• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊನ್ನಾಳಿ ಐತಿಹಾಸಿಕ ಕ್ಷೇತ್ರಗಳ ಅಭಿವೃದ್ಧಿಗೆ ಕ್ರಮ: ಡಾ.ಪ್ರಭಾ ಭರವಸೆ
ಎರಡನೇ ಮಂತ್ರಾಲಯ ಎಂದು ಪ್ರಸಿದ್ಧಿ ಪಡೆದಿರುವ ಹೊನ್ನಾಳಿಯ ಪುಣ್ಯಕ್ಷೇತ್ರ ರಾಘವೇಂದ್ರ ಸ್ವಾಮಿ ಬೃಂದಾವನ ಹಾಗೂ ತೀರ್ಥರಾಮೇಶ್ವರ ಕ್ಷೇತ್ರಗಳು ಸೇರಿದಂತೆ ತಾಲೂಕಿನ ಐತಿಹಾಸಿಕ ಕ್ಷೇತ್ರಗಳನ್ನು ಪ್ರವಾಸಿ ತಾಣಗಳನ್ನಾಗಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‍ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್‍ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಸಂಸದರಾಗಿ ಸಿದ್ದೇಶ್ವರ್ ಸಾಧಿಸಿದ ಅಭಿವೃದ್ಧಿ ಏನು?
ದಾವಣಗೆರೆ ಜಿಲ್ಲೆಯಲ್ಲಿ 25 ವರ್ಷಗಳ ಕಾಲ ಅಧಿಕಾರ ಚಲಾಯಿಸಿರುವ ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಜಿಲ್ಲೆಯಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಮತದಾರ ಪ್ರಭುಗಳು ಪ್ರಶ್ನಿಸಿ, ಅವರಿಂದ ಉತ್ತರ ಪಡೆಯಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಲೋಕಸಭಾ ಚುನಾವಣೆ: ಮೂವತ್ತು ಅಭ್ಯರ್ಥಿಗಳಿಗೆ ಕ್ರಮ ಸಂಖ್ಯೆ, ಚಿಹ್ನೆ ಹಂಚಿಕೆ
ದಾವಣಗೆರೆ ಲೋಕಸಭಾ ಚುನಾವಣಾ ಕಣದಲ್ಲಿ ಅಂತಿಮವಾಗಿ 30 ಅಭ್ಯರ್ಥಿಗಳಿದ್ದು, ಎಲ್ಲ ಅಭ್ಯರ್ಥಿಗಳಿಗೂ ಕ್ರಮ ಸಂಖ್ಯೆ ಹಾಗೂ ಪಕ್ಷವಾರು ಚಿಹ್ನೆಯನ್ನು ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ತಿಳಿಸಿದ್ದಾರೆ.
ಚುನಾವಣೆ ವೆಚ್ಚ ನಿಖರ ಮಾಹಿತಿ ದಾಖಲು ಅಭ್ಯರ್ಥಿಗಳ ಕರ್ತವ್ಯ
ಲೋಕಸಭಾ ಚುನಾವಣೆ ನಡೆಯುತ್ತಿದ್ದು ಚುನಾವಣಾ ಅಂತಿಮ ಕಣದಲ್ಲಿನ ಅಭ್ಯರ್ಥಿಗಳು ಚುನಾವಣಾ ಲೆಕ್ಕವನ್ನು ದಿನನಿತ್ಯ ನಿರ್ವಹಣೆ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಒಂದು ಮತದಿಂದಲೂ ಬದಲಾವಣೆ ಸಾಧ್ಯ: ಡಾ.ವೆಂಕಟೇಶ್
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯುತ್ತಿದ್ದು, ಪ್ರತಿ ಮತವೂ ಅಮೂಲ್ಯವಾಗಿದೆ. ಒಂದೊಂದು ಮತಕ್ಕೂ ಅಪಾರ ಶಕ್ತಿ ಇದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಜಗಳೂರು ತಾಲೂಕಿನಲ್ಲಿ ಭಾರಿ ಮಳೆ: ಬಾಳೆಗೆ ಹಾನಿ
ಜಗಳೂರು ತಾಲೂಕಿನಲ್ಲಿ ಸೋಮವಾರ ರಾತ್ರಿ ವಿವಿಧೆಡೆ ಸುರಿದ ಗುಡುಗು ಸಹಿತ ಬಿರುಗಾಳಿ ಮಳೆಗೆ ಫಸಲಿಗೆ ಬಂದಿರುವ ಬಾಳೆ ಬೆಳೆ ಧರೆಗುರುಳಿವೆ. ತೋರಣಗಟ್ಟೆ, ಜಮ್ಮಾಪುರ, ಕಲ್ಲೇದೇವರಪುರ, ಆಕನೂರು, ಕಟ್ಟಿಗೆಹಳ್ಳಿ, ಅರಿಶಿಣಗುಂಡಿ, ನಿಬಗೂರು, ಬಿದರಕೆರೆ, ಲಿಂಗಣ್ಣನಹಳ್ಳಿ ಗ್ರಾಮಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ. ಇದರಿಂದಾಗಿ ಬಾಳೆ ಗಿಡಗಳು ಗೊನೆಸಹಿತ ನೆಲಕ್ಕೆ ಮುರಿದುಬಿದ್ದಿವೆ. ಲಕ್ಷಾಂತರ ರು. ಬೆಳೆ ನಷ್ಟ ಸಂಭವಿಸಿದೆ.
ಮಲೇಬೆನ್ನೂರು ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆ
ಮಳೆಯಿಲ್ಲದೇ ಕಂಗಾಲಾದ ರೈತರು ಮಲೇಬೆನ್ನೂರು ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಸುರಿದ ಮಳೆಯಿಂದಾಗಿ ಕೊಂಚ ನೆಮ್ಮದಿ ಕಂಡಿದ್ದಾರೆ. ಆದರೆ, ಗುಡುಗು, ಸಿಡಿಲು ಸಹಿತ ಸುರಿದ ಭಾರಿ ಮಳೆಗೆ ಭತ್ತ ಬೆಳೆ ಹಾಳಾಗಿ, ಲಕ್ಷಾಂತರ ರು. ನಷ್ಟ ತಂದಿದೆ.
ಹರಿಹರ ಶಾಸಕ ಹರೀಶ್‌ಗೆ ಪ್ರಾಣ ಬೆದರಿಕೆ: ಎಸ್‌ಪಿಗೆ ದೂರು
ಅಕ್ರಮ ಮರಳುಗಾರಿಕೆ ವಿಷಯವಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ, ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದಿದ್ದ ಹರಿಹರ ಶಾಸಕ ಬಿ.ಪಿ.ಹರೀಶ್‌ ಅವರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ದಾವಣಗೆರೆ ನಗರದಲ್ಲಿ ಮಂಗಳ‍ವಾರ ಬೆಳಗ್ಗೆ ನಡೆದಿದೆ.
ಬಿಜೆಪಿ ಅಭ್ಯರ್ಥಿ ಕ್ರ.ಸಂ.1ಕ್ಕೆ ಮತ ನೀಡಿ: ಗಾಯತ್ರಿ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಯಾದ ಗಾಯತ್ರಿ ಸಿದ್ದೇಶ್ವರ್ ಕ್ರಮ ಸಂಖ್ಯೆ 1ಕ್ಕೆ ಮತ ಹಾಕಿ, ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಆಯ್ಕೆ ಮಾಡಿ ಎಂದು ಗಾಯತ್ರಿ ಸಿದ್ದೇಶ್ವರ್ ಮನವಿ ಮಾಡಿದರು.
3 ನಾಮಪತ್ರ ವಾಪಸ್‌, ಅಂತಿಮ ಕಣದಲ್ಲಿ 30 ಅಭ್ಯರ್ಥಿಗಳು
ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದವರು ಮೂವರು ಅಭ್ಯರ್ಥಿಗಳು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದ ಸೋಮವಾರ ನಾಮಪತ್ರ ವಾಪಸ್‌ ಪಡೆದಿದ್ದಾರೆ. ಇದರಿಂದಾಗಿ 30 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ.
  • < previous
  • 1
  • ...
  • 481
  • 482
  • 483
  • 484
  • 485
  • 486
  • 487
  • 488
  • 489
  • ...
  • 592
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved