• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳ್ಳನ ಬಂಧನ: ₹5.98 ಲಕ್ಷದ ಸ್ವತ್ತುಗಳ ಜಪ್ತಿ
ತಾಲೂಕಿನ ದೊಡ್ಡಬಾತಿ ಗ್ರಾಮದ ಶುಂಠಿ, ಬೆಳ್ಳುಳ್ಳಿ ವ್ಯಾಪಾರಿ ಫಾತಿಮಾ ಎಂಬವರ ಮನೆಯಲ್ಲಿ ಜೂ.3ರಂದು ಬೀಗ ಒಡೆದು, 71 ಗ್ರಾಂ ಚಿನ್ನಾಭರಣ, 75 ಗ್ರಾಂ ಬೆಳ್ಳಿ ವಸ್ತು, ₹2090 ನಗದು ಕಳವು ಮಾಡಿ, ಮನೆ ತುಂಬಾ ಖಾರದ ಪುಡಿ ಚೆಲ್ಲಿ ಹೋಗಿದ್ದ ಆರೋಪಿಯನ್ನು ದಾವಣಗೆರೆ ಗ್ರಾಮಾಂತರ ಪೊಲೀಸರು ಬಲೆಗೆ ಕೆಡವಿದ್ದಾರೆ.
ಜನರ ವಿಶ್ವಾಸ ಪಡೆದಿರುವ ಕಾಂಗ್ರೆಸ್ ಸರ್ಕಾರ: ಶಿವಗಂಗಾ
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 2 ವರ್ಷ ಪೂರೈಸಿದೆ. ಸಮಾಜದ ಎಲ್ಲ ವರ್ಗಗಳ ಜನರು ನೆಮ್ಮದಿಯಿಂದ ಜೀವಿಸುವಂತಹ ಜನಹಿತ ಆಡಳಿತವನ್ನು ನಮ್ಮ ಸರ್ಕಾರ ನೀಡುತ್ತಿದೆ. ಆ ಮೂಲಕ ಸಿದ್ದರಾಮಯ್ಯ ಸರ್ಕಾರ ಜನತೆಯ ವಿಶ್ವಾಸವನ್ನು ಗಳಿಸಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.
ಮರ, ಪ್ರಾಣಿಗಳಿಗಾಗಿ ಬೆಟ್ಟದಲ್ಲಿ ಹೊಂಡ: ಎಚ್.ಗೋಣಿಬಸಪ್ಪ
ಬೆಟ್ಟದ ಮೇಲ್ಭಾಗದಲ್ಲಿ ಗ್ರಾಪಂನಿಂದ ಹೊಂಡವನ್ನು ಮಾಡುವ ಯೋಜನೆ ಇದ್ದು, ಇದರಿಂದ ಇಲ್ಲಿನ ಗಿಡ ಮರಗಳಿಗೆ, ಪ್ರಾಣಿ ಪಕ್ಷಿಗಳಿಗೆ ನಿರಂತರ ನೀರಿನ ವ್ಯವಸ್ಥೆಯಾಗುತ್ತದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಎಚ್.ಗೋಣಿಬಸಪ್ಪ ಎಂದು ಹೇಳಿದರು.
ಜಾತಿ ಹೆಸರಲ್ಲಿ ದಲಿತರಿಗೇ ಶೋಷಣೆ: ಎಐಡಿಆರ್‌ಎಂ ರಾಜ್ಯಾಧ್ಯಕ್ಷ ಡಾ.ಜನಾರ್ದನ್
ಶತಶತಮಾನಗಳಿಂದ ಕೇವಲ ಜಾತಿಯ ಕಾರಣಕ್ಕೆ ಅತೀ ಹೆಚ್ಚು ಶೋಷಣೆಗೆ ಒಳಗಾದವರು ದಲಿತರು ಮಾತ್ರ ಎಂದು ಎಐಡಿಆರ್‌ಎಂ ರಾಜ್ಯ ಅಧ್ಯಕ್ಷ ಡಾ.ಜನಾರ್ದನ್ ಬೇಸರ ವ್ಯಕ್ತಪಡಿಸಿದರು.
ಜನರ ನಂಬಿಕೆ, ಆಚಾರದಿಂದ ಸಾಹಿತ್ಯ
ಸ್ವಂತಿಕೆಯ ಆಧಾರದಲ್ಲಿ ಕನ್ನಡ ಸಾಹಿತ್ಯ ಬೆಳೆದಿದೆ. ತತ್ವಶಾಸ್ತ್ರಕ್ಕೂ ಸಾಹಿತ್ಯಕ್ಕೂ ಸಂಬಂಧವಿಲ್ಲ ಎಂಬುದು ಸರಿಯಲ್ಲ. ನಮ್ಮ ದೇಶದಲ್ಲಿ ಸಾಹಿತ್ಯ ಹಾಗೂ ದಾರ್ಶನಿಕರ ಚಿಂತನೆ ಒಟ್ಟೊಟ್ಟಿಗೆ ಸಾಗಿದೆ. ಜನರ ನಂಬಿಕೆ, ಆಚಾರ-ವಿಚಾರಗಳನ್ನು ಬಳಸಿಕೊಂಡು ಸಾಹಿತ್ಯ ರಚನೆಯಾಗಿದೆ ಎಂದು ವಾಗ್ದೇವಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಜಿ.ಬಿ.ಹರೀಶ್ ತಿಳಿಸಿದರು.
ಭಾರತೀಯ ವೀರ ಯೋಧರನ್ನು ಎಲ್ಲರೂ ಗೌರವಿಸಬೇಕು: ರೇಣುಕಾಚಾರ್ಯ
ಕಾಶ್ಮೀರದ ಪ್ರವಾಸದಲ್ಲಿದ್ದ ದೇಶದ ವಿವಿಧ ಭಾಗಗಳಿಂದ ಪ್ರವಾಸಿಗರನ್ನು ತಮ್ಮ ಧರ್ಮ ಕೇಳಿ 26 ಹಿಂದುಗಳನ್ನು ಹತ್ಯೆ ಮಾಡಿದ ಉಗ್ರರನ್ನು ಕೇವಲ 25 ನಿಮಿಷದಲ್ಲಿ ಉಗ್ರರನ್ನು ಹಾಗೂ ಉಗ್ರರ ನೆಲೆಯನ್ನು ಧ್ವಂಸ ಮಾಡಿದ ನಮ್ಮ ವೀರ ಯೋಧರನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಎಸ್‌ಎಸ್‌ ಹುಟ್ಟುಹಬ್ಬಕ್ಕೆ ಸಿಎಂ, ಡಿಸಿಎಂ ಭಾಗಿ
ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 95ನೇ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಹಾಗೂ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಹಾಗೂ 1000 ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಶಾಸಕ ಡಿ.ಜಿ.ಶಾಂತನಗೌಡ ತಿಳಿಸಿದರು.
ಹರಿಹರ ತಾಲೂಕಿನಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಣೆ
ಹರಿಹರ: ತಾಲೂಕಿನಾದ್ಯಂತ ಮುಸ್ಲಿಮರು ಶನಿವಾರ ಬಕ್ರೀದ್ (ಈದ್-ಉಲ್-ಅಧಾ) ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಅಹ್ಲೆ ಸುನ್ನತ್ ಪಂಗಡದವರು ನಗರದ ಅಂಜುಮನ್ ಹೈಸ್ಕೂಲ್ ಬಳಿ ಹಾಗೂ ಅಹ್ಲೆ ಹದೀಸ್ ಪಂಗಡದವರು ಜೈಭೀಮನಗರ ಸಮೀಪದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಜಿಲ್ಲಾದ್ಯಂತ ಶಾಂತಿ, ಸಾಮರಸ್ಯದಿಂಧ ಬಕ್ರೀದ್ ಆಚರಣೆ
ದಾವಣಗೆರೆ: ತ್ಯಾಗ, ಬಲಿದಾನ ಹಾಗೂ ಬ್ರಾತೃತ್ವದ ಸಂಕೇತವಾದ ಬಕ್ರೀದ್ ಹಬ್ಬವನ್ನು ನಗರ, ಜಿಲ್ಲಾದ್ಯಂತ ಮುಸ್ಲಿಂ ಧರ್ಮೀಯರು ಶ್ರದ್ಧಾ, ಭಕ್ತಿಯಿಂದ ಶನಿವಾರ ಆಚರಿಸಿದರು.
ಸರ್ಕಾರಿ ಶಾಲೆಗಳ ಉಳಿವಿಗೆ ಸಹಿ ಸಂಗ್ರಹ ಅಭಿಯಾನ
ದಾವಣಗೆರೆ: ಆಲ್ ಇಂಡಿಯಾ ಸ್ಟೂಡೆಂಟ್ಸ್ ರ್ಗನೈಜೇಷನ್(ಎಐಡಿಎಸ್‌ಒ) ಜಿಲ್ಲಾ ಸಮಿತಿಯಿಂದ ಶನಿವಾರ ನಗರದ ರೈಲ್ವೆ ನಿಲ್ದಾಣದ ಮುಂಭಾಗ ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ಖಂಡಿಸಿ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 567
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved