• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ಧಗಂಗಾ ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳ ಅಮೋಘ ಸಾಧನೆ
2024- 25ನೇ ಸಾಲಿನ ಕೆಸಿಇಟಿ ಫಲಿತಾಂಶ ಪ್ರಕಟಿಸಿದ್ದು, ದಾವಣಗೆರೆಯ ಸಿದ್ಧಗಂಗಾ ಪದವಿಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ನೀಡಿ ಅಮೋಘ ಸಾಧನೆಗೈದಿದ್ದಾರೆ. ಸಚಿನ್ ರಮೇಶ್ ಮಳಗಿ ಕೃಷಿ ವಿಜ್ಞಾನ ವಿಭಾಗದಲ್ಲಿ 16ನೇ ರ‍್ಯಾಂಕ್ ಪಡೆದರೆ ಸಂಜನಾ ರಾಮಪ್ಪ ಬಕ್ರಿ, ಎನ್.ಎಂ. ಸಾಗರ್, ತರನುಂ ಸುಲ್ತಾನ ಕ್ರಮವಾಗಿ 295, 502, 949ನೇ ರ‍್ಯಾಂಕ್ ಪಡೆದು ಸಂಸ್ಥೆಗೆ ಪೋಷಕರಿಗೆ ಕೀರ್ತಿ ತಂದಿದ್ದಾರೆ.
ದಾವಣಗೆರೆ ಲೋಕಸಭಾ ಕ್ಷೇತ್ರ: ನಾಳೆ ಬಿಗಿ ಬಂದೋಬಸ್ತ್‌ ಮಧ್ಯೆ ಮತ ಎಣಿಕೆ
ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ತಾಲೂಕಿನ ಶಿವಗಂಗೋತ್ರಿಯ ದಾವಣಗೆರೆ ವಿಶ್ವವಿದ್ಯಾನಿಲಯದ ಮತ ಎಣಿಕಾ ಕೇಂದ್ರದಲ್ಲಿ ಜೂ.4ರಂದು ಬೆಳಗ್ಗೆ 8ರಿಂದ ಆರಂಭವಾಗಲಿದೆ. ಮಧ್ಯಾಹ್ನದ ವೇಳೆ ಇಡೀ ಕ್ಷೇತ್ರದ ಫಲಿತಾಂಶ ಹೊರಬೀಳಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಹೇಳಿದ್ದಾರೆ.
ಸಿಇಟಿ: ಸರ್‌ಎಂವಿ ಸಮೂಹ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ
2024ರ ಸಿಇಟಿ ಫಲಿತಾಂಶದಲ್ಲಿ ಸರ್ ಎಂವಿ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿ ಜಿ.ಎ. ಅಂಶಿಕ್, ಬಿಎಸ್ಸಿ ಅಗ್ರಿಕಲ್ಚರ್ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಪಡೆದುಕೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಡಿ.ವಿ. ವಿನಯ್ ರಾಜ್ಯಕ್ಕೆ 37ನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಅಮೋಘ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಅಭಿನಂದನೆಯನ್ನು ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಧನದಾಹಕ್ಕೆ ಅಧಿಕಾರಿಗಳು ಸಾವಿಗೆ ಶರಣಾಗುವ ದುಸ್ಥಿತಿ
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹87 ಕೋಟಿ ಹಣ ದುರುಪಯೋಗವಾಗಿದೆ. ಕಾಂಗ್ರೆಸ್ ಸರ್ಕಾರದ ಧನದಾಹಕ್ಕೆ ಪ್ರಾಮಾಣಿಕ, ನಿಷ್ಠಾವಂತ ಅಧಿಕಾರಿಗಳು ಡೆತ್ ನೋಟ್ ಬರೆದಿಟ್ಟು, ಸಾವಿಗೆ ಶರಣಾಗುವಂತಹ ದುಸ್ಥಿತಿ ಬಂದೊದಗಿದೆ ಎಂದು ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ, ನಾಯಕ ಸಮಾಜದ ಯುವ ಮುಖಂಡ ಶ್ರೀನಿವಾಸ ಟಿ. ದಾಸಕರಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರಕ್ಕಾಗಿ ದುಡಿದರೆ ಭ್ರಷ್ಟಾಚಾರ ನಿರ್ಮೂಲನೆ: ವಿನಯಕುಮಾರ್
ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಮದ್ರಾಸ್ ಹಾಗೂ ಇನ್ ಸೈಟ್ಸ್ ಐಎಎಸ್ ಸಹಯೋಗದಲ್ಲಿ, ಐಎಎಸ್, ಐಪಿಎಸ್ ಅಧಿಕಾರಿ ಆಗಬೇಕೆಂಬ ಕನಸು ಹೊತ್ತಿರುವ ವಿದ್ಯಾರ್ಥಿಗಳು ಹಾಗೂ ಆಕಾಂಕ್ಷಿಗಳಿಗೆ ಮಾರ್ಗದರ್ಶನ ನೀಡುವ ಸಲುವಾಗಿ ಉಪನ್ಯಾಸ ಕಾರ್ಯಕ್ರಮವು ಮದ್ರಾಸ್ ನ ಐಐಟಿ ಸಭಾಂಗಣದಲ್ಲಿ ನಡೆಯಿತು.
ತಂಬಾಕಿಗೆ ಮನಸೋಲದೇ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು
ತಂಬಾಕು ಸೇವನೆ ಆರೋಗ್ಯಕ್ಕೆ ಮಾರಕವಾಗಿದ್ದು, ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳನ್ನು ತ್ಯಜಿಸಿ ಉತ್ತಮ ಜೀವನ, ಆರೋಗ್ಯವನ್ನು ಹೊಂದಬೇಕು ಎಂದು ವಕೀಲ ಮಂಜುನಾಥ್ ಹೇಳಿದ್ದಾರೆ.
ಲೋಕಸಭೆ ಚುನಾವಣೆ: 4ರಂದು ಮತ ಎಣಿಕೆ, ಬಂದೋಬಸ್ತ್‌
ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಜೂ.4ರಂದು ತಾಲೂಕಿನ ಶಿವಗಂಗೋತ್ರಿಯ ದಾವಣಗೆರೆ ವಿವಿ ಮತ ಎಣಿಕಾ ಕೇಂದ್ರದಲ್ಲಿ ನಡೆಯಲಿದ್ದು, ಅಂದು ಮತ ಎಣಿಕಾ ಕೇಂದ್ರ ಹಾಗೂ ಜಿಲ್ಲಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ತಿಳಿಸಿದ್ದಾರೆ.
ಶಿಕ್ಷಕರು, ವೈದ್ಯರ ಸೇವೆ ಸದಾ ಸ್ಮರಣೀಯ: ಶ್ರೀಗಳು
ಶಿಕ್ಷಣದ ಮೂಲಕ ಜೀವನ ಕೊಟ್ಟ ಶಿಕ್ಷಕರನ್ನು ಹಾಗೂ ಜೀವವನ್ನೇ ಬದುಕಿಸಿಕೊಡುವ ವೈದ್ಯರನ್ನು ಸಾಮಾನ್ಯವಾಗಿ ಯಾರೂ ಮರೆಯದೇ ನೆನಪಿಟ್ಟುಕೊಳ್ಳುತ್ತಾರೆ. ಇವರ ಸೇವೆ ಸದಾ ಸ್ಮರಣೀಯ ಎಂದು ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೊನ್ನಾಳಿಯಲ್ಲಿ ನುಡಿದಿದ್ದಾರೆ.
ಟಿ-20 ವಿಶ್ವಕಪ್‌: ಕೆನಡಾ ತಂಡದಲ್ಲಿ ಆಡಲಿರುವ ದಾವಣಗೆರೆ ಶ್ರೇಯಸ್ ಮೋವಾ
ದಾವಣಗೆರೆಯಲ್ಲಿ ಆಡಿ ಬೆಳೆದ ಯುವಕ ಶ್ರೇಯಸ್‌ ಮೋವಾ ಅಮೆರಿಕಾದಲ್ಲಿ ಆರಂಭ ಆಗುತ್ತಿರುವ ಟಿ-20 ವಿಶ್ವಕಪ್ ಪಂದ್ಯಾವಳಿ- 2024ರಲ್ಲಿ ಕೆನಡಾ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಆ ಮೂಲಕ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರ ಕೀರ್ತಿ ತಂದಿದ್ದಾರೆ. ವಿಶ್ವಕಪ್‌ನಲ್ಲಿ ನಮ್ಮೂರ ಹುಡುಗ ಅತ್ಯುನ್ನತ ಸಾಧನೆ ಮಾಡಲಿ ಎಂದು ದಾವಣಗೆರೆ ಕ್ರಿಕೆಟ್ ಅಕಾಡೆಮಿ ತರಬೇತುದಾರ ಗೋಪಾಲಕೃಷ್ಣ ಶುಭ ಕೋರಿದ್ದಾರೆ.
ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಆಯ್ಕೆಗೊಳಿಸಿ: ನಟರಾಜ
ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ 38 ವರ್ಷ ನಿರಂತರ ಸೇವೆ ಸಲ್ಲಿಸಿ, ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ತಮಗೆ ಕ್ಷೇತ್ರದ ಶಿಕ್ಷಕ ಮತದಾರರು ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಗೆಲ್ಲಿಸುವಂತೆ ಪಕ್ಷೇತರ ಅಭ್ಯರ್ಥಿ ಎನ್.ಇ. ನಟರಾಜ ಮನವಿ ಮಾಡಿದರು.
  • < previous
  • 1
  • ...
  • 483
  • 484
  • 485
  • 486
  • 487
  • 488
  • 489
  • 490
  • 491
  • ...
  • 639
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved