• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಜೆ ಸೌಂಡ್‌ ಸಿಷ್ಟಂ ಬಳಕೆಗೆ ಅನುಮತಿ ಕಲ್ಪಿಸಲು ಸಚಿವ ಎಸ್‌ಎಸ್‌ಎಂಗೆ ಮನವಿ
ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಯಲ್ಲಿ ಡಿ.ಜೆ.ಗೆ ಅನುಮತಿ ಕೊಡಿಸಬೇಕು ಎಂದು ಡಿಜೆ, ಶಾಮಿಯಾನ, ಸೌಂಡ್ ಸಿಸ್ಟಂ ಮಾಲೀಕರು ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಮನವಿ ಮಾಡಿದ್ದಾರೆ.
ಒಳಮೀಸಲು: ಬಂಜಾರ್‌ ಸೇವಾ ಸಂಘ ಪ್ರತಿಭಟನೆ
ರಾಜ್ಯ ಸರ್ಕಾರ ಪ್ರಸ್ತುತ ನಾಗಮೋಹನ್‌ ದಾಸ್‌ ವರದಿಯಂತೆ ಕೊರಚ, ಕೊರಮ, ಭೋವಿ, ಲಂಬಾಣಿ ಮತ್ತು ಇತರೆ ಉಪಜಾತಿಗಳಿಗೆ ಒಳಮೀಸಲಾತಿ ಹಂಚಿಕೆಯಲ್ಲಿ ಅವೈಜ್ಞಾನಿಕ ತೀರ್ಮಾನ ವಿರೋಧಿಸಿ ಶುಕ್ರವಾರ ನ್ಯಾಮತಿ ತಾಲೂಕು ಬಂಜಾರ ಸೇವಾ ಸಂಘದಿಂದ ಪಟ್ಟಣದಲ್ಲಿ ತಹಸೀಲ್ದಾರ್‌ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ತುರ್ತು ಸಂದರ್ಭದಲ್ಲಿ ಜನರ ಉಳಿಸಲು ರಕ್ತದಾನ ಮುಖ್ಯ: ಗುರುಸಿದ್ದನಗೌಡ
ರಕ್ತದಾನ ಮಾಡುವುದರಿಂದ ತುರ್ತು ಸಂದರ್ಭದಲ್ಲಿ ಅನ್ಯರ ಜೀವಗಳ ಉಳಿಸಬಹುದು. ನಮ್ಮ ಆರೋಗ್ಯವನ್ನು ಸಹ ಇನ್ನಷ್ಟು ಉತ್ತಮವಾಗಿ ಕಾಪಾಡಿಕೊಳ್ಳಬಹುದು ಎಂದು ಮಾಜಿ ಶಾಸಕ ಟಿ.ಗುರುಸಿದ್ದನಗೌಡ ಹೇಳಿದ್ದಾರೆ.
ನಗರ ಅಭಿವೃದ್ಧಿಗೆ ₹50 ಕೋಟಿ ಬಿಡುಗಡೆ: ಎಸ್ಸೆಸ್ಸೆಂ
ದಾವಣಗೆರೆಯಲ್ಲಿ ಶುಕ್ರವಾರ ಸಂಜೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.
ರೈತರ ಸೇವೆಯಲ್ಲಿ 82 ವರ್ಷ ಪೂರೈಸಿದ ಗ್ರಾಮೀಣ ಬ್ಯಾಂಕ್
ತಾಲೂಕಿನ ರೈತರ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಶ್ರಮಿಸುತ್ತಿದೆ. ಈ ಬ್ಯಾಂಕ್ ಆರಂಭಗೊಂಡು 82 ವರ್ಷ ಪೂರೈಸಿ 83ನೇ ವರ್ಷದಲ್ಲಿ ಮುನ್ನಡೆಯುತ್ತಿದೆ. ತಾಲೂಕಿನ ರೈತರಿಗೆ ಸಹಾಯ ಮಾಡುತ್ತಿದೆ ಎಂದು ಬ್ಯಾಂಕ್ ಅಧ್ಯಕ್ಷೆ ಬಿ.ಎನ್. ಶೋಭಾ ಉಮೇಶ್ ಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಶಿವಾಜಿ ಮಹಾರಾಜರ ಫ್ಲೆಕ್ಸ್‌ ತೆರವಿನಿಂದ ಜಿಲ್ಲೆ ಜನತೆಗೆ ಆಘಾತ: ಶಿವಕುಮಾರ
ಸಾರ್ವಜನಿಕ ಗಣೇಶೋತ್ಸವ ಹಿನ್ನೆಲೆ ಅಳವಡಿಸಿದ್ದ ಶಿವಾಜಿ ಮಹಾರಾಜರ ಫ್ಲೆಕ್ಸ್ ತೆರವುಗೊಳಿಸಿದ ಪೊಲೀಸರ ಕ್ರಮವನ್ನು ಛತ್ರಪತಿ ಶಿವಾಜಿ ಮಹಾರಾಜ್‌ ಅಭಿಮಾನಿ ಬಳಗ ತೀವ್ರವಾಗಿ ಖಂಡಿಸಿದೆ.
ಅದ್ಧೂರಿ ದಸರಾ ಆಚರಣೆಗೆ ಸಹಕರಿಸಿ: ಎಸ್ಸೆಸ್ಸೆಂ
ನಾಡಹಬ್ಬ ದಸರಾ ಮಹೋತ್ಸವವನ್ನು ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್‌ನಿಂದ ಅದ್ಧೂರಿಯಾಗಿ ಆಚರಿಸಲು ಟ್ರಸ್ಟ್‌ ಕಾರ್ಯಾಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅಧ್ಯಕ್ಷತೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಡಿಜೆ ಪ್ರತಿಭಟನೆ: ರೇಣುಕಾಚಾರ್ಯ ಮತ್ತಿತರರ ವಿರುದ್ಧ ಎಫ್ಐಆರ್
ಶ್ರೀ ಗಣೇಶೋತ್ಸವ ವೇಳೆ ದಾವಣಗೆರೆ ಜಿಲ್ಲೆಯಲ್ಲಿ ಡಿ.ಜೆ. ಸೌಂಡ್‌ ಬಳಕೆಗೆ ಅನುಮತಿ ಕೋರಿ ಪ್ರತಿಭಟಿಸಿದ್ದ ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮತ್ತಿತರರ ವಿರುದ್ಧ ಇಲ್ಲಿನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸತೀಶ ಪೂಜಾರಿ ಮತ್ತೆ ವಶ, ಹಲವರ ವಿಚಾರಣೆ
ಛತ್ರಪತಿ ಶಿವಾಜಿ ಮಹಾರಾಜರ ವಿವಾದಿತ ಚಿತ್ರದ ಫ್ಲೆಕ್ಸ್ ತೆರವು ವೇಳೆ ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಹಿಂದು ಜಾಗರಣಾ ವೇದಿಕೆ ಸತೀಶ ಪೂಜಾರಿ ಅವರನ್ನು ಶುಕ್ರವಾರ ರಾತ್ರಿ ವಶಕ್ಕೆ ಪಡೆದು, ತಡರಾತ್ರಿ ಪೊಲೀಸರು ಬಿಡುಗಡೆ ಮಾಡಿದ್ದರು. ಆದರೆ, ಮತ್ತೆ ಸತೀಶ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಎಲ್. ಶಿವಪ್ರಕಾಶ, ಮಾಜಿ ಮೇಯರ್ ಎಸ್.ಟಿ.ವೀರೇಶ, ಸಂಪತ್‌ ಅವರನ್ನು ಠಾಣೆಗೆ ಕರೆಸಿಕೊಂಡು, ಸ್ವಲ್ಪ ಹೊತ್ತಿನ ನಂತರ ಪೊಲೀಸರು ಬಿಟ್ಟು ಕಳಿಸಿದ್ದಾರೆ.
ಸೆ.4ರಂದು ನವದೆಹಲಿಯಲ್ಲಿ ಎಐಯುಟಿಯುಸಿ ಹೋರಾಟ
ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ಮತ್ತು ಏಕಸ್ವಾಮ್ಯ ಬಂಡವಾಳಶಾಹಿ ಪರವಾದ ನೀತಿಗಳ ವಿರುದ್ಧ ಎಐಯುಟಿಯುಸಿ ಸಂಘಟನೆ ಸೆ.4ರಂದು ನವದೆಹಲಿಯಲ್ಲಿ ಅಖಿಲ ಭಾರತ ಕಾರ್ಮಿಕರ ಹೋರಾಟ ಹಮ್ಮಿಕೊಂಡಿದ್ದು, ಈ ಹಿನ್ನೆಲೆ ನಗರದಲ್ಲಿ ಹೋರಾಟದ ಪೋಸ್ಟರ್ ಬಿಡುಗಡೆಗೊಳಿಸಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 636
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved