• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀತಿ ಸಂಹಿತೆ ಉಲ್ಲಂಘನೆ: ₹14.32 ಕೋಟಿ ಮೌಲ್ಯದ ವಿವಿಧ ವಸ್ತುಗಳು, ನಗದು ವಶ
ದಾವಣಗೆರೆ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ನೀತಿ ಸಂಹಿತೆಯು ಮಾ.16ರಿಂದಲೇ ಜಾರಿಯಲ್ಲಿದೆ. ಏ.24ರವರೆಗೆ ನೀತಿ ಸಂಹಿತೆ ಉಲ್ಲಂಘನೆಯಡಿ ₹14,32,07,731 ಮೌಲ್ಯದ ವಿವಿಧ ವಸ್ತುಗಳು, ಮದ್ಯ, ಮಾದಕ ವಸ್ತು ಸೇರಿದಂತೆ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.
28ರಂದು ದಾವಣಗೆರೆ, ಹಾವೇರಿ ಸಮಾವೇಶಕ್ಕೆ ಮೋದಿ
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಹಾವೇರಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಸಮಾವೇಶದಲ್ಲಿ ಏ.28ರಂದು ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ನಗರದ ಹೈಸ್ಕೂಲ್ ಮೈದಾನದಲ್ಲಿ ಹಂದರ ಕಂಬದ ಪೂಜೆ ನಡೆಯಿತು.
ದಾವಣಗೆರೆ ಕ್ಷೇತ್ರದಲ್ಲಿ ಈಗ ಬದಲಾವಣೆ ಗಾಳಿ: ವಿನಯಕುಮಾರ್
ಪಕ್ಷೇತರ ಅಭ್ಯರ್ಥಿ ಗೆಲ್ಲಲು ಅಸಾಧ್ಯ, ಚುನಾವಣೆಗೆ ನಿಲ್ಲಬೇಡ ಎಂದು ಕೆಲವರು ಹೇಳಿದ್ದು ನಿಜ. ಆದರೂ, ಇದೀಗ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಇದಕ್ಕೆ ಇಂಬು ನೀಡುವಂತೆ ನನ್ನ ಪರ ಮತದಾರರ ಒಲವು ವ್ಯಕ್ತವಾಗುತ್ತಿದ್ದು, ಇದು ನಮ್ಮ ಉತ್ಸಾಹ ಹೆಚ್ಚಿಸಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕೆರೆಗಳ ತುಂಬಿಸುವ ಯೋಜನೆ ಕಾಂಗ್ರೆಸ್ ಕೊಡುಗೆ
ಹರಪನಹಳ್ಳಿ ಹಾಗೂ ಜಗಳೂರು ವಿಧಾನಸಭಾ ಕ್ಷೇತ್ರಗಳು ಕಾಂಗ್ರೆಸ್ ಪಕ್ಷದ ಭದ್ರ ಕೋಟೆಗಳು, ಈ ಭಾಗದ 57 ಹಾಗೂ 22 ಕೆರೆಗಳಿಗೆ ನೀರು ತುಂಬಿರುವ ಯೋಜನೆಗೆ ಕೈ ಹಾಕಿದ್ದು ಕಾಂಗ್ರೆಸ್ ಪಕ್ಷ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.
ದಾವಣಗೆರೆ ಕ್ಷೇತ್ರದಲ್ಲಿ 17,09,244 ಮತದಾರರು: ಡಿಸಿ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದ್ದು, ಮನೆಯಲ್ಲಿಯೇ ಮತದಾನ ಪ್ರಕ್ರಿಯೆ ಏಪ್ರಿಲ್ 25 ರಿಂದ 27 ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಬಾನಂಗಳಲ್ಲಿ ಮತದಾನ ಅಭಿಯಾನ: ಹೀಲಿಯಂ ಬಲೂನ್ ಹಾರಿಸಿದ ಡಿಸಿ
ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಮೂಲಕ ಗುಣಾತ್ಮಕ ಪ್ರತಿನಿಧಿ ಆಯ್ಕೆ ಆಗಬೇಕೆಂದು ಸ್ವೀಪ್ ಸಮಿತಿ ನಿರಂತರ ಪ್ರಯತ್ನ ಮಾಡುತ್ತಿದೆ. ಇದರ ಭಾಗವಾಗಿ ಬಾನಂಗಳಲ್ಲಿ ಮತದಾನ ಜಾಗೃತಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಬಲೂನ್ ಹಾರಿಸಿದರು.
ಇಂದು ಹರಿಹರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ರೋಡ್ ಶೋ
ಲೋಕಸಭಾ ಚುನಾವಣೆ ದಾವಣಗೆರೆ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರಕ್ಕಾಗಿ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹರಿಹರಕ್ಕೆ ಆಗಮಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಎನ್.ರಾಜಶೇಖರ್ ನಾಗಪ್ಪ ಹರಿಹರದಲ್ಲಿ ಹೇಳಿದ್ದಾರೆ.
40 ವರ್ಷ ರಸ್ತೆ ಅಭಿವೃದ್ಧಿ ನಿರ್ಲಕ್ಷ್ಯ: ದಾರಿಯಲ್ಲೇ ಕುಳಿತ ಗ್ರಾಮಸ್ಥರು!
ಮಲೇಬೆನ್ನೂರು ಸಮೀಪದ ಕೊಕ್ಕನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಹಾಳ್ ಮಟ್ಟಿ ಕ್ಯಾಂಪ್ ಜನತೆ ರಸ್ತೆ ದುರಸ್ತಿಗೊಳಿಸಬೇಕು, ಇಲ್ಲದಿದ್ದರೆ ಮತದಾನ ಬಹಿಷ್ಕರಿಸುವ ಬೆದರಿಕೆಯೊಡ್ಡಿ, ಈ ಹಿನ್ನೆಲೆ ಚುನಾವಣಾ ಅಧಿಕಾರಿಗಳ ತಂಡ ತಹಸೀಲ್ದಾರ್ ಗುರುಬಸವರಾಜ್ ನೇತೃತ್ವದ ತಂಡ ಗ್ರಾಮಕ್ಕೆ ಆಗಮಿಸಿ, ಸ್ಥಳೀಯರ ಮನವೊಲಿಸುವಲ್ಲಿ ಯಶಸ್ವಿಯಾದರು.
ಡಾ.ಪ್ರಭಾ ಅವರನ್ನು ಸಂಸದರಾಗಿ ಆಯ್ಕೆಗೊಳಿಸಿ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ವಿದ್ಯಾವಂತೆ, ಸರಳ ಸಜ್ಜನಿಕೆಯ ವ್ಯಕ್ತಿತ್ವದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಅವರನ್ನು ಗೆಲ್ಲಿಸಿ, ಲೋಕಸಭೆಗೆ ಕಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಜನತೆಗೆ ಮನವಿ ಮಾಡಿದರು.
ಡಾ.ಪ್ರಭಾ ಗೆಲ್ಲಿಸೋದೇ ನಮ್ಮ ಗುರಿ
ಬಿಜೆಪಿಯಲ್ಲಿ ನಿಷ್ಠಾವಂತ ಮುಖಂಡರು, ಕಾರ್ಯಕರ್ತರ ಕಡೆಗಣನೆ ವಿರುದ್ಧ ಬೇಸತ್ತು ಜಗಳೂರು ಮಾಜಿ ಶಾಸಕ ಟಿ.ಜಿ. ಗುರುಸಿದ್ದನಗೌಡ ಸೇರಿದಂತೆ ತಾವೆಲ್ಲರೂ ಪಕ್ಷ ತೊರೆದು, ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ಸಮ್ಮುಖ ಕಾಂಗ್ರೆಸ್‌ ಸೇರ್ಪಡೆಯಾಗಿದ್ದೇವೆ. ಡಾ.ಪ್ರಭಾ ಮಲ್ಲಿಕಾರ್ಜುನ ಅವರನ್ನು ಗೆಲ್ಲಿಸುವುದೇ ನಮ್ಮೆಲ್ಲರ ಗುರಿ ಎಂದು ಹಿರಿಯ ಮುಖಂಡ ಕಕ್ಕರಗೊಳ್ಳ ಕೆ.ಪಿ. ಕಲ್ಲಿಂಗಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 479
  • 480
  • 481
  • 482
  • 483
  • 484
  • 485
  • 486
  • 487
  • ...
  • 592
  • next >
Top Stories
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
ಧರ್ಮಸ್ಥಳಕ್ಕೆ ಕಾಂಗ್ರೆಸ್ ಬೆಂಬಲ: ಯಾತ್ರೆ, ಭೇಟಿ
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved