• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಸಿಗೆ ದಾಹ ತಣಿಸಲು ಚಿಂಚಾ ಪಾನಕ ಕುಡಿಯಿರಿ
ಬೇಸಿಗೆ ಬಂತೆಂದರೆ ಬಿಸಿಲಿನ ತಾಪಕ್ಕೆ ಯಾವ ಊಟವು ರುಚಿಸದು ಮತ್ತು ಬಾಯಾರಿಕೆ ತಣಿಸಲು ತಂಪು ಪಾನೀಯಗಳಿಗೆ ಮೊರೆ ಹೋಗುವವರೇ ಹೆಚ್ಚು. ಆಯುಷ್ ಇಲಾಖೆ ಜನರ ಆರೋಗ್ಯ ವೃದ್ಧಿ ಜೊತೆಗೆ ಬಿಸಿಲಿನ ಬಾಯಾರಿಕೆ ದಾಹ ಕಡಿಮೆ ಮಾಡಲು ಆಯುಷ್ ಪದ್ಧತಿಯ ಚಿಂಚಾ ಪಾನಕದ ಪರಿಚಯ ಮಾಡಿದೆ. ಇದು ಆರೋಗ್ಯ ಸಂರಕ್ಷಣೆಗೆ ಬಹೋಪಯೋಗಿ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಶ್ರೀರಾಮುಲು, ಗಾಯತ್ರಿ ಗೆದ್ದಿದ್ದಾರೆ, ಘೋಷಣೆಯಷ್ಟೇ ಬಾಕಿ: ರೆಡ್ಡಿ ಹೇಳಿಕೆ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಗಾಯತ್ರಿ ಸಿದ್ದೇಶ್ವರ, ಬಳ್ಳಾರಿ ಕ್ಷೇತ್ರದಲ್ಲಿ ಬಿ.ಶ್ರೀರಾಮುಲು ಗೆದ್ದಾಗಿದ್ದು, ಘೋಷಣೆ ಮಾತ್ರ ಬಾಕಿ ಇದೆ. ರಾಜ್ಯದಲ್ಲಿ 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನೂ ಗೆಲ್ಲುತ್ತೇವೆಂದು ನಾವೇನೂ ಸಮ್ಮನೇ ಹೇಳಿಲ್ಲ ಎಂದು ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕೊನೆ ದಿನ 20 ನಾಮಪತ್ರ ಸಲ್ಲಿಕೆ: 54ಕ್ಕೆ ಏರಿಕೆ ಉಮೇದುವಾರಿಕೆ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಏ.19ರಂದು 14 ಅಭ್ಯರ್ಥಿಗಳಿಂದ 20 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.
ರಾಜ್ಯದ 28 ಕ್ಷೇತ್ರಗಳೂ ಗೆಲ್ತೇವೆ: ಯಡಿಯೂರಪ್ಪ ಪುನರುಚ್ಛಾರ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ ಅವರಿಗೆ ಗೆಲ್ಲಿಸಲು ಇರುವ ಸವಾಲುಗಳನ್ನೆಲ್ಲಾ ನಾವು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದೇವೆ. ಹೆಚ್ಚು ಮತಗಳಿಂದ ನಮ್ಮ ಅಭ್ಯರ್ಥಿ ಗಾಯತ್ರಿ ಗೆಲುವು ದಾಖಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಆಂಜನೇಯ ಸ್ವಾಮಿ ರಥೋತ್ಸವದಲ್ಲಿ ವಿನಯ್ ಕುಮಾರ್ ಭಾಗಿ
ಹರಿಹರ ತಾ.ಹರಳಹಳ್ಳಿ ಆಂಜನೇಯ ಸ್ವಾಮಿ ರಥೋತ್ಸವದ ಮುಳ್ಳು ಗದ್ದುಗೆ ಉತ್ಸವದಲ್ಲಿ ಜಿ.ಬಿ.ವಿನಯ್ ಕುಮಾರ್ ಭಾಗಿಯಾಗಿ ಭಕ್ತಿ ಸಮರ್ಪಿಸಿದರು.
ದೇಶದ ಉತ್ತಮ ಭವಿಷ್ಯಕ್ಕೆ ಮತದಾನ ಮಾಡಿ: ಅಭಿಷೇಕ್‌
ಹೊನ್ನಾಳಿಯ ದೇವನಾಯ್ಕನಹಳ್ಳಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಾಗೂ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಮತದಾನ ಜಾಗೃತಿ ಸ್ವೀಪ್ ಕಾರ್ಯಕ್ರಮ ನಡೆಸಲಾಯಿತು.
ದಾವಣಗೆರೆ: ಭಾರೀ ಸಿಡಿಲು-ಮಳೆ: 25 ಮೇಕೆ ಬಲಿ
ದಾವಣಗೆರೆ ತಾ. ಈಚಘಟ್ಟ ಗ್ರಾಮದಲ್ಲಿ ಸಿಡಿಲು ಬಡಿದು, 25 ಮೇಕೆಗಳು ಸತ್ತ ಸ್ಥಳಕ್ಕೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ, ರೈತ ಕುಟುಂಬಕ್ಕೆ ಧೈರ್ಯ ತುಂಬಿದರು. ಹಳೆ ಪ್ರವಾಸಿ ಮಂದಿರ ರಸ್ತೆಯಲ್ಲಿ ವಿದ್ಯುತ್ ಕಂಬ, ಮರಗಳು ಧರೆಗುರುಳಿ, ದ್ವಿಚಕ್ರ ವಾಹನಗಳು ಜಖಂಗೊಂಡಿವೆ.
ಈ ಚುನಾವಣೆ ಕಾರ್ಮಿಕರಿಗೆ ಮಾಡು ಇಲ್ಲವೇ, ಮಡಿ ಯುದ್ಧದಂತೆ
ದಾವಣಗೆರೆಯಲ್ಲಿ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ ಪ್ರಣಾಳಿಕೆ ಬಿಡುಗಡೆ ಮಾಡಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಇಂದು ಗಾಯತ್ರಿ ಸಿದ್ದೇಶ್ವರ ರೋಡ್ ಶೋ
ದಾವಣಗೆರೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ, ನಿಕಟ ಪೂರ್ವ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಡಾ.ಪ್ರಭಾ ಮಲ್ಲಿಕಾರ್ಜುನ ಭರ್ಜರಿ ರೋಡ್ ಶೋ
ದಾವಣಗೆರೆ ನಿಟುವಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ತಮ್ಮ ಪತಿ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಾರಥ್ಯದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ದಾವಣಗೆರೆ ಹಳೆ ಭಾಗದಿಂದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಮ್ಮ ಕಿರಿಯ ಸೊಸೆ, ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಪರ ರೋಡ್ ಶೋ ನಡೆಸಿದರು.
  • < previous
  • 1
  • ...
  • 486
  • 487
  • 488
  • 489
  • 490
  • 491
  • 492
  • 493
  • 494
  • ...
  • 592
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved