• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಚಾರ ಬಿಟ್ಟು ಗಾಯಾಳು ನೆರವಿಗೆ ಸಿದ್ದೇಶ್ವರ ಪುತ್ರಿ ಅಶ್ವಿನಿ
ದಾವಣಗೆರೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಸಂಸದ ಜಿ.ಎಂ.ಸಿದ್ದೇಶ್ವರ ಪುತ್ರಿ ಜಿ.ಎಸ್.ಅಶ್ವಿನಿ ಹರಿಹರ ಬೈಪಾಸ್ ಬಳಿ ಮುಳ್ಳಿನ ಲೋಡ್ ತುಂಬಿದ್ದ ಟ್ರ್ಯಾಕ್ಟರ್ ಟ್ರ್ಯಾಲಿ ಪಲ್ಟಿಯಾಗಿ, ಅದರಡಿ ಸಿಲುಕಿದ್ದ ನಾಲ್ಕೈದು ಯುವಕರನ್ನು ಹರಿಹರ ಆಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆಗೆ ವ್ಯವಸ್ಥೆ ಮಾಡಿರುವುದು.
ಪ್ರಾಣ ಪ್ರತಿಷ್ಠಾಪನೆ ಎಂದರೆ ಭಕ್ತಿ ಸಮರ್ಪಣೆ: ತರಳುಬಾಳು ಶ್ರೀ
ನ್ಯಾಮತಿ ತಾಲೂಕಿನ ಮಲ್ಲಿಗೆನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಧರ್ಮಸಭೆ ಸಾನ್ನಿಧ್ಯ ವಹಿಸಿ ಸಿರಿಗೆರೆ ತರಳುಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.
ಎನ್‌ಡಿಎ ಅಭ್ಯರ್ಥಿ ರ್‍ಯಾಲಿಗೆ ಹರಿಹರದಿಂದ ೨೫,೦೦೦ ಜನ
ಬೃಹತ್ ರ್‍ಯಾಲಿಯಲ್ಲಿ ಹರಿಹರ ಕ್ಷೇತ್ರದಿಂದ ೨೫,೦೦೦ಕ್ಕೂ ಹೆಚ್ಚು ಜನರು ಸ್ವಯಂ ಪ್ರೇರಿತವಾಗಿ ಭಾಗವಹಿಸುವರು
ಶ್ರೀ ಕುಕ್ಕುವಾಡೇಶ್ವರಿ ದರ್ಶನ ಪಡೆದ ಗಾಯತ್ರಿ ಸಿದ್ದೇಶ್ವರ
ದಾವಣಗೆರೆ ಲೋಕಸಭಾ ಕ್ಷೇತ್ರದ ಚನ್ನಗಿರಿ ತಾಲೂಕಿನ ಅಮ್ಮನಗುಡ್ಡದ ಶ್ರೀ ಕುಕ್ಕುವಾಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ದರ್ಶನ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ.
ಕಾಂಗ್ರೆಸ್ ಬಂದಾಗೆಲ್ಲಾ ಬರ, ಬಿಜೆಪಿ ಇದ್ದಾಗೆಲ್ಲಾ ಸಮೃದ್ಧಿ: ಗಾಯತ್ರಿ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ತೀವ್ರ ಬರ ತಾಂಡವವಾಡುತ್ತದೆ. ಬಿಜೆಪಿ ಅಧಿಕಾರಕ್ಕೆ ಬಂದಾಗಲ್ಲೆಲ್ಲಾ ಮಳೆ, ಬೆಳೆಯೆಲ್ಲಾ ಉತ್ತಮವಾಗಿ, ಸಮೃದ್ಧಿ ಆಗುತ್ತದೆ. ದೇಶಕ್ಕೆ ಕಾಂಗ್ರೆಸ್ ಪಕ್ಷ ಶಾಪವಿದ್ದಂತೆ. ಕೆಟ್ಟ ಕಳೆ ಇದ್ದಂತೆ. ಇಂತಹ ಪಕ್ಷವನ್ನು ಬೇರುಸಮೇತ ಕಿತ್ತು ಹಾಕುವಂತೆ ದಾವಣಗೆರೆ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಬಿಜೆಪಿ ಮೈತ್ರಿಕೂಟ ಸೋಲಿಸಲು ಕಾಂಗ್ರೆಸ್ಸಿಗೆ ಸಿಪಿಐ ಬೆಂಬಲ
ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಪಿಐ ಬೆಂಬಲ ಸೂಚಿಸಲಿದೆ. ಮತದಾರರು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನರಿಗೆ ಮತ ನೀಡುವ ಗೆಲ್ಲಿಸಬೇಕು ಎಂದು ಪಕ್ಷದ ರಾಜ್ಯ ಮುಖಂಡ ಡಾ.ಸಿದ್ದನಗೌಡ ಪಾಟೀಲ್ ದಾವಣಗೆರೆಯಲ್ಲಿ ಮನವಿ ಮಾಡಿದರು.
ಯುಪಿಎಸ್‌ಸಿ 101ನೇ ರ‍್ಯಾಂಕ್‌: ಸೌಭಾಗ್ಯಗೆ ಜಿಲ್ಲಾಡಳಿತ ಸನ್ಮಾನ
ದ್ವಿತೀಯ ಪಿ.ಯು.ಸಿ.ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆಯಲ್ಲಿ 101ನೇ ರ‍್ಯಾಂಕ್ ಪಡೆದ ಸೌಭಾಗ್ಯ ಬೀಳಗಿಮಠ ಅವರಿಗೆ ಬುಧವಾರ ಅಭಿನಂದನಾ ಪತ್ರ ಹಾಗೂ ಪುಸ್ತಕವನ್ನು ಉಡುಗೊರೆಯಾಗಿ ನೀಡುವ ಮೂಲಕ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಸನ್ಮಾನಿಸಿ ಗೌರವಿಸಿದರು.
ಶ್ರೀರಾಮನಿಗೆ ಗಾಯತ್ರಿ ಸಿದ್ದೇಶ್ವರ್‌ ವಿಶೇಷ ಪೂಜೆಠ
ರಾಮನವಮಿ ಹಿನ್ನೆಲೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ನಗರದ ಪಿ.ಜೆ. ಬಡವಣೆಯ ಶ್ರೀರಾಮನ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಅನಂತರ ಆರಳಿಮರ ವೃತ್ತದಲ್ಲಿ ಹಿಂದೂ ಸಂಘಟನೆ ಹಮ್ಮಿಕೊಂಡಿದ್ದ ಶ್ರೀರಾಮ ನವಮಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ, ಪ್ರಸಾದ ವಿತರಣೆಗೆ ಚಾಲನೆ ನೀಡಿದರು.
ಜನರ ಅಪೇಕ್ಷೆಯಂತೆ ಪಕ್ಷೇತರನಾಗಿ ಸ್ಪರ್ಧೆ: ವಿನಯ್‌
ದಾವಣಗೆರೆ ಲೋಕಸಭಾ ಕ್ಷೇತ್ರದ ಜನರ ಅಪೇಕ್ಷೆಯಂತೆ ಈಗ ಎರಡನೇ ಬಾರಿಗೆ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ್ದೇನೆ. ಕಾಂಗ್ರೆಸ್ ಟಿಕೆಟ್ ತಪ್ಪಿದ ನಂತರ ಪಕ್ಷೇತರ ನಿಲ್ಲುವಂತೆ ಜನರ ಒತ್ತಾಯದಂತೆ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ಇನ್‌ಸೈಟ್ಸ್‌ ಐಎಎಸ್ ಅಕಾಡೆಮಿ ಸಂಸ್ಥಾಪಕ ಜಿ.ಬಿ.ವಿನಯಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
ನಾಮಪತ್ರ: ಇಂದು ಡಾ.ಪ್ರಭಾ ಭರ್ಜರಿ ರೋಡ್ ಶೋ- ಜಿಲ್ಲಾಧ್ಯಕ್ಷ ಮಂಜಪ್ಪ
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಏ.18ರಂದು ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಹಾಗೂ ನಿಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಏಕಕಾಲಕ್ಕೆ ಎರಡೂ ಕಡೆಯಿಂದ ಶುರುವಾಗುವ ಮೆರವಣಿಗೆಗಳು ಪಾಲಿಕೆ ಬಳಿ ಹಳೇ ಪಿ.ಬಿ. ರಸ್ತೆ ಸೇರಲಿದ್ದು, ಅಲ್ಲಿಂದ ಡಿಸಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಚ್‌.ಬಿ. ಮಂಜಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 487
  • 488
  • 489
  • 490
  • 491
  • 492
  • 493
  • 494
  • 495
  • ...
  • 592
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved