• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಇಇ ಮೇನ್ಸ್ ಪರೀಕ್ಷೆ: ಸರ್‌ಎಂವಿ ಪಿಯು ಕಾಲೇಜು ಅಮೋಘ ಸಾಧನೆ
2024ರ ಜೆ.ಇ.ಇ ಮೇನ್ಸ್ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ದಾವಣಘೆರೆಯ ಸರ್ ಎಂ.ವಿ. ಪಿಯು ಕಾಲೇಜಿನ ವಿದ್ಯಾರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆ ಹೊಂದಿದ್ದು, ಒಟ್ಟು 363 ವಿದ್ಯಾರ್ಥಿಗಳು ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಗಳಿಸಿದ್ದಾರೆ.
ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಣಾಳಿಕೆ ರವಾನೆ
ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದಲ್ಲಿ ಚುನಾವಣೆ ಪ್ರಚಾರದಲ್ಲಿ ಕಾಂಗ್ರೆಸ್ಸಿನ ಪ್ರಣಾಳಿಕೆ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಈ ಅಂಶದಲ್ಲಿ ಯಾವುದೇ ರೀತಿಯ ಸತ್ಯತೆ ಇಲ್ಲ ಎಂದಿದ್ದಾರೆ. ಈ ಹಿನ್ನೆಲೆ ಜನರಿಗೆ ಕಾಂಗ್ರೆಸ್ ಬಗ್ಗೆ ತಪ್ಪು ಸಂದೇಶ ನೀಡೋದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ, ಬುಧವಾರ ದಾವಣಗೆರೆಯಲ್ಲಿ ಜವಾಹರ ಲಾಲ್‌ ಮಂಚ್‌ ವತಿಯಿಂದ ಪ್ರಧಾನಿಗೆ ಅಂಚೆ ಮೂಲಕ ಕಾಂಗ್ರೆಸ್‌ ಪ್ರಣಾಳಿಕೆ ರವಾನಿಸಲಾಗಿದೆ.
ಎಲ್ಲ ಕೆರೆಗಳ ತುಂಬಿಸಲು ಡಾ.ಪ್ರಭಾ ಗೆಲ್ಲಿಸಿ: ಎಸ್‌ಎಸ್‌ಎಂ
ಮಳೆ ಬಂದರೆ ಕೆರೆಗಳು ತುಂಬುತ್ತವೆ ಎನ್ನುವ ಬಿಜೆಪಿ ಸಂಸದರು ಬೇಕೆ ಅಥ‍ವಾ ನದಿಗಳಿಂದ ಕೆರೆಗಳನ್ನು ತುಂಬಿಸುವ ಕಾಂಗ್ರೆಸ್ ಸಂಸದರು ಬೇಕೆ ಎಂಬುದನ್ನು ಕ್ಷೇತ್ರದ ಜನರು ಅರ್ಥ ಮಾಡಿಕೊಳ್ಳಬೇಕು. ಆಮೇಲೆ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನರಿಗೆ ಮತ ನೀಡುವ ಮೂಲಕ ಭಾರಿ ಅಂತರದಿಂದ ಪ್ರಥಮ ಮಹಿಳಾ ಸಂಸದೆಯಾಗಿ ಆಯ್ಕೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮನವಿ ಮಾಡಿದ್ದಾರೆ.
ಜಗಳೂರಲ್ಲಿ ಪಕ್ಷೇತರ ವಿನಯಕುಮಾರ್‌ ಭರ್ಜರಿ ರೋಡ್ ಶೋ
ದಾವಣಗೆರೆ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ್ ಪರ ಅಭಿಮಾನಿಗಳು, ಹಿತೈಷಿಗಳು ಜಗಳೂರಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಾಥಾಕ್ಕೆ ಭಾರಿ ಬೆಂಬಲ ವ್ಯಕ್ತವಾಯಿತು.
ಬಡವರ ಜೀವನಕ್ಕೆ ಗೃಹಲಕ್ಷ್ಮಿ ಸಹಕಾರಿ: ಡಾ.ಪ್ರಭಾ
ಬಡತನ ಜೀವನಾಧಾರಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಸಹಕಾರಿಯಾಗಿದೆ. ಈ ಯೋಜನೆಯಿಂದ ಲಕ್ಷಾಂತರ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಜಗಳೂರಲ್ಲಿ ಹೇಳಿದ್ದಾರೆ.
ಬಲಿಷ್ಠ ಭಾರತ ನಿರ್ಮಾಣವಾಗಲು ಬಿಜೆಪಿಗೆ ಮತ ಹಾಕಿ: ಶಿವಶಂಕರ್
ಬಲಿಷ್ಠ ಭಾರತ ನಿರ್ಮಾಣವಾಗಲು, ಬದುಕು ಹಸನಾಗಲು ಸರ್ವರಿಗೂ ಸಮಪಾಲು, ಸಮಬಾಳು ದೊರಕಲು, ನರೇಂದ್ರ ಮೋದಿ ಪ್ರಧಾನಿಯಾಗಲು ಜೆಡಿಎಸ್ -ಬಿಜೆಪಿ ಮೈತ್ರಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್‌ ಅವರಿಗೆ ಮತಹಾಕಲು ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಮನವಿ ಮಾಡಿದರು.
ಅಭಿವೃದ್ಧಿಗಿಂತ ಅಕ್ರಮಗಳಿಗೇ ಕಾಂಗ್ರೆಸ್ ಆದ್ಯತೆ
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಗಣಿ ಖಾತೆ ಹೊಂದಿಯೂ ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗಿಂತ ಅಕ್ರಮ ಮರಳುಗಾರಿಕೆಗೆ ಒತ್ತು ನೀಡಿದ್ದಾರೆ. ಈಗ ಚುನಾವಣೆ ಬಂದಿತೆಂದು ತಮ್ಮ ಪತ್ನಿ ಅಭ್ಯರ್ಥಿ ಎಂಬ ಕಾರಣಕ್ಕೆ ಅಭಿವೃದ್ಧಿ ಜಪ ಮಾಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ವಾಗ್ದಾಳಿ ನಡೆಸಿದ್ದಾರೆ.
ಯಾರ ಜೊತೆಯಲ್ಲೂ ಡೀಲ್ ಮಾಡಿಕೊಂಡಿಲ್ಲ: ವಿನಯಕುಮಾರ್‌
ನಾನು ಯಾರ ಜೊತೆಯಲ್ಲೂ ಡೀಲ್ ಮಾಡಿಕೊಂಡಿಲ್ಲ. ಸ್ವಾಭಿಮಾನಿಯಾಗಿ ಜಿಲ್ಲೆಯ ಮತದಾರರ ವಿಶ್ವಾಸವನ್ನು ಗಳಿಸಿ, ಕಣಕ್ಕಿಳಿದಿದ್ದೇನೆ ಎಂದು ಪಕ್ಷೇತರ ಅಭ್ಯರ್ಥಿ ವಿನಯಕುಮಾರ್ ಹೊನ್ನಾಳಿಯ ಹೇಳಿದ್ದಾರೆ.
ಎರಡೂ ಕುಟುಂಬ ಅಭ್ಯರ್ಥಿಗಳ ತಿರಸ್ಕರಿಸಿ: ಕೆಎಂಕೆ
ದಾವಣಗೆರೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಸ್ಪರ್ಧಿಸಿದ್ದು, ಗ್ಯಾಸ್‌ ಸಿಲಿಂಡರ್‌ ಚಿಹ್ನೆಯ ವಿನಯ ಅವರಿಗೆ ಮತ ನೀಡಿ, ಜಿಲ್ಲೆಯ ಮತದಾರರು ಗೆಲುವಿಗೆ ಸಹಕರಿಸಬೇಕು ಎಂದು ಹಿರಿಯ ವಕೀಲ ಗುಮ್ಮನೂರು ಕೆ.ಎಂ. ಮಲ್ಲಿಕಾರ್ಜುನಪ್ಪ ಮನವಿ ಮಾಡಿದ್ದಾರೆ.
ಚನ್ನಗಿರಿ ಕ್ಷೇತ್ರದಲ್ಲಿ ಡಾ.ಪ್ರಭಾ ಮತಯಾಚನೆ
ಜಿಲ್ಲೆಯಲ್ಲಿ ಅತಿ ಹೆಚ್ಚು ಅಡಕೆ ಬೆಳೆ ಪ್ರದೇಶ ಚನ್ನಗಿರಿ ತಾಲೂಕು ಅಡಕೆ ನಾಡು ಎಂದು ಪ್ರಸಿದ್ದಿ ಆಗಿದೆ. ಇಂತಹ ಪ್ರದೇಶಕ್ಕೆ ಕಳಂಕ ಬರುವಂತೆ ಕೇಂದ್ರ ಸರ್ಕಾರ ಮತ್ತು ಈ ಜಿಲ್ಲೆಯ ಲೋಕಸಭಾ ಪ್ರತಿನಿಧಿ ನಡೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಆರೋಪಿಸಿದ್ದಾರೆ.
  • < previous
  • 1
  • ...
  • 478
  • 479
  • 480
  • 481
  • 482
  • 483
  • 484
  • 485
  • 486
  • ...
  • 592
  • next >
Top Stories
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
ಧರ್ಮಸ್ಥಳಕ್ಕೆ ಕಾಂಗ್ರೆಸ್ ಬೆಂಬಲ: ಯಾತ್ರೆ, ಭೇಟಿ
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved