಜಾಗೃತಿ ಜಾಥಾಗೆ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಲ್ಲನಾಯಕ್ ಚಾಲನೆ ನೀಡಿದರು.
ವಿನಯಕುಮಾರ್‌ಗೆ ಮತ ನೀಡಲು ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಮನವಿ
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾದ ಜಿ.ಬಿ. ವಿನಯಕುಮಾರ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿ, ಲೋಕಸಭೆಗೆ ಕಳಿಸಿಕೊಡಬೇಕು ಎಂದು ಐಎಎಸ್ ತರಬೇತಿ ಪಡೆಯುತ್ತಿರುವ ಜಮ್ಮು- ಕಾಶ್ಮೀರದ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.
ಮತದಾನದಿಂದ ರಾಷ್ಟ್ರ ಭವಿಷ್ಯ ರೂಪಿಸುವ ಶಕ್ತಿಯೇ ಚುನಾವಣೆ: ಕೃಷ್ಣ ನಾಯ್ಕ
ಮತ ಚಲಾಯಿಸುವ ಮೂಲಕ ರಾಷ್ಟ್ರದ ಭವಿಷ್ಯದ ಹಾದಿಯನ್ನು ರೂಪಿಸುವ ಶಕ್ತಿಯೇ ಮತದಾನವಾಗಿದ್ದು, ಇದು ಪ್ರಜಾಪ್ರಭುತ್ವದ ನೀತಿಗೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣನಾಯ್ಕ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮಹಿಳಾ ಸಬಲೀಕರಣವೇ ಕಾಂಗ್ರೆಸ್‌ ಮುಖ್ಯ ಗುರಿ
ಮಹಿಳೆಯರಿಗೆ ಎಲ್ಲ ಕ್ಷೇತ್ರದಲ್ಲೂ ಪ್ರೋತ್ಸಾಹ ನೀಡುತ್ತಾ ಬಂದ ಕಾಂಗ್ರೆಸ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶೇ.50 ಮಹಿಳೆಯರಿಗೆ ಅವಕಾಶ ನೀಡಿದೆ. ಈಗ ದಾವಣಗೆರೆ ಲೋಕಸಭಾ ಕ್ಷೇತ್ರ ಸ್ಪರ್ಧೆಗೆ ತಮಗೆ ಅವಕಾಶ ನೀಡಿದ್ದು, ಕ್ಷೇತ್ರದ ಮತದಾರರು ಮತ ನೀಡುವ ಮೂಲಕ ಗೆಲ್ಲಿಸಿ, ಪ್ರಥಮ ಸಂಸದೆಯಾಗಿಸಬೇಕು ಎಂದು ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಮನವಿ ಮಾಡಿದರು.
ಜಗಳೂರಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಶ್ರಮಿಸುವೆ
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯ್ ಕುಮಾರ್ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಮತಯಾಚನೆ ನಡೆಸಿದರು.
ಸಂಸದರು ದುಡಿದು ಆಸ್ತಿ ಮಾಡಿದ್ದಾರೇಯೇ?: ಸಚಿವರ ಪ್ರಶ್ನೆ
ಸಂಸದ ಸಿದ್ದೇಶ್ವರ್ ಅವರು ಅಧಿಕಾರ ದೊರಕಿದ ನಂತರ ವರಮಾನ, ಆಸ್ತಿ ಹೆಚ್ಚು ಮಾಡಿಕೊಂಡಿದ್ದಾರೆ. ಅವರು ದುಡಿಮೆ ಮಾಡಿ ಸಂಪಾದನೆ ಮಾಡಿದ್ದಾರೆಯಾ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ಪ್ರಶ್ನಿಸಿದರು.
ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲುವು ಖಚಿತ : ಸುಮಲತಾ ಅಂಬರೀಷ್
ದಾವಣಗೆರೆ ಜಿಲ್ಲೆಯೊಂದಿಗೆ ತಮ್ಮ ಕುಟುಂಬಕ್ಕೆ ಪ್ರೀತಿಯ ಒಡನಾಟವಿದ್ದು, ಅಂಬರೀಷ್‌ ಅವರಿಗೆ ಅತ್ಯಂತ ಪ್ರೀತಿಯ ಉಪಹಾರವೆಂದರೆ ಇಲ್ಲಿನ ಬೆಣ್ಣೆದೋಸೆಯಾಗಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ ತಿಳಿಸಿದರು.
ಕಾಂಗ್ರೆಸ್‌ಗೆ ರೈತ ಸಂಘ ಬೆಂಬಲ, ಅಭ್ಯರ್ಥಿಗೆ ಆನೆ ಬಲ: ಸಚಿವ
ದೇಶದ ಬೆನ್ನೆಲುಬು ರೈತರು ದಾವಣಗೆರೆ ಕಾಂಗ್ರೆಸ್ ಪಕ್ಷಕ್ಕೆ ಬೆನ್ನೆಲು ಬಾಗಿರುವುದು ಸಂತಸದ ಸಂಗತಿ, ರೈತ ಸಂಘದವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವುದು ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿಗೆ ಆನೆ ಬಲ ಬಂದಂತಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದರು.
  • < previous
  • 1
  • ...
  • 474
  • 475
  • 476
  • 477
  • 478
  • 479
  • 480
  • 481
  • 482
  • ...
  • 592
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved